ಪ್ರತಿಷ್ಟಿತ ಬ್ಯಾಂಕ್ ಎಂದು ಜನಮನ್ನಣಿ ಪಡೆದಿರುವ ಶತಮಾನೊತ್ಸವದ ಸಂಭ್ರಮ ಆಚರಿಸಿಕೊಂಡ ಹೊನ್ನಾವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ಬ್ಯಾಂಕ್ ಕಾರ್ಯಲಯದಲ್ಲಿ ನಡೆಯಿತು.ಕಳೆದ ಒಂದು ವಾರದ ಹಿಂದೆ ನಡೆದ ಚುನಾವಣೆಯಲ್ಲಿ ರಾಘವ ಬಾಳೇರಿ ನೇತ್ರತ್ವದ ತಂಡದಲ್ಲಿ 13 ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದರು. ಇಂದು ಬ್ಯಾಂಕಿನ ಆವರಣದಲ್ಲಿ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಸತತ 4ನೇ ಬಾರಿಗೆ ಅಧ್ಯಕ್ಷರಾದ ರಾಘವ ಬಾಳೇರಿ … [Read more...] about ಹೊನ್ನಾವರ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ರಾಘವ ಬಾಳೇರಿ, ಉಪಾಧ್ಯಕ್ಷರಾಗಿ ವಸಂತ ಪ್ರಭು ಅವಿರೋಧ ಆಯ್ಕೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಖಂಡಿಸಿ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಬೃಹತ ಪ್ರತಿಭಟನೆ ಮೆರವಣೆಗೆ ನಡೆಸಿ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.
ಒಳಚರಂಡಿ ಅವ್ಯವಸ್ಥೆಯಿಂದ ಪಟ್ಟಣದ ರಸ್ತೆ ಹೊಂಡಮಯವಾಗಿದ್ದು ಹಲವು ಬಾರಿ ಸಾರ್ವಜನಿಕರು ಹಾಗೂ ಸಂಘ ಸಂಶ್ತೆ ವತಿಯಿಂದ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ರೋಸಿ ಹೋದ ರಿಕ್ಷಾ ಚಾಲಕರು ಪಟ್ಟಣದ ಶರವಾತಿ ವೃತ್ತದಿಂದ ಬಸ್ ನಿಲ್ದಾಣ ಮೂಲಕ ಬಜಾರ ರಸ್ತೆ ಮೂಲಕ ಬೃಹತ್ ಮೆರವಣೆಗೆ ನಡೆಸಿ ತಹಶೀಲ್ದಾರ ಕಛೇರಿ ಆಗಮಿಸಿ ಘೋಷಣೆ ಮೊಳಗಿಸಿದರು. ಒಳಚರಂಡಿ ಗುತ್ತಿಗೆ ಪಡೆದ ಕಂಪನಿ ರಸ್ತೆಯನ್ನು ಎಲ್ಲೆಡೆ ಅಗೆದಿದ್ದು ಚೇಂಬರ್ಗಳನ್ನು ರಸ್ತೆಗಿಂತ ಎತ್ತರದಲ್ಲಿ … [Read more...] about ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಖಂಡಿಸಿ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಬೃಹತ ಪ್ರತಿಭಟನೆ ಮೆರವಣೆಗೆ ನಡೆಸಿ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು.
ಜಾತ್ರಾ ನಿಮಿತ್ತ ಉಳವಿ ಮುಖ್ಯ ದ್ವಾರದ ಟೆಂಡರ್ ಪ್ರಕ್ರಿಯೆ.
ಜೋಯಿಡಾ - ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪ್ರಸಿದ್ದ ಜಾತ್ರೆ ಉಳವಿ ಜಾತ್ರೆಯ ಅಂಗವಾಗಿ ಉಳವಿ ಮುಖ್ಯ ದ್ವಾರದ ಗೇಟ್ ನ ಟೆಂಡರ್ ಪ್ರಕ್ರಿಯೆ ನಡೆಯಿತು. ಉಳವಿ ಜಾತ್ರೆಯು ಫೆ 1 ರಿಂದ ಆರಂಭವಾಗಿ ಫೆ 10 ರಂದು ರಥೊತ್ಸವ ನಡೆಯಲಿದ್ದು ಹತ್ತು ದಿನಗಳ ಕಾಲ ಬಂದ ಖಾಸಗಿ ವಾಹನಗಳ ಕರವನ್ನು ಪಡೆಯಲು ಟೆಂಡರ್ ಕರೆಯಲಾಗಿತ್ತು, ಜೋಯಿಡಾ ತಾಲೂಕಿನ ಹಲವಾರು ಜನರು ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು, ಕೊನೆಯದಾಗಿ ಉಳವಿಯ ವಜೀದ್ ಸೈಯದ ಎಂಬುವವರಿಗೆ 85 … [Read more...] about ಜಾತ್ರಾ ನಿಮಿತ್ತ ಉಳವಿ ಮುಖ್ಯ ದ್ವಾರದ ಟೆಂಡರ್ ಪ್ರಕ್ರಿಯೆ.
ಉಳವಿ ಜಾತ್ರೆಯ ನಿಮಿತ್ತ ಗ್ರಾಮ ಪಂಚಾಯತದಿಂದ ನೀರಿನ ಟ್ಯಾಂಕ್
ಜೋಯಿಡಾ - ಜೋಯಿಡಾ ತಾಲೂಕಿನ ಪ್ರಸಿದ್ದ ಹಾಗೂ ಉತ್ತರ ಕರ್ನಾಟಕದ ಜನರ ವಿಶೇಷ ಜಾತ್ರೆ ಉಳವಿ ಜಾತ್ರೆ ನಿಮಿತ್ತ ಉಳವಿ ಗ್ರಾಮ ಪಂಚಾಯತ ವತಿಯಿಂದ ಈ ಬಾರಿ ವಿಶೇಷ ಕಾಳಜಿ ವಹಿಸಿ ಜಾತ್ರೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಉಳವಿ ಗ್ರಾ,ಪಂ, ಎಚ್ಚರ ವಹಿಸಿದೆ. ಉಳವಿ ಜಾತ್ರೆ ಪೂರ್ವ ಸಿದ್ದತೆ ಕಾರ್ಯ ನಡೆದಿದ್ದು , ಈಗಾಗಲೇ ಉಳವಿಯಲ್ಲಿ ಹೊಸದಾಗ 4 ನೀರಿನ ಟ್ಯಾಂಕ್ ಗಳನ್ನು ಅಳವಡಿಸಿದ್ದು, ಟ್ಯಾಂಕಗಳಲ್ಲಿ ನೀರು ತುಂಬಿಸುವ ಕೆಲಸ ನಡೆಯುತ್ತಿದೆ, ವಿಶೇಷವಾಗಿ … [Read more...] about ಉಳವಿ ಜಾತ್ರೆಯ ನಿಮಿತ್ತ ಗ್ರಾಮ ಪಂಚಾಯತದಿಂದ ನೀರಿನ ಟ್ಯಾಂಕ್
ಪ್ರತಿಯೊಬ್ಬ ಅರಣ್ಯ ಅತಿಕ್ರಮಣದಾರನಿಗೂ ನ್ಯಾಯ ಸಿಗಬೇಕು – ರವೀಂದ್ರ ನಾಯ್ಕ
ಜೋಯಿಡಾ -ರಾಜ್ಯದಲ್ಲಿರುವ ಪ್ರತಿಯೊಬ್ಬ ಅರಣ್ಯ ಅತಿಕ್ರಮಣದಾರನಿಗೂ ನ್ಯಾಯ ಸಿಗಬೇಕು ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ರಾಜ್ಯ ಅರಣ್ಯ ಅತಿಕ್ರಮಣದಾರರ ಅಧ್ಯಕ್ಷ ರವಿಂದ್ರ ನಾಯ್ಕ ಹೇಳಿದರು. ಅವರು ಜೋಯಿಡಾದಲ್ಲಿ ಇಂದು ಬುಧವಾರ ಕುಣಬಿ ಭವನದಿಂದ ನಡೆದ ಬೃಹತ ಮೆರವಣಿಗೆಯಲ್ಲಿ ಅರಣ್ಯ ಅತಿಕ್ರಮಣದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು,ಜೋಯಿಡಾದಂತ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳ ದೌರ್ಜನ್ಯ ಹೆಚ್ಚಾಗಿದೆ, ಇಲ್ಲಿನ ಜನರಿಗೆ ಮೂಲ ಸೌಕರ್ಯಕ್ಕೂ … [Read more...] about ಪ್ರತಿಯೊಬ್ಬ ಅರಣ್ಯ ಅತಿಕ್ರಮಣದಾರನಿಗೂ ನ್ಯಾಯ ಸಿಗಬೇಕು – ರವೀಂದ್ರ ನಾಯ್ಕ




