ಕುಮಟಾ / ಸ್ಕೂಲ್ ಗೇಮ್ ಫೆಡರೇಶನ್ ಆಪ್ ಇಂಡಿಯಾದ ವತಿಯಿಂದ ಅಂಕೋಲಾದಲ್ಲಿ ಜಿಲ್ಲಾ ಮಟ್ಟದ ಸ್ಕೂಲ್ಸ್ ಕಬ್ಬಡ್ಡಿ ಲೀಗ್ ನಡೆಯಲಿದೆ ಎಂದು ಅಮೆಚ್ಚೂರ್ ಕಬ್ಬಡ್ಡಿ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾದ ಮಂಜುನಾಥ ನಾಯ್ಕ ತಿಳಿಸಿದರು. ತಾಲೂಕಿನ ಖಾಸಗಿ ಹೊಟೆಲ್ ನಲ್ಲಿ ಕರೆದ ಮಾದ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಅಂಕೋಲಾ ತಾಲೂಕಾ ಕ್ರೀಡಾಂಗಣದಲ್ಲಿ ಪೆಬ್ರವರಿ 2 ರಂದು ರಾತ್ರಿ ಹೊನಲು ಬೆಳಕಿನ ಪಂದ್ಯಾವಳಿ ನಡೆಯಲಿದೆ. ಸಂಸ್ಥೆಯು ಬೇರೆ ಸ್ಥಳಗಳಲ್ಲಿ ಕಬಡ್ಡಿ … [Read more...] about ಅಂಕೋಲಾದಲ್ಲಿ ಜಿಲ್ಲಾಮಟ್ಟದ ಸ್ಕೂಲ್ಸ್ ಕಬ್ಬಡ್ಡಿ ಲೀಗ್: ಕುಮುಟಾದಲ್ಲಿ ಮಾದ್ಯಮ ಗೋಷ್ಟಿಯ ಮೂಲಕ ಮಾಹಿತಿ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯ ವಾಸಿಗರಿಂದ ಕುಮಟಾದಲ್ಲಿ ಬೃಹತ್ ಮೆರವಣಿಗೆ: ಸಾವಿರಕ್ಕೂ ಅಧಿಕ ಜನರು ಭಾಗಿ.
ಕುಮಟಾ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ಕುಮಟಾ ತಾಲೂಕಿನ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವ ಕುರಿತು ಮತ್ತು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಯನ್ನು ಕಾನೂನಿನಲ್ಲಿ ಉಲ್ಲೇಖಿಸಿದಂತೆ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಗಳನ್ನು ಒತ್ತಾಯಿಸದೇ ಮಂಜೂರಿ ಪ್ರಕ್ರಿಯೆ ಶೀಘ್ರದಲ್ಲಿ ಜರುಗಿಸುವ ಕುರಿತು ಇಂದು ಸುಮಾರು ನಾಲ್ಕು ಸಾವಿರಕ್ಕೂ ಮಿಕ್ಕಿ ಅರಣ್ಯ ಅತಿಕ್ರಮಣದಾರರು ಬೃಹತ್ ಮೆರವಣಿಗೆ ಮೂಲಕ ಸರ್ಕಾರಕ್ಕೆ … [Read more...] about ಅರಣ್ಯ ವಾಸಿಗರಿಂದ ಕುಮಟಾದಲ್ಲಿ ಬೃಹತ್ ಮೆರವಣಿಗೆ: ಸಾವಿರಕ್ಕೂ ಅಧಿಕ ಜನರು ಭಾಗಿ.
ಅಂಗಹೀನತೆ ಇದ್ದರೂ ಸಾಧನೆ ಮಾಡಿದ ಜಿಲ್ಲೆಯ ಕ್ರೀಡಾಪ್ರತಿಭೆಗಳು.
ಕುಮಟಾ/ ಉತ್ತರಕನ್ನಡ ಜಿಲ್ಲಾ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಅಧ್ಯಕ್ಷ ಪ್ರವೀಣ ಕುಮಾರ ಶೆಟ್ಟಿ ಸರ್ಕಾರಿ ಅತಿಥಿ ಗ್ರಹದ ಆವಾರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೀಳಗಿಯ ಕಾರ್ಯಕ್ರಮದಲ್ಲಿ ವಿದೇಶಗಳಲ್ಲಿ ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಿರುವ ನಮ್ಮ ಜಿಲ್ಲೆಯ ಚಂದ್ರಶೇಖರ ಟಿ. ನಾಯ್ಕ ಹಾಗೂ ನನ್ನನ್ನು ವಿಶೇಷವಾಗಿ ಸನ್ಮಾನಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಅಂಗವಿಕಲ ಕ್ರೀಡಾ ಪ್ರತಿಭೆಗಳಿವೆ. ಉತ್ತಮ ಸಾಧನೆಯನ್ನೂ … [Read more...] about ಅಂಗಹೀನತೆ ಇದ್ದರೂ ಸಾಧನೆ ಮಾಡಿದ ಜಿಲ್ಲೆಯ ಕ್ರೀಡಾಪ್ರತಿಭೆಗಳು.
ಸಾಗರ ಮಾಲಾ’ ಯೋಜನೆಯಡಿ ಕಾರವಾರ ಬಂದರು ಕಾಮಗಾರಿಗೆ ಕೋರ್ಟ್ ತಡೆ ಮೀನುಗಾರು ಸದ್ಯಕ್ಕೆ ನಿರಾಳ.
ಬೆಂಗಳೂರು: ‘ಸಾಗರ ಮಾಲಾ’ ಯೋಜನೆಯಡಿ ಕಾರವಾರ ಬಂದರಿನ 2ನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಮಧ್ಯಂತರ ತಡೆ ನೀಡಿರುವ ಹೈಕೋರ್ಟ್, ಕಡಲತೀರದ ಮಧ್ಯೆ ನಿರ್ವಿುಸಿರುವ ದಾರಿ ಹಾಗೂ ಇತರ ನಿರ್ಮಾಣ ನೆಲಸಮಗೊಳಿಸಿ ಬಂದರು ಪ್ರದೇಶವನ್ನು ಮೊದಲಿನ ಸ್ಥಿತಿಗೆ ತರುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.ಉತ್ತರ ಕನ್ನಡ ಜಿಲ್ಲೆಯ ‘ಬೈತಖೋಲ ಬಂದರು ನಿರಾಶ್ರಿತರ ಯಾಂತ್ರಿಕೃತ ದೋಣಿ ಮೀನುಗಾರರ ಸಹಕಾರ ಸಂಘ ನಿಯಮಿತ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಿಜೆಐ ಎ.ಎಸ್. … [Read more...] about ಸಾಗರ ಮಾಲಾ’ ಯೋಜನೆಯಡಿ ಕಾರವಾರ ಬಂದರು ಕಾಮಗಾರಿಗೆ ಕೋರ್ಟ್ ತಡೆ ಮೀನುಗಾರು ಸದ್ಯಕ್ಕೆ ನಿರಾಳ.
ರಾಜ್ಯ ಮಟ್ಟದ ಸ್ಪರ್ಧೆ ಸಾಧನೆ ಮಾಡಿದ ತೇಜಸ್ವಿ ಭಟ್.
ಯಲ್ಲಾಪುರ /ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆದ ರಾಜ್ಯ ಮಟ್ಟದ ಸ್ಫರ್ಧೆಯಲ್ಲಿ ಕುಮಾರ ತೇಜಸ್ವಿ ಅನಂತ ಭಟ್ಟ ಬಾಳಗೀಮನೆ ಈತನು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಉತ್ತೀರ್ಣನಾಗಿದ್ದಾನೆ.ಕುಮಾರ ತೇಜಸ್ವಿ ಈತನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಪ್ರೌಢಶಾಲೆಯಲ್ಲಿ 9 ನೇಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಮೈಸೂರಿನ ಶ್ರೀರಂಗ ಮಟ್ಟಣದ ಚಂದ್ರವನ ಆಶ್ರಮದಲ್ಲಿ ಪರೀಕ್ಷೆ … [Read more...] about ರಾಜ್ಯ ಮಟ್ಟದ ಸ್ಪರ್ಧೆ ಸಾಧನೆ ಮಾಡಿದ ತೇಜಸ್ವಿ ಭಟ್.




