ಸರ್ಕಾರವು ಮಾಡದ ಯೋಜನೆಗಳನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘ ಹಮ್ಮಿಕೊಳ್ಳುತ್ತಿದೆ ಆ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸುತ್ತಿದೆ : ಪತ್ರಕರ್ತ ಜಿ.ಯು ಭಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಕೆಳಗಿನಪಾಳ್ಯ ರಾಘವೇಂದ್ರ ಶಿಕ್ಷಣ ಮತ್ತು ಸಾಂಸ್ಕ್ರತಿಕ ಸಂಸ್ಥೆಯಲ್ಲಿ ಆಯೋಜಿಸಿದ ವಿಶೇಷಚೇತನರಿಗೆ ಜನಮಂಗಳ ಯೋಜನೆಯ ಮಂಜೂರಾದ ಸಲಕರಣೆ ವಿತರಣಾ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.ನಂತರ ಮಾತನಾಡಿ … [Read more...] about ಧರ್ಮಸ್ಥಳ ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ವಿಶೇಷಚೇನರಿಗೆ ಸಲಕರಣೆ ವಿತರಣೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜಕೀಯ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಹಳಿಯಾಳದ ಆರ್ ಎಸ್ ಎಸ್ ಬ್ಯಾಂಕ್ ಗೆ ಇಂದು ನಡೆಯಲಿದೆ ಮತದಾನ ಪ್ರಕ್ರಿಯೆ.
ಹಳಿಯಾಳ:- ಪ್ರತಿ ಚುನಾವಣೆಯಲ್ಲಿ ಭಾರಿ ಪೈಪೊಟಿ ಹಾಗೂ ತುರುಸಿನಿಂದ ಕೂಡಿರುವ ಹಳಿಯಾಳದ ರೈತರ ಸೇವಾ ಸಹಕಾರಿ ಬ್ಯಾಂಕ್(ಆರ್ಎಸ್ಎಸ್) ಚುನಾವಣೆಯು ಈ ಬಾರಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಒಟ್ಟೂ 12 ಜನ ನಿರ್ದೇಶಕರನ್ನು ಹೊಂದಿರುವ ಆರ್ಎಸ್ಎಸ್ ಬ್ಯಾಂಕ್ಗೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು. ಜ18 ಶನಿವಾರದಂದು ಬೆಳಿಗ್ಗೆ 9ರಿಂದ … [Read more...] about ರಾಜಕೀಯ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಹಳಿಯಾಳದ ಆರ್ ಎಸ್ ಎಸ್ ಬ್ಯಾಂಕ್ ಗೆ ಇಂದು ನಡೆಯಲಿದೆ ಮತದಾನ ಪ್ರಕ್ರಿಯೆ.
ಹಳಿಯಾಳ ತಾಲೂಕಿನ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತದಾನ ಮಾಡಿ- ಗಣಪತಿ ಕರಂಜೆಕರ ಮನವಿ.
ಹಳಿಯಾಳ:- ಹಳಿಯಾಳ ತಾಲೂಕಿನ ಗ್ರಾಮೀಣ ಹಾಗೂ ನಗರ ಭಾಗದ ರೈತ ಬಾಂದವರಿಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಮನವಿ ಮಾಡಿಕೊಳ್ಳುವದೇನೆಂದರೆ ಶನಿವಾರ ದಿನಾಂಕ: 18-01-2020 ರಂದು ತಾಲೂಕಿನ ರೈತ ಸ್ವ ಸಹಾಯ ಸಂಘಗಳಿಗೆ 5 ವರ್ಷದ ಆಡಳಿತ ಮಂಡಳಿಯ ಚುನಾವಣೆ ಜರುಗಲಿದ್ದು ತಾವೆಲ್ಲರು ಬಿ.ಜೆ.ಪಿ. ಬೆಂಬಲಿತ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಮುಂದಿನ 5 ವರ್ಷದಲ್ಲಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸೊಸೈಟಿಗಳಲ್ಲಿ ಮುಕ್ತವಾಗಿ ರೈತರ ಸೇವೆ ಮಾಡಲು ಅನುಕೂಲ … [Read more...] about ಹಳಿಯಾಳ ತಾಲೂಕಿನ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತದಾನ ಮಾಡಿ- ಗಣಪತಿ ಕರಂಜೆಕರ ಮನವಿ.
ಪಟ್ಟಣದ ನಿವಾಸಿಗಳಿಗೆ ನಿದ್ದೆಗೆಡಿಸಿದೆ ಒಳಚರಂಡಿ ಯೋಜನೆ ಕಾಮಗಾರಿ . ಪಟ್ಟಣದಾದ್ಯಂತ ರಸ್ತೆ ಹೊಂಡಮಯ. ಕುಡಿಯುವ ನೀರಿನ ಪೈಪ್ ಒಡೆದು ನೀರಿಗಾಗಿ ಹಾಹಕಾರ.
ಹೊನ್ನಾವರ: ಪಟ್ಟಣದ ಪ್ರಭಾತನಗರದ ಫಾರೆಸ್ಟ್ ಕಾಲನಿಯಲ್ಲಿ ಒಳಚರಂಡಿ ಕಾಮಗಾರಿ ನಡೆಸುತ್ತಿರುವವರು ಜೆಸಿಬಿ ಯಂತ್ರದಿಂದ ನೆಲವನ್ನು ಅಗೆಯುವಾಗ ನಿಷ್ಕಾಳಜಿಯಿಂದ ನೀರು ಸರಬರಾಜು ಮಾಡುವ ಪೈಪುಗಳನ್ನು ಒಡೆದು ಹಾಕುತ್ತಿದ್ದು, ಈ ಭಾಗದ ಮನೆಗಳಿಗೆ ನೀರಿಗೆ ತತ್ವಾರವುಂಟಾಗಿದೆ. ನೀರಿಗಾಗಿ ಪರದಾಡುತ್ತಿರುವ ಸಾರ್ವಜನಿಕರು ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಭಾತನಗರದ ಫಾರೆಸ್ಟ್ ಕಾಲನಿಯ ಬಹುತೇಕ ಓಣಿಗಳಲ್ಲಿ ಪೈಪ್ ಲೈನ್ ಒಡೆದಿದೆ. ಕಳೆದ … [Read more...] about ಪಟ್ಟಣದ ನಿವಾಸಿಗಳಿಗೆ ನಿದ್ದೆಗೆಡಿಸಿದೆ ಒಳಚರಂಡಿ ಯೋಜನೆ ಕಾಮಗಾರಿ . ಪಟ್ಟಣದಾದ್ಯಂತ ರಸ್ತೆ ಹೊಂಡಮಯ. ಕುಡಿಯುವ ನೀರಿನ ಪೈಪ್ ಒಡೆದು ನೀರಿಗಾಗಿ ಹಾಹಕಾರ.



