ಹಳಿಯಾಳ :- ಚಂದ್ರಗ್ರಹಣದ ಬಳಿಕ ಹಳಿಯಾಳದ ಒಳಚರಂಡಿ ಕಾಮಗಾರಿಗೆ ಹಿಡಿದಿದ್ದ ಗ್ರಹಣವು ಬಿಟ್ಟಿದ್ದು ಒಂದೂವರೆ ತಿಂಗಳ ಬಳಿಕ ಪೋಲಿಸ್ ರಕ್ಷಣೆಯಲ್ಲಿ ಶನಿವಾರದಿಂದ ದೇಶಪಾಂಡೆ ಆಶ್ರಯ ನಗರದಿಂದಲೇ ಮತ್ತೇ ಒಳಚರಂಡಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಸುಮಾರು 76 ಕೋಟಿ ರೂ. ಬೃಹತ್ ಮೊತ್ತದ ಒಳಚರಂಡಿ ಯೋಜನೆಯ ಕಾಮಗಾರಿಗೆ ಆರಂಭದಲ್ಲೇ ವಿಘ್ನ ಎದುರಾಗಿ ಕಳೆದ ಒಂದೂವರೆ ತಿಂಗಳಿಂದ ಕಾಮಗಾರಿ ಸ್ಥಗೀತಗೊಂಡು ಗ್ರಹಣ ಹಿಡಿದಂತಾಗಿತ್ತು. ಬೃಹತ್ ಮೊತ್ತದ ಯೋಜನೆಯ ಬಗ್ಗೆ … [Read more...] about ಹಳಿಯಾಳದಲ್ಲಿ ಪೋಲಿಸ್ ರಕ್ಷಣೆಯಲ್ಲಿ ಪ್ರಾರಂಭವಾದ ಒಳಚರಂಡಿ ಕಾಮಗಾರಿ – ಸಾರ್ವಜನಿಕರ ಆಕ್ಷೇಪಣೆಗಿಲ್ಲ ಬಿಡಿಗಾಸಿನ ಕಿಮ್ಮತ್ತು.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯಮಟ್ಟದ ಖೊ ಖೊ ಸ್ಪರ್ಧೆಗೆ ಉತ್ತರಕನ್ನಡ ಜಿಲ್ಲೆಯಿಂದ ಕ್ರೀಡಾಪಟುಗಳ ಆಯ್ಕೆ
ಬಾಗಲಕೋಟೆ ಜಿಲ್ಲೆ ಮುದೋಳ ತಾಲೂಕು ಮೇಲಗಿರಿಯಲ್ಲಿ ನಡೆಯಲಿರುವ 14 ವರ್ಷದ ಒಲಂಪಿಕ್ ಖೋಖೋ ತಂಡವನ್ನು ಜಿಲ್ಲಾ ಮಟ್ಟದ ಆಟಗಾರರನ್ನು ಹೊನ್ನಾವರ ಸೆಂಥ್ ಥಾಮಸ್ ಪ್ರೌಡಶಾಲಾ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಕರ್ನಾಟಕ ಒಲಂಪಿಕ್ ಅಸೋಶಿಯೇಶನ್ ಹಾಗೂ ಕರ್ನಾಟಕ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಆಯ್ಕೆ ಕಾರ್ಯಕ್ರಮವನ್ನು ಸೆಂಥ್ಥಾಮಸ್ ಮುಖ್ಯೋಪಧ್ಯಾಯರಾದ ಎಸ್.ವೈ ಬೈಲೂರು ಕ್ರೀಡಾ ಧ್ವಜಾರೋಹನದ ಮೂಲಕ ಚಾಲನೆ … [Read more...] about ರಾಜ್ಯಮಟ್ಟದ ಖೊ ಖೊ ಸ್ಪರ್ಧೆಗೆ ಉತ್ತರಕನ್ನಡ ಜಿಲ್ಲೆಯಿಂದ ಕ್ರೀಡಾಪಟುಗಳ ಆಯ್ಕೆ
ಸ್ವಾಮಿ ವಿವೇಕಾನಂದ ಜನ್ಮದಿನ ಆಚರಣೆ
ಹೊನ್ನಾವರ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕಾ ಪಂಚಾಯತ್ ಹೊನ್ನಾವರ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಶ್ರೀ ಮಹಾಗಣಪತಿ ಚಾರಿಟೆಬಲ್ ಮತ್ತು ಸ್ಪೋಟ್ಸ್ ಕ್ಲಬ್ ಕಾಸರಕೋಡ ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ನಡೆಯಿತು.ತಾ.ಪಂ ಸದಸ್ಯ ತುಕಾರಾಂ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ಯುವಜನತೆಗೆ ಸ್ಪೂರ್ತಿಯ ಸೆಲೆಯಾದ ವಿವೇಕಾನಂದರ … [Read more...] about ಸ್ವಾಮಿ ವಿವೇಕಾನಂದ ಜನ್ಮದಿನ ಆಚರಣೆ
ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ
ಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕøತ ಪಾಠಶಾಲೆಯಲ್ಲಿ ಶನಿವಾರ (ಜ.11) ನಡೆಯಿತು.ಕಾರ್ಯಕ್ರಮದಲ್ಲಿ ಕೃತಜ್ಞತೆ' ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ, ಸಾಹಿತಿ ಸಂದೀಪ ಭಟ್ಟ ಮಾತನಾಡಿ,ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ' ಎಂದು ಕರೆ … [Read more...] about ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ
ಕುಮುಟಾದಲ್ಲಿ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸಾಮೋಹಿಕ ಸತ್ಯನಾರಯಣ ಪೂಜಾ ಕಾರ್ಯಕ್ರಮ.
ಕುಮಟಾ ಪಟ್ಟಣದ ಶಾಂತಿಕಾ ಪರಮೇಶವ್ವರಿ ಸಭಾಭವನದಲ್ಲಿ ಭಾನುವಾರ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ,ಪ್ರಗತಿ ಭಂದು ಸ್ವಸಹಾಯ ಸಂಘಗಳ ಒಕ್ಕೂಟ ದೇವಗಿರಿ ವಲಯ ಹಾಗೂ ವಿವಿದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜರುಗಿದ ಶ್ರೀ ಸಾಮೂಹಿಕ ಸತ್ಯನಾರಾಣ ಪೂಜಾ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಾಡಲಾಗದ ಕೆಲಸವನ್ನು ಧರ್ಮಸ್ಥಳ ಯೋಜನೆ ಯಾವುದೇ ಜಾತಿ, ಮತ, ಧರ್ಮದ … [Read more...] about ಕುಮುಟಾದಲ್ಲಿ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸಾಮೋಹಿಕ ಸತ್ಯನಾರಯಣ ಪೂಜಾ ಕಾರ್ಯಕ್ರಮ.



