ಕೆಲಸ ಮಾಡುವಾಗ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಈಗ ಸ್ವಲ್ಪ ಚೇತರಿಸಿಕೊಂಡಿರುವ ಕುಮಟಾ ತಾಲೂಕಿನ ಬರ್ಗಿ ನಿವಾಸಿಯಾದ ಶ್ರೀಮತಿ ಶರಾವತಿ ಪಾಂಡುರಂಗ ಪಟಗಾರ,ಇವರಿಗೆ ಸಾಂತ್ವನ ಹೇಳಿ ಗ್ರಾಮ ಒಕ್ಕಲು ಯುವ ಬಳಗದ ಅಪಘಾತ ಪರಿಹಾರ ನಿಧಿಯಿಂದ ರೂ.5000/-ವನ್ನು ನೀಡಿ ಬೇಗ ಗುಣಮುಖರಾಗಲಿ ಮತ್ತು ತನ್ನನ್ನೇ ನಂಬಿರುವ ಕುಟುಂಬಕ್ಕೆ ಆಸರೆಯಾಗಿರುವ ಶರಾವತಿ ಇವರು ಮುಂದಿನ ದಿನಗಳಲ್ಲಿ ಮತ್ತೇ ದುಡಿದು ತನ್ನ ಕುಟುಂಬವನ್ನು ಸಲಹುವಂತಾಗಲಿ ಎಂದು ಯುವ ಬಳಗವು ಹಾರೈಸಿತು,ಈ … [Read more...] about ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಸಪ್ತಾಹಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ ತಾಲೂಕಿನ ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ನಡೆಯುವ ಅಖಂಡ ಭಜನಾ ಸಪ್ತಾಹ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಸಕ ದಿನಕರ ಶೆಟ್ಟಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಜಪತಪ, ಭಜನೆ, ಹೋಮಹವನ, ಮೊದಲಾದ ದೇವತಾರಾಧನೆಗಳು ಮನುಷ್ಯನ ಮನಸ್ಸನ್ನು ಶುದ್ಧಗೊಳಿಸಿ ಸಾಮರಸ್ಯ ಬೆಳೆಸಿ, ಸಮಾಜಕ್ಕೆ ನೆಮ್ಮದಿ, ಶಕ್ತಿ ನೀಡುತ್ತದೆ. ತಮ್ಮ ಕ್ಷೇತ್ರದ ಪಂಚಗ್ರಾಮ … [Read more...] about ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಸಪ್ತಾಹಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ
ಸರಕಾರಿ ಪ್ರಥಮದರ್ಜೆಕಾಲೇಜಿನ ಬಿ.ಕಾಂ 5 ನೇ ಸೆಮಿಸ್ಟರನಲ್ಲಿ ವಿದ್ಯಾರ್ಥಿನಿಯರ ಸಾಧನೆ.
ಹಳಿಯಾಳ:- ತಾಲೂಕಿನ ಹವಗಿಯಲ್ಲಿರುವ ಸರಕಾರಿ ಪ್ರಥಮ ದರ್ಜೆಕಾಲೇಜಿನ ಬಿ.ಕಾಂ 5 ನೇ ಸೆಮಿಸ್ಟರನಲ್ಲಿ ವಿದ್ಯಾರ್ಥಿಗಳು ಶೇ. ನೂರಕ್ಕೆ ನೂರು ಫಲಿತಾಂಶವನ್ನು ದಾಖಲಿಸಿದ್ದಾರೆ. ವಿದ್ಯಾರ್ಥಿಗಳು ಹೆಚ್ಚು ಫಲಿತಾಂಶವನ್ನು ಹಾಗೂ 100 ಕ್ಕೆ 100 ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಗಳಾದ ತುಂಗಾ ದಿಬ್ಬದಮನಿ 91.71% ,ರೂಪಾ ಗಾಣಿಗೇರಾ 91.57% ,ಭಾಗ್ಯಶ್ರೀ ಕುರಿಗೋಳಿ 90.71% ಶೇಖಡಾವಾರು ಫಲಿತಾಂಶ ದಾಖಲಿಸಿದ್ದಾರೆ. … [Read more...] about ಸರಕಾರಿ ಪ್ರಥಮದರ್ಜೆಕಾಲೇಜಿನ ಬಿ.ಕಾಂ 5 ನೇ ಸೆಮಿಸ್ಟರನಲ್ಲಿ ವಿದ್ಯಾರ್ಥಿನಿಯರ ಸಾಧನೆ.
ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.
ಹೊನ್ನಾವರ/ ಸ್ವಾಮಿ ವಿವೇಕಾನಂದರ 158 ನೇಯ ಜನ್ಮದಿನದ ಅಂಗವಾಗಿ ಎಸ್.ಡಿ.ಎಂ ಪ್ರಥಮದರ್ಜೆ ಕಾಲೇಜು ಹೊನ್ನಾವರದಲ್ಲಿ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನವನ್ನು ಸಲ್ಲಿಸಿದರು. ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಭಾರತವು ವಿಶ್ವಗುರುವಿನ ಸ್ಥಾನವನ್ನು ಪಡೆಯಬೇಕೆನ್ನುವುದು ಸಂಕಲ್ಪವಾಗಿ ಹೊಂದಿದ್ದರು. … [Read more...] about ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.
ಅರಣ್ಯಭೂಮಿ ಹಕ್ಕು ಹೋರಾಟಾಗಾರರ ವೇದಿಕೆಯಿಂದ ಶರಾವತಿ ಅಭಯಾರಣ್ಯ ಘೋಷಣೆ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಜಾಥಾ ಹಾಗೂ ಸಭೆ
ಕುಮಟಾ/ ಶರಾವತಿ ಅಭಯಾರಣ್ಯಕ್ಕೆ ಕುಮಟಾ ತಾಲೂಕಿನ ಕೆಲವು ಗ್ರಾಮಗಳನ್ನು ಸೇರ್ಪಡೆಗೊಳಿಸಿ ಅಂತಿಮ ಆದೇಶವಾಗಿರುವ ಹಿನ್ನೆಲೆಯಲ್ಲಿ 'ಅಭಯಾರಣ್ಯ-ಚಿಂತನ ಕೂಟ'ವನ್ನು ಜ.೧೯ ರವಿವಾರ ಮುಂಜಾನೆ ೧೦.೦೦ ಗಂಟೆಗೆ ತಾಲೂಕಿನ ಸೊಪ್ಪಿನಹೊಸಳ್ಳಿ ಗ್ರಾಮದ ಮಾಸ್ತಿಮನೆ ಆವರಣದಲ್ಲಿ ಸಂಘಟಿಸಲಾಗಿದೆ ಎಂದು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ. ಕುಮಟಾದಲ್ಲಿ ಜ.೨೩ ರಂದು ಸಂಘಟಿಸಲಾದ ಅಭಯಾರಣ್ಯ ವಿರೋಧಿ ಜಾಥಾ ಹಾಗು ಪೂರ್ವಭಾವಿ ಸಭೆಯಾಗಿದ್ದು … [Read more...] about ಅರಣ್ಯಭೂಮಿ ಹಕ್ಕು ಹೋರಾಟಾಗಾರರ ವೇದಿಕೆಯಿಂದ ಶರಾವತಿ ಅಭಯಾರಣ್ಯ ಘೋಷಣೆ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಜಾಥಾ ಹಾಗೂ ಸಭೆ




