ಕಾರವಾರ: ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆಗೆ ಸಂಬಂಧಿಸಿದಂತೆ ಸಚಿವರ ಸಭೆ ನಡೆಯುವವರೆಗೆ ಕಾಮಗಾರಿ ಸ್ಥಗಿತಗೊಳಿಸುವ ಭರವಸೆ ದೊರೆತ ಹಿನ್ನಲೆಯಲ್ಲಿ ಮೀನುಗಾರರು ನಾಲ್ಕು ದಿನಗಳ ಪ್ರತಿಭಟನೆಯನ್ನು ಗುರುವಾರ ತಾತ್ಕಾಲಿಕವಾಗಿ ಹಿಂಪಡೆದರು. ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸಿದ ಹೋರಾಟ ನಾಲ್ಕನೇ ದಿನವಾದ ಗುರುವಾರ ಬೆಳಗ್ಗೆಯಿಂದ ಮದ್ಯಾಹ್ನದ ವರೆಗೂ ನಡೆದಿದ್ದು, ಇದರ ಅಂಗವಾಗಿ ನಗರದಲ್ಲಿ ಪ್ರತಿಭಟನಾ ಮೆರವಣಿಗಗಳು ನಡೆದವು. … [Read more...] about ಸಾಗರಮಾಲಾ ಯೋಜನೆ ವಿರೋಧಿಸಿ ಕಾರವಾರದಲ್ಲಿ ಯಶಸ್ವಿಯಾದ ಬೃಹತ್ ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಗರಮಾಲಾ ಯೋಜನೆಯಿಂದ ಮೀನುಗಾರರಿಗೆ ತೊಂದರೆ ಇಲ್ಲ- ಯೋಜನೆ ಬಗ್ಗೆ ತಪ್ಪು ತಿಳುವಳಿಕೆ ಬೇಡ- ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿ.
ಹಳಿಯಾಳ:- ಸಾಗರಮಾಲಾ ಯೋಜನೆಯ ಪ್ರತಿಭಟನೆ ಸಂದರ್ಭದಲ್ಲಿ ಕೆನರಾ ಸಂಸದ ಅನಂತಕುಮಾರ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕರ ಭಾವಚಿತ್ರಗಳಿಗೆ ಮಸಿ ಬಳಿದು, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ತೀವೃವಾಗಿ ಖಂಡಿಸುವುದಾಗಿ ಹೇಳಿದ ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಎಲ್ಲರ ಹಕ್ಕು ಆದರೇ ನಿಂದನೆ ಮಾಡುವುದು ಸರಿಯಲ್ಲ ಎಂದರು. ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ದಿನ ಬಿಜೆಪಿ ಪಕ್ಷದವರು ಕರೆದ ತುರ್ತು … [Read more...] about ಸಾಗರಮಾಲಾ ಯೋಜನೆಯಿಂದ ಮೀನುಗಾರರಿಗೆ ತೊಂದರೆ ಇಲ್ಲ- ಯೋಜನೆ ಬಗ್ಗೆ ತಪ್ಪು ತಿಳುವಳಿಕೆ ಬೇಡ- ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿ.
ಹಳಿಯಾಳ ಸೋಸೈಟಿ ಚುನಾವಣೆ ಬಹುಮತ ಸಾಧಿಸಲಿದೆ ಬಿಜೆಪಿ- ಸುನೀಲ್ ಹೆಗಡೆ ವಿಶ್ವಾಸ.
ಹಳಿಯಾಳ:- ಸಹಕಾರಿ ಸಂಘಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಹಳಿಯಾಳದ ರೈತರ ಸೇವಾ ಸಹಕಾರಿ ಸಂಘದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತದಾರರಲ್ಲಿ 360ಜನರಿಗೆ ಹೈಕೊರ್ಟ ಮತದಾನದ ಹಕ್ಕು ನೀಡಿ ತೀರ್ಪು ನೀಡಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ನಡೆಯುತ್ತಿರುವ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಪಟ್ಟಣದ ರೈತರ ಸೇವಾ ಸಹಕಾರಿ ನಿಯಮಿತದಲ್ಲಿ ಸಾವಿರಾರು ಶೇರುದಾರ ಸದಸ್ಯ ರೈತ … [Read more...] about ಹಳಿಯಾಳ ಸೋಸೈಟಿ ಚುನಾವಣೆ ಬಹುಮತ ಸಾಧಿಸಲಿದೆ ಬಿಜೆಪಿ- ಸುನೀಲ್ ಹೆಗಡೆ ವಿಶ್ವಾಸ.
ಜನವರಿ 19 ರಿಂದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಕಲ ಸಿದ್ದತೆ . 5ವರ್ಷದೊಳಿಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ.
ಕಾರವಾರ/ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ಜನವರಿ 19 ರಿಂದ ನಡೆಯಲಿದ್ದು, ಇವರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ ಎನ್. ಅಶೋಕ್ ಕುಮಾರ್ ತಿಳಿಸಿದ್ದಾರೆ.ಜಿಲ್ಲೆಯ ನಗರ ಪ್ರದೇಶಗಳಲ್ಲಿ 22,505 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 81,849 ಒಟ್ಟೂ 1,04,354 5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿದೆ. ಪೂರ್ಣ … [Read more...] about ಜನವರಿ 19 ರಿಂದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಕಲ ಸಿದ್ದತೆ . 5ವರ್ಷದೊಳಿಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ.
ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರವಾರ ಇದರ ನೂತನ ಪದಾಧಿಕಾರಿಗಳನ್ನು ಮೂರು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆ.
ಕಾರವಾರ ಶೈಕ್ಷಣಿಕ ಜಿಲ್ಲೆಯ 5 ತಾಲೂಕಿನ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ಹೊನ್ನಾವರದ ಆರ್.ಎಸ್. ಪ್ರೌಡಶಾಲೆಯ ದೈಹಿಕ ಶಿಕ್ಷಕ ಮಹೇಶ ಜಿ. ಶೆಟ್ಟಿ, ಉಪಾಧ್ಯಕ್ಷರಾಗಿ ಕಾರವಾರದ ನ್ಯೂ ಪೊಮ್ಸೊಲ್ರ್ ಚೆಂಡಿಯಾ ಪ್ರೌಡಶಾಲೆಯ ದೈಹಿಕ ಶಿಕ್ಷಕ ತಿಮ್ಮಪ್ಪ ನಾಯಕ, ಕಾರ್ಯದರ್ಶಿಯಾಗಿ ಕುಮುಟಾ ಜೆ.ಎಚ್.ಗೌಡ ಇವರನ್ನು ಆಯ್ಕೆ ಮಾಡಲಾಯಿತು.ಕೋಶಾಧ್ಯಕ್ಷರಾಗಿ ಅಂಕೋಲಾದ ಶ್ರೀಧರ ನಾಯ್ಕ, ಸಹ ಕಾರ್ಯದರ್ಶಿಯಾಗಿ ಭಟ್ಕಳದ ನ್ಯೂ ಇಂಗ್ಲೀಷ್ … [Read more...] about ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರವಾರ ಇದರ ನೂತನ ಪದಾಧಿಕಾರಿಗಳನ್ನು ಮೂರು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆ.




