• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ.

January 16, 2020 by Vishwanath Shetty Leave a Comment

ಕೆಲಸ ಮಾಡುವಾಗ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಈಗ ಸ್ವಲ್ಪ ಚೇತರಿಸಿಕೊಂಡಿರುವ ಕುಮಟಾ ತಾಲೂಕಿನ ಬರ್ಗಿ ನಿವಾಸಿಯಾದ ಶ್ರೀಮತಿ ಶರಾವತಿ ಪಾಂಡುರಂಗ ಪಟಗಾರ,ಇವರಿಗೆ ಸಾಂತ್ವನ ಹೇಳಿ ಗ್ರಾಮ ಒಕ್ಕಲು ಯುವ ಬಳಗದ ಅಪಘಾತ ಪರಿಹಾರ ನಿಧಿಯಿಂದ ರೂ.5000/-ವನ್ನು ನೀಡಿ ಬೇಗ ಗುಣಮುಖರಾಗಲಿ ಮತ್ತು ತನ್ನನ್ನೇ ನಂಬಿರುವ ಕುಟುಂಬಕ್ಕೆ ಆಸರೆಯಾಗಿರುವ ಶರಾವತಿ ಇವರು ಮುಂದಿನ ದಿನಗಳಲ್ಲಿ ಮತ್ತೇ ದುಡಿದು ತನ್ನ ಕುಟುಂಬವನ್ನು ಸಲಹುವಂತಾಗಲಿ ಎಂದು ಯುವ ಬಳಗವು ಹಾರೈಸಿತು,ಈ … [Read more...] about ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ.

ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಸಪ್ತಾಹಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ

January 15, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ನಡೆಯುವ ಅಖಂಡ ಭಜನಾ ಸಪ್ತಾಹ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಸಕ ದಿನಕರ ಶೆಟ್ಟಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಜಪತಪ, ಭಜನೆ, ಹೋಮಹವನ, ಮೊದಲಾದ ದೇವತಾರಾಧನೆಗಳು ಮನುಷ್ಯನ ಮನಸ್ಸನ್ನು ಶುದ್ಧಗೊಳಿಸಿ ಸಾಮರಸ್ಯ ಬೆಳೆಸಿ, ಸಮಾಜಕ್ಕೆ ನೆಮ್ಮದಿ, ಶಕ್ತಿ ನೀಡುತ್ತದೆ. ತಮ್ಮ ಕ್ಷೇತ್ರದ ಪಂಚಗ್ರಾಮ … [Read more...] about ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಸಪ್ತಾಹಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ

ಸರಕಾರಿ ಪ್ರಥಮದರ್ಜೆಕಾಲೇಜಿನ ಬಿ.ಕಾಂ 5 ನೇ ಸೆಮಿಸ್ಟರನಲ್ಲಿ ವಿದ್ಯಾರ್ಥಿನಿಯರ ಸಾಧನೆ.

January 15, 2020 by Yogaraj SK Leave a Comment

Bhagyashri Kurigol

ಹಳಿಯಾಳ:- ತಾಲೂಕಿನ ಹವಗಿಯಲ್ಲಿರುವ ಸರಕಾರಿ ಪ್ರಥಮ ದರ್ಜೆಕಾಲೇಜಿನ ಬಿ.ಕಾಂ 5 ನೇ ಸೆಮಿಸ್ಟರನಲ್ಲಿ ವಿದ್ಯಾರ್ಥಿಗಳು ಶೇ. ನೂರಕ್ಕೆ ನೂರು ಫಲಿತಾಂಶವನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿಗಳು ಹೆಚ್ಚು ಫಲಿತಾಂಶವನ್ನು ಹಾಗೂ 100 ಕ್ಕೆ 100 ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಗಳಾದ ತುಂಗಾ ದಿಬ್ಬದಮನಿ 91.71% ,ರೂಪಾ ಗಾಣಿಗೇರಾ 91.57% ,ಭಾಗ್ಯಶ್ರೀ ಕುರಿಗೋಳಿ 90.71% ಶೇಖಡಾವಾರು ಫಲಿತಾಂಶ ದಾಖಲಿಸಿದ್ದಾರೆ. … [Read more...] about ಸರಕಾರಿ ಪ್ರಥಮದರ್ಜೆಕಾಲೇಜಿನ ಬಿ.ಕಾಂ 5 ನೇ ಸೆಮಿಸ್ಟರನಲ್ಲಿ ವಿದ್ಯಾರ್ಥಿನಿಯರ ಸಾಧನೆ.

ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.

January 15, 2020 by Vishwanath Shetty Leave a Comment

ಹೊನ್ನಾವರ/ ಸ್ವಾಮಿ ವಿವೇಕಾನಂದರ 158 ನೇಯ ಜನ್ಮದಿನದ ಅಂಗವಾಗಿ ಎಸ್.ಡಿ.ಎಂ ಪ್ರಥಮದರ್ಜೆ ಕಾಲೇಜು ಹೊನ್ನಾವರದಲ್ಲಿ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನವನ್ನು ಸಲ್ಲಿಸಿದರು. ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಭಾರತವು ವಿಶ್ವಗುರುವಿನ ಸ್ಥಾನವನ್ನು ಪಡೆಯಬೇಕೆನ್ನುವುದು ಸಂಕಲ್ಪವಾಗಿ ಹೊಂದಿದ್ದರು. … [Read more...] about ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.

ಅರಣ್ಯಭೂಮಿ ಹಕ್ಕು ಹೋರಾಟಾಗಾರರ ವೇದಿಕೆಯಿಂದ ಶರಾವತಿ ಅಭಯಾರಣ್ಯ ಘೋಷಣೆ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಜಾಥಾ ಹಾಗೂ ಸಭೆ

January 15, 2020 by Vishwanath Shetty Leave a Comment

ಕುಮಟಾ/ ಶರಾವತಿ ಅಭಯಾರಣ್ಯಕ್ಕೆ ಕುಮಟಾ ತಾಲೂಕಿನ ಕೆಲವು ಗ್ರಾಮಗಳನ್ನು ಸೇರ್ಪಡೆಗೊಳಿಸಿ ಅಂತಿಮ ಆದೇಶವಾಗಿರುವ ಹಿನ್ನೆಲೆಯಲ್ಲಿ 'ಅಭಯಾರಣ್ಯ-ಚಿಂತನ ಕೂಟ'ವನ್ನು ಜ.೧೯ ರವಿವಾರ ಮುಂಜಾನೆ ೧೦.೦೦ ಗಂಟೆಗೆ ತಾಲೂಕಿನ ಸೊಪ್ಪಿನಹೊಸಳ್ಳಿ ಗ್ರಾಮದ ಮಾಸ್ತಿಮನೆ ಆವರಣದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ. ಕುಮಟಾದಲ್ಲಿ ಜ.೨೩ ರಂದು ಸಂಘಟಿಸಲಾದ ಅಭಯಾರಣ್ಯ ವಿರೋಧಿ ಜಾಥಾ ಹಾಗು ಪೂರ್ವಭಾವಿ ಸಭೆಯಾಗಿದ್ದು … [Read more...] about ಅರಣ್ಯಭೂಮಿ ಹಕ್ಕು ಹೋರಾಟಾಗಾರರ ವೇದಿಕೆಯಿಂದ ಶರಾವತಿ ಅಭಯಾರಣ್ಯ ಘೋಷಣೆ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಜಾಥಾ ಹಾಗೂ ಸಭೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,748 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar