ಹೊನ್ನಾವರ ತಾಲೂಕಿನ ಭಾಸ್ಕೇರಿ ಹೊಳೆ ಸೇರುವ ದೊಡ್ಡಹಿತ್ತಲ್ ಸೇತುವೆ ಬಳಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ಸಾಲ್ಕೋಡ್ ಚೆಕ್ ನಿರ್ಮಾಣ ಮುಗಿದಿದ್ದು ಅದೇ ಮಾದರಿಯಲ್ಲಿ ಈ ಸ್ತಳದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಈಗಾಗಲೇ ಪಂಚಾಯತ ವತಿಯಿಂದ ಚಾಲನೆ ನೀಡಲಾಗಿತ್ತು. ಸ್ಥಳಕ್ಕೆ ಕಾಮಗಾರಿ ಬಳಿಕ ಮಾಧ್ಯಮದವರೊಂದಿಗೆ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊಸಾಕುಳಿ ಗ್ರಾಮದಲ್ಲಿ ನನ್ನ ಅವದೀಯಲ್ಲಿ ಅನೇಕ … [Read more...] about ಹೊಸಾಕುಳಿ ಗ್ರಾಮದ ದೊಡ್ಡಹಿತ್ತಲ್ ಸೇತುವೆ ಬಳಿ ಚೆಕ್ ಡ್ಯಾಂ ನಿರ್ಮಾಣಕ್ಕೆ 5 ಲಕ್ಷ ನೀಡುವ ಬಗ್ಗೆ ಶಾಸಕ ದಿನಕರ ಶೆಟ್ಟಿ ಭರವಸೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಹೊನ್ನಾವರ: ರಾಮಕ್ಷತ್ರಿಯ ನೌಕರರರು ವೃತ್ತಿಯನ್ನು ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ವೃತ್ತಿ ಪಾವಿತ್ರತೆಯನ್ನು ಕಾಪಾಡಿಕೊಂಡು ಇತರ ಸಮಾಜ ಗುರುತಿಸುವಂತಹ ಕಾರ್ಯ ಮಾಡಬೇಕು ಎಂದು ಜಿಲ್ಲಾ ಬ್ರಷ್ಟಾಚಾರ ನಿಗ್ರಹದಳದ ಎಸಿಬಿ ಶ್ರೀಕಾಂತ ಕೆ ಹೇಳಿದರು. ತಾಲೂಕಿನ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳು ಹೆಚ್ಚಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸರ್ಕಾರದ ಉನ್ನತ ಹುದ್ದೆಯನ್ನು ಪಡೆಯುವಲ್ಲಿ ಶ್ರಮವಹಿಸಬೇಕು ಎಂದು ಸಲಹೆ … [Read more...] about ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಸಾಂಸ್ಕ್ರತಿಕ ಕಲೆಗಳ ತವರು ಗುಂದ – ಎಸ್,ಎಲ್,ಘೋಟ್ನೇಕರ.
ಜೋಯಿಡಾ - ಉತ್ತರಕನ್ನಡ ಜಿಲ್ಲೆಯಲ್ಲಿಯೇ ಪ್ರಸಿದ್ದವಾದ ಸಾಂಸ್ಕ್ರತಿಕ ಕಲಾವಿದರುಗಳನ್ನು ಒಳಗೊಂಡ ಊರು ಗುಂದ. ಇದು ಸಾಂಸ್ಕ್ರತಿಕ ಕಲೆಗಳ ತವರುರು ಎಂದು ವಿಧಾನ ಪರಿಷತ್ ಸದಸ್ಯ ಎಸ್,ಎಲ್,ಘೋಟ್ನೇಕರ ಹೇಳಿದರು. ಅವರು ಜೋಯಿಡಾ ತಾಲೂಕಿನ ಯರಮುಖದ ಸೋಮೇಶ್ವರ ಸಭಾ ಭವನದಲ್ಲಿ ಶನಿವಾರ ಮಕರ ಸಂಕ್ರಾತಿ ಪ್ರಯುಕ್ತ ನಡೆದ ಕನ್ನಡ ಮತ್ತು ಸಂಸ್ಕ್ರತಿ ಇಲಾಕೆ ಕಾರವಾರ, ದೇಸಾಯಿ ಸೇವಾ ಟ್ರಸ್ಟ ಜೋಯಿಡಾ, ಕಾರ್ಯನಿರತ ಪತ್ರಕರ್ತರ ಸಂಘ ಜೋಯಿಡಾ ಇವರ ಸಹಯೋಗದಲ್ಲಿ ನಡೆದ ಗಡಿನಾಡ … [Read more...] about ಸಾಂಸ್ಕ್ರತಿಕ ಕಲೆಗಳ ತವರು ಗುಂದ – ಎಸ್,ಎಲ್,ಘೋಟ್ನೇಕರ.
ಉಳವಿಯತ್ತ ಪಾದಯಾತ್ರೆಯಲ್ಲಿ ಬರುತ್ತಿರುವ ದಾಂಡೇಲಿ-ಜೋಯಿಡಾ ಯುವ ಬ್ರೀಗೆಡ್ ಕಾರ್ಯಕರ್ತರು.
ಜೋಯಿಡಾ ಯವ ಬ್ರೀಗೆಡ ಕಾರ್ಯಕರ್ತರು ರವಿವಾರ ದಾಂಡೇಲಿ -ಜೋಯಿಡಾ ಯುವ ಬ್ರೀಗೆಡ್ ಮುಖಂಡ ಗಣೇಶ ಹೆಗಡೆ ನೇತ್ರತ್ವದಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ದಾಂಡೇಲಿಯ ಬೈಲಪಾರದಿಂದ ಶ್ರೀಕ್ಷೇತ್ರಉಳವಿ ವರೆಗೆ ಪಾದಯಾತ್ರೆ ನಡೆಸಿ ಯುವಕರಿಗೆ ವಿವೇಕಾನಂದರ ಕುರಿತು ಜಾಗ್ರತಿ ಮೂಡಿಸಿದರು. ಜೋಯಿಡಾ ತಾಲೂಕಾಕೇಂದ್ರದ ಸರ್ಕಲ್ನಲ್ಲಿ, ಜನತಾ ಕಾಲೋನಿ ಹಾಗ ಟೌನಶಿಪ್ ಗಳಲ್ಲಿ ಜಾತಾ ನಡೆಸಿದರು. ನಂತರ ಜೋಯಿಡಾ ಕೇಂದ್ರದಲ್ಲಿ ವಿವೇಕಾನಂದರ ಆದರ್ಶ ಹಾಗೂ ಅವರು ನಡೆದು ಬಂದ ದಾರಿ … [Read more...] about ಉಳವಿಯತ್ತ ಪಾದಯಾತ್ರೆಯಲ್ಲಿ ಬರುತ್ತಿರುವ ದಾಂಡೇಲಿ-ಜೋಯಿಡಾ ಯುವ ಬ್ರೀಗೆಡ್ ಕಾರ್ಯಕರ್ತರು.
ಕುಮಟಾ ಸರರ್ಕಾರಿ ಆಸ್ಪತ್ರೆಗೆ ಶಾಸಕ ದಿನಕರ ಶೆಟ್ಟಿ ಭೇಟಿ; ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ
ಕುಮಟಾ/ ತಾಲೂಕಿನ ಸರರ್ಕಾರಿ ಅಸ್ಪತ್ರೆ ಹಾಗೂ ಸರರ್ಕಾರಿ ಆಯುರ್ವೇದ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿ ಗತಿಗಳನ್ನು ಪರಿಶೀಲಿಸಿದರು. ಇದೇ ಸಂದರ್ಬದಲ್ಲಿ ಆಸ್ಪತ್ರೆಯ ಸ್ಥಿತಿಗತಿಯ ಬಗ್ಗೆ ಮೆಚ್ಚಗೆ ವ್ಯಕ್ತಪಡಿಸಿದ ಶಾಸಕರು ಆಯುರ್ವೇದ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆಯನ್ನು ನೀಡುತ್ತಿದೆ. ಪ್ರತಿನಿತ್ಯ 20 ರಿಂದ 60 ರೋಗಿಗಳು ಸರರ್ಕಾರಿ ಆಯುರ್ವೇದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಗೆ ಕುಮಟಾ ತಾಲೂಕಿನಿಂದ … [Read more...] about ಕುಮಟಾ ಸರರ್ಕಾರಿ ಆಸ್ಪತ್ರೆಗೆ ಶಾಸಕ ದಿನಕರ ಶೆಟ್ಟಿ ಭೇಟಿ; ಆಸ್ಪತ್ರೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ




