ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ ವಿರೋಧಿಸಿ ಜ. 16 ರಂದು ಕಾರವಾರ ಬಂದ್ಗೆ ಮೀನುಗಾರರ ಸಂಘಟನೆಗಳು ಕರೆ ನೀಡಿವೆ.ಮಂಗಳವಾರದಿಂದಲೇ ಮೀನು ಮಾರುಕಟ್ಟೆ ಅನಿರ್ದಿಷ್ಟಾವಧಿಗೆ ಬಂದ್ ಆಗಿದ್ದು, ಇಂದೂ ಕೂಡ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ. ಸಾಗರಮಾಲಾ ಯೋಜನೆ ವಿರುದ್ಧ ಹೋರಾಟದ ಕಿಚ್ಚು ಇನ್ನಷ್ಟು ಹೆಚ್ಚಾಗಿದೆ.ಸೋಮವಾರ ಬಂದರು ವಿಸ್ತರಣೆ ಕಾಮಗಾರಿ ಆರಂಭವಾಗುತ್ತಿದ್ದಂತೆ ಮೀನುಗಾರರು ಕಾಮಗಾರಿಗೆ ಅಡ್ಡಿಪಡಿಸಿದಾಗ ಮುಖಂಡರು ಸೇರಿದಂತೆ 80 ಮೀನುಗಾರರನ್ನು ಬಂಧಿಸಿ, … [Read more...] about ಬಂದರು ವಿಸ್ತರಣೆ ವಿರೋಧಿಸಿ ಜ. 16 ರಂದು ಕಾರವಾರ ಬಂದ್ಗೆ ಮೀನುಗಾರರ ಸಂಘಟನೆಗಳ ಕರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿಜೃಂಭಣಿಯಿಂದ ನಡೆಯಿತು. ರಾಘವೇಶ್ವರ ಭಾರತಿ ಶಾಲೆ ಗೋಕರ್ಣದ ವಾರ್ಷಿಕ ಸ್ನೇಹ ಸಮ್ಮೇಳನ
ಗೋಕರ್ಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮೊಡರ್ನ ಎಜ್ಯುಕೇಶನ್ ಟ್ರಸ್ಟ್ (ರಿ.)ನ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದ ಅತಿಥಿಯಾಗಿ ಉತ್ತರ ಕನ್ನಡದ ಜಿಲ್ಲಾ ಪಂಚಾಯತ ಸದಸ್ಯರಾದ ಪ್ರದೀಪ ನಾಯಕ ದೇವರಬಾವಿ ಹಾಗೂ ಅಂಕೋಲ ತಾಲೂಕಿನ ಲೇಖಕರು, ಸಾಹಿತಿಗಳಾದ ಮಹಾಂತೇಶ ರೆವಡಿ, ಸಂಸ್ಥೆಯ ಅಧ್ಯಕ್ಷರಾದ ಸಂತೋಷ ನಾಯಕ ತೊರ್ಕೆ, ಮೆನೆಜಿಂಗ್ ಟ್ರಸ್ಟಿ ಡಾ. ಎಮ್.ಡಿ.ನಾಯ್ಕ, ಉಪಾಧ್ಯಕ್ಷರಾದ ನಾಗೇಂದ್ರ … [Read more...] about ವಿಜೃಂಭಣಿಯಿಂದ ನಡೆಯಿತು. ರಾಘವೇಶ್ವರ ಭಾರತಿ ಶಾಲೆ ಗೋಕರ್ಣದ ವಾರ್ಷಿಕ ಸ್ನೇಹ ಸಮ್ಮೇಳನ
7 ದಿನಗಳ ಕಾಲ ಉಮಾಮಹೇಶ್ವರ ಸನ್ನಿದಿಯಲ್ಲಿ ಅಖಂಡ ಭಜನಾ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಪಂಚಗ್ರಾಮಗಳ ಆರಾಧ್ಯ ದೈವವಿರುವ ಹೊನ್ನಾವರ ತಾಲೂಕಿನ ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಕಾರ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಶ್ರೀಸೂಕ್ತಹವನ, ಧನ್ವಂತರೀಹವನ, ರಾಮತಾರಕಹವನ, ಲಕ್ಷ್ಮೀನಾರಾಯಣಮೂಲಮಂತ್ರ, ಗಾಯತ್ರಿಹವನ, ಮತ್ತು 108ಕಾಯಿಗಳ ಗಣಹವನಗಳು ಮತ್ತು ಸತ್ಯನಾರಾಯಣ ವೃತ, ದುರ್ಗಾಶಾಂತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿದಿನ ದೀಪೋತ್ಸವ, … [Read more...] about 7 ದಿನಗಳ ಕಾಲ ಉಮಾಮಹೇಶ್ವರ ಸನ್ನಿದಿಯಲ್ಲಿ ಅಖಂಡ ಭಜನಾ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಹಳಿಯಾಳದಲ್ಲಿ ಎಲ್ಲವೂ ಉಸಿರುಕಟ್ಟುವ ವಾತಾವರಣದಲ್ಲಿ ನಡೆಯುತ್ತಿದೆ- ಶ್ರೀಕಾಂತ ಹೂಲಿ.
ಹಳಿಯಾಳ:- ಹಳಿಯಾಳದಲ್ಲಿ ಸಾರ್ವಜನೀಕರು ಸೇರಿದಂತೆ ಹಿರಿಯರ ಮಾತುಗಳಿಗೆ ಬೆಲೆಯೇ ಇಲ್ಲವಾಗಿದೆ. ಇಲ್ಲಿ ಸಕ್ಕರೆ ಕಾರ್ಖಾನೆ, ಒಳಚರಂಡಿ, ಆರ್.ಎಸ್.ಎಸ್ ನಿಯಮಿತ ಯಾವುದೇ ವಿಷಯ ಇರಲಿ ಉಸಿರುಕಟ್ಟುವ ವಾತಾವರಣದಲ್ಲಿ ನಡೆದಿದೆ ಅಲ್ಲದೇ ದೌರ್ಜನ್ಯದ ಆಡಳಿತ ನಡೆಯುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ, ಹಿರಿಯ ರಾಜಕಾರಣಿ ಶ್ರೀಕಾಂತ ಹೂಲಿ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಅವರ ನಿವಾಸದಲ್ಲಿ ಮತ್ತೊರ್ವ ಹಿರಿಯ ರೈತ ಮುಖಂಡ ಉಡಚಪ್ಪಾ ಬೊಬಾಟಿ ಅವರೊಂದಿಗೆ … [Read more...] about ಹಳಿಯಾಳದಲ್ಲಿ ಎಲ್ಲವೂ ಉಸಿರುಕಟ್ಟುವ ವಾತಾವರಣದಲ್ಲಿ ನಡೆಯುತ್ತಿದೆ- ಶ್ರೀಕಾಂತ ಹೂಲಿ.
ಅನಂತಕುಮಾರ ಹೆಗಡೆ ನೇತ್ರತ್ವದಲ್ಲಿ ಐ.ಆರ್.ಬಿ ಅಧಿಕಾರಿಗಳ ಸಭೆ.
ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆಯಲ್ಲಿ ಶಿರಸಿಯಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗು ಐ.ಆರ್.ಬಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ರಾಷ್ಟ್ರೀಯ ಹೆದ್ದಾರಿ ೬೬ರ ಕಾಮಗಾರಿ ಕುರಿತು ವಿಸ್ತೃತವಾಗಿ ಚರ್ಚಿಸಿ, ಸ್ಥಳೀಯ ನಾಗರೀಕರ ಹಲವು ಸಮಸ್ಯೆ ಮತ್ತು ಕೊರತೆಗಳ ಕುರಿತು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.ಈ ಕೆಳಕಂಡಂತ ವಿಷಯಗಳ ಬಗ್ಗೆ ಚರ್ಚೆ ನಡೆಯಿತು-೧. ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಂ.೬೬ ರಲ್ಲಿ ಪದೇ ಪದೇ … [Read more...] about ಅನಂತಕುಮಾರ ಹೆಗಡೆ ನೇತ್ರತ್ವದಲ್ಲಿ ಐ.ಆರ್.ಬಿ ಅಧಿಕಾರಿಗಳ ಸಭೆ.



