ಮಂಗಳೂರು/ ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.20 ರಿಂದ 45 ವರ್ಷ ವಯೋಮಾನದ ಯುವಕರಿಗೆ ತರಬೇತಿ ಶಿಬಿರ ನಡೆಯಲಿದೆ. ಉಜಿರೆಯ ರುಡಸೆಟ್ ತರಬೇತಿ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ವಿನಯ ಕುಮಾರ್ ಇವರಲ್ಲಿ ಜ.25 ರ ಒಳಗಾಗಿ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. … [Read more...] about ಫೆಬ್ರವರಿ 3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ಆಯೊಜನೆ .
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗಿಪ್ಟ್ ನೀಡಿದ ಸರ್ಕಾರ ೩ಸಾವಿರ ಪೊತ್ಸಾಹ ಧನ ಹೆಚ್ಚಳ.
ಬೆಂಗಳೂರು/ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದರು. ಈ ವೇಳೆ ಆರೋಗ್ಯ ಸಚಿವ ಬಿ ಶ್ರೀರಾಮುಲು ಭರವಸೆಯ ಮೇರೆಗೆ ಪ್ರತಿಭಟನೆ ಕೈಬಿಡಲಾಗಿತ್ತು. ಇಂತಹ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಹೊರ ಬಿದ್ದಿದ್ದು, ರೂ.3,000 ಪ್ರೋತ್ಸಾಹ ಧನ ಹೆಚ್ಚಳಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಮಹತ್ವದ ಸಚಿವ ಸಂಪುಟ ಸಭೆ … [Read more...] about ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗಿಪ್ಟ್ ನೀಡಿದ ಸರ್ಕಾರ ೩ಸಾವಿರ ಪೊತ್ಸಾಹ ಧನ ಹೆಚ್ಚಳ.
ರಾಜ್ಯದಲ್ಲಿ ಎಸ್.ಡಿ.ಪಿ.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಲು ಸಚೀವ ಸಂಪುಟದಲ್ಲಿ ತಿರ್ಮಾಣ. ಕೆಂದ್ರಕ್ಕೆ ವರದಿ ಸಲ್ಲಿಕೆ.
ಬೆಂಗಳೂರು / ಬಿಜೆಪಿ ನಾಯಕರು, ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ, ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ ಆಪಾದನೆ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ನಿಷೇಧಕ್ಕೆ ಈಗಾಗಲೇ ಕ್ರಮಗಳನ್ನು ಆರಂಭಿಸಿದ್ದು, ಇವರೆಡೂ ಸಂಘಟನೆಗಳ ಬಗ್ಗೆ ಪೊಲೀಸರಿಂದ ವಿವರವಾದ ವರದಿ ಕೇಳಲಾಗಿದೆ. ವರದಿ ಸಲ್ಲಿಕೆಯಾದ ತಕ್ಷಣ ಕಾನೂನು ಇಲಾಖೆ ಜೊತೆ ಚರ್ಚಿಸಿ … [Read more...] about ರಾಜ್ಯದಲ್ಲಿ ಎಸ್.ಡಿ.ಪಿ.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಲು ಸಚೀವ ಸಂಪುಟದಲ್ಲಿ ತಿರ್ಮಾಣ. ಕೆಂದ್ರಕ್ಕೆ ವರದಿ ಸಲ್ಲಿಕೆ.
ಮುಖ್ಯಮಂತ್ರಿ ಪರಿಹಾರಧನದ ಚೆಕ್ ವಿತರಿಸಿದ ಶಾಸಕ ದಿನಕರ ಶೆಟ್ಟಿ .
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾಗಿರುವ ಪರಿಹಾರ ನಿಧಿ ಚೆಕ್ ಗಳನ್ನು ಕುಮಟಾ ತಹಸಿಲ್ದಾರ್ ಕಾರ್ಯಲಯ ದಲ್ಲಿ ಶಾಸಕ ದಿನಕರ ಶೆಟ್ಟಿ ವಿತರಿಸಿದರು .ಫಲಾನುಭವಿಗಳ ವಿವರ1 ) ಶ್ರೀ ಪ್ರಮೋದ ಗಂಗಾಧರ ಹರಿಕಾಂತ ಹಳದೀಪುರ , ತಾರಿಬಾಗಿಲ ,ತಾ: ಹೊನ್ನಾವರ ಮೊತ್ತ ರೂ :- 1,10,000 /-2 ) ಶ್ರೀ ಸಲೀಂ ಖಬಲ್ಲಾರ್ ವನ್ನಳ್ಳಿ ತಾ : ಕುಮಟಾ ಮೊತ್ತ ರೂ :- 90,000 /-3 ) ಶ್ರೀ ಗಣೇಶ ರಾಮಚಂದ್ರ ಹೆಗಡೆ ಕಡ್ಲೆ , ಹೊಲನಗದ್ದೆ , ಕುಮಟಾ ಮೊತ್ತ ರೂ … [Read more...] about ಮುಖ್ಯಮಂತ್ರಿ ಪರಿಹಾರಧನದ ಚೆಕ್ ವಿತರಿಸಿದ ಶಾಸಕ ದಿನಕರ ಶೆಟ್ಟಿ .
ಮೂಡ್ಕಣಿ ಯುವಕ ಸಂಘಕ್ಕೆ `ಅತ್ಯುತ್ತಮ ಯುವಕ ಸಂಘ ಪ್ರಶಸ್ತಿ’.
ಹೊನ್ನಾವರ: ಭಾರತ ಸರ್ಕಾರದ ನೆಹರು ಯುವ ಕೇಂದ್ರ ನೀಡುವ ಜಿಲ್ಲಾ ಅತ್ಯುತ್ತಮ ಯುವಕ ಸಂಘ ಪ್ರಶಸ್ತಿಯನ್ನು ತಾಲೂಕಿನ ಮೂಡ್ಕಣಿಯ ಶ್ರೀಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ತನ್ನದಾಗಿಸಿಕೊಂಡಿದೆ. ಈ ಮೂಲಕ ಸಾರ್ವನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ಕಳೆದ 8 ವರ್ಷಗಳಿಂದ ಸಂಘ ನಿರಂತರವಾಗಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಸ್ವಚ್ಛತಾ ಅಭಿಯಾನ, ರಾಷ್ಟ್ರೀಯ ಹಬ್ಬಗಳ ಆಚರಣೆ, ಸ್ವ ಉದ್ಯೋಗ ಕೈಗೊಳ್ಳಲು ಉಚಿತ ಹೊಲಿಗೆ ತರಬೇತಿ ಸೇರಿದಂತೆ ಹಲವಾರು ಜನಪರ … [Read more...] about ಮೂಡ್ಕಣಿ ಯುವಕ ಸಂಘಕ್ಕೆ `ಅತ್ಯುತ್ತಮ ಯುವಕ ಸಂಘ ಪ್ರಶಸ್ತಿ’.




