ಸಾಗರಮಾಲಾ ಯೋಜನೆ ವಿರೋಧಿಸಿ ಮೀನುಗಾರುರ ಮತ್ತು ಸ್ಥಳೀಯರು ನಡೆಸುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟವನ್ನು ತೀವ್ರಗೊಳಿಸಿರುವ ಮೀನುಗಾರರು ನೀಡಿದ್ದ ಕಾರವಾರ ಬಂದ್ ಕರೆಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ.ಮುಂಜಾನೆಯಿಂದಲೇ ಕಾರವಾರ ತಾಲೂಕಿನ ಎಲ್ಲಾ ಅಂಗಡಿಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಜಿಲ್ಲೆಯಾದ್ಯಂತ ಮೀನುಗಾರಿಕೆ ಹಾಗೂ ಮಾರಾಟ ಸ್ಥಗಿತಗೊಳಿಸಿ ಬೆಂಬಲ ನೀಡಿದ್ದಾರೆ.ಸಾಗರಮಾಲಾ ಯೋಜನೆ ವಿರೋಧಿಸಿ … [Read more...] about ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾಗರಮಾಲಾ ಯೋಜನೆ ವಿರೋಧಿ ಹೋರಾಟ. ಇಂದು ಕಾರವಾರ ತಾಲೂಕು ಬಂದ್. ಜಿಲ್ಲೆಯಾದ್ಯಂತ ಮೀನುಗಾರಿಕೆ ಸ್ಥಗಿತ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಿರಿಕ್ ಪಾರ್ಟಿ ಸಿನಿಮಾದ ನಾಯಕಿ ನಟಿ ರಶ್ಮಿಕಾಗೆ ಐಟಿ ಶಾಕ್.
ಚಿತ್ರನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ರಶ್ಮಿಕಾ ಮಂದಣ್ಣ ಅವರು ಕನ್ನಡದ ಕಿರಿಕ್ ಪಾರ್ಟಿ, ಅಂಜನಿ ಪುತ್ರ, ಚಮಕ್, ತೆಲುಗಿನ ಗೀತ ಗೋವಿಂದಂ, ದೇವದಾಸ್, ಡಿಯರ್ ಕಾಮ್ರೇಡ್, ಭೀಷ್ಮ ಚಿತ್ರಗಳಲ್ಲಿ ನಟಿಸಿದ್ದಾರೆ.2016ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ … [Read more...] about ಕಿರಿಕ್ ಪಾರ್ಟಿ ಸಿನಿಮಾದ ನಾಯಕಿ ನಟಿ ರಶ್ಮಿಕಾಗೆ ಐಟಿ ಶಾಕ್.
COMED-K ಪರೀಕ್ಷೆ ಮೇ ೧೦ಕ್ಕೆ ಪರಿಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಶೇಕಡಾ ೧೦% ಶುಲ್ಕ ಹೆಚ್ಚಳ.
ಬೆಂಗಳೂರು : ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳಿಗೆ ನಡೆಯುವ ಕಾಮೆಡ್-ಕೆ ಪರೀಕ್ಷೆ ಮೇ 10 ರಂದು ನಡೆಯಲಿದೆ. ದೇಶ್ಯಾದ್ಯಂತ 158 ನಗರಗಳ ಸುಮಾರು 400 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜ. 16ರಿಂದ ವಿದ್ಯಾರ್ಥಿಗಳು ಕಾಮೆಡ್ ಕೆ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏ. 17 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಮೇ 10 ರಂದು ಪರೀಕ್ಷೆ ನಡೆಯಲಿದ್ದು, ಮೇ. 26ರಂದು ಅಂಕಪಟ್ಟಿ ಪ್ರಕಟಗೊಳ್ಳಲಿದೆ.ಪ್ರಸಕ್ತ ಸಾಲಿನಲ್ಲಿ ಕಾಮೆಡ್ … [Read more...] about COMED-K ಪರೀಕ್ಷೆ ಮೇ ೧೦ಕ್ಕೆ ಪರಿಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಶೇಕಡಾ ೧೦% ಶುಲ್ಕ ಹೆಚ್ಚಳ.
ಕೇರಳ ಮಾದರಿಯಲ್ಲಿಯೇ ಉತ್ತರಕನ್ನಡ ಕರಾವಳಿ ಭಾಗದಲ್ಲಿಯೂ ಸಿ.ಆರ್.ಝೆಡ್ ನಿಯಮದ ಮೇಲೆ ಪ್ರಕರಣ ದಾಖಲು. ನಿಯಮ ಉಲ್ಲಂಘಿಸಿದವರಿಗೆ ಉಂಟಾಗಿದೆ ನಡುಕ.
ಕಾರವಾರ, / ಕೇರಳದಲ್ಲಿ ಸಿಆರ್ ಝೆಡ್ ನಿಯಮ ಉಲ್ಲಂಘಿಸಿ ಕಟ್ಟಲಾಗಿದ್ದ ಕಟ್ಟಡವನ್ನು ಕೋರ್ಟ್ ಆದೇಶದ ಮೇರೆಗೆ ತೆರವು ಮಾಡಿದ ಪ್ರಕರಣದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಭಾಗದಲ್ಲೂ ಸಿಆರ್ ಝೆಡ್ ನಿಯಮ ಉಲ್ಲಂಘಿಸಿದವರಿಗೆ ನಡುಕ ಹುಟ್ಟಿಸಿದೆ.ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸಿಆರ್ ಝೆಡ್ ನಿಯಮ ಉಲ್ಲಂಘಿಸಿದ ಸುಮಾರು 170 ಪ್ರಕರಣಗಳು ದಾಖಲಾಗಿವೆ.ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯೊಂದರಲ್ಲಿಯೇ … [Read more...] about ಕೇರಳ ಮಾದರಿಯಲ್ಲಿಯೇ ಉತ್ತರಕನ್ನಡ ಕರಾವಳಿ ಭಾಗದಲ್ಲಿಯೂ ಸಿ.ಆರ್.ಝೆಡ್ ನಿಯಮದ ಮೇಲೆ ಪ್ರಕರಣ ದಾಖಲು. ನಿಯಮ ಉಲ್ಲಂಘಿಸಿದವರಿಗೆ ಉಂಟಾಗಿದೆ ನಡುಕ.
ಕಲಾಕ್ಷೇತ್ರದಲ್ಲಿ ಸಾಧನೆ ಮಾಡಹೊರಟ ಪುಟ್ಟ ಪ್ರತಿಭೆ: ಅನನ್ಯ_ವೈದ್ಯ.
ಕುಮಟಾದ ಶಂಭಯ್ಯ ಹಾಗೂ ಜಯಂತಿ ಇವರ ೨ ನೇ ಮಗಳಾದ ಅನನ್ಯ ಎಸ್ ವೈದ್ಯ ಬಾಲ್ಯದಿಂದಲೇ ಹಲವಾರು ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು,ಓದಿನ ಜೊತೆಗೆ ಕಲಾಪ್ರಪಂಚದಲ್ಲೂ ಹೆಸರು ಮಾಡುತ್ತಿರುವ ಪ್ರತಿಭೆ. ತನ್ನ ಪ್ರಾಥಮಿಕ ಶಾಲೆಯಿಂದಲೇ ಹಲವಾರು ಸಾಂಸ್ಕೃತಿಕ ಚಟವಟಿಕೆಗಳಲ್ಲಿ ಭಾಗವಹಿಸಿ ಬಹುತೇಕ ಎಲ್ಲದರಲ್ಲೂ ಮೇಲುಗೈ ಸಾಧಿಸುವ ಛಲ ಹೊಂದಿದ್ದಾಳೆ. ನೃತ್ಯ ,ನಾಟಕ, ಛದ್ಮವೇಷ ಹಾಗೂ ಇನ್ನಿತರ ಕಲಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇವಳು ಬಾಲ್ಯದಿಂದಲೇ ಛದ್ಮವೇಷದಲ್ಲಿ … [Read more...] about ಕಲಾಕ್ಷೇತ್ರದಲ್ಲಿ ಸಾಧನೆ ಮಾಡಹೊರಟ ಪುಟ್ಟ ಪ್ರತಿಭೆ: ಅನನ್ಯ_ವೈದ್ಯ.




