ಹಳಿಯಾಳ:- ಅಪ್ರಾಪ್ತ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ಆರೋಪದ ಮೆಲೆ ಓರ್ವನ ಮೇಲೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆತನನ್ನು ಬಂಧಿಸಿ ಕಾರವಾದ ಜಿಲ್ಲಾ ಕಾರಾಗೃಹಕ್ಕೆ ಅಟ್ಟಲಾಗಿದೆ. ಹಳಿಯಾಳಕ್ಕೆ ಕಬ್ಬು ಕಟಾವಿಗೆ ಆಗಮಿಸಿದ್ದ ಹಗರಿಬೊಮ್ಮನಹಳ್ಳಿ- ಹೊಸಹಡಗಲಿಯ ವೆಂಕಟಾಪುರ(ಡನಾಪುರ) ಗ್ರಾಮದ ಗಾಳೆಪ್ಪಾ ಮಾಯನ್ನವರ ಎನ್ನುವಾತ ತಮ್ಮ ಕಬ್ಬು ಕಟಾವು ತಂಡದೊಂದಿಗೆ ಬಂದಿದ್ದ ಸಂಬಂಧಿಕರ 14 ವರ್ಷ ಪ್ರಾಯದ ಅಪ್ರಾಪ್ತ ಯುವತಿಯನ್ನು ಫುಸಲಾಯಿಸಿ … [Read more...] about ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ಓರ್ವನ ಬಂಧನ- ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಆರ್ ಎಸ್ ಎಸ್ ನಿಯಮಿತಕ್ಕೆ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಸಿದ ಎಮ್.ಎಲ್.ಸಿ. ಎಸ್.ಎಲ್.ಘೋಟ್ನೇಕರ.
ಹಳಿಯಾಳ:- ರೈತರ ಸೇವಾ ಸಹಕಾರಿ ಸಂಘ ನಿಯಮಿತ(ಆರ್ಎಸ್ಎಸ್) ಹಳಿಯಾಳ ಸೊಸೈಟಿಗೆ ನೂತನ ನಿರ್ದೇಶಕರ ಆಯ್ಕೆಗೆ ನಡೆಯಲಿರುವ ಚುನಾವಣೆಗೆ ಗುರುವಾರ ವಿಧಾನ ಪರಿಷತ್ ಸದಸ್ಯರು ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೇಕರ ನಾಮಪತ್ರ ಸಲ್ಲಿಸಿದರು. ದಿ.10 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈವರೆಗೆ ಮೂವರು ಮಹಿಳೆಯರು ಹಾಗೂ 21 ಪುರುಷ ಉಮೇದುವಾರರು ಸೇರಿ ಒಟ್ಟೂ 24 ನಾಮಪತ್ರ ಸಲ್ಲಿಕೆಯಾಗಿವೆ. ಗುರುವಾರ ಹಳಿಯಾಳದ ವಾರ್ಡ ನಂ1 ಸಾಲಗಾರರ … [Read more...] about ಹಳಿಯಾಳದ ಆರ್ ಎಸ್ ಎಸ್ ನಿಯಮಿತಕ್ಕೆ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಸಿದ ಎಮ್.ಎಲ್.ಸಿ. ಎಸ್.ಎಲ್.ಘೋಟ್ನೇಕರ.
ಗ್ರಾಮದ ರಸ್ತೆ ಸರಿಪಡಿಸುವಂತೆ ಖರ್ವಾ ಗ್ರಾಮಸ್ಥರಿಂದ ರಸ್ತೆಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ
ಹೊನ್ನಾವರ: ಸಂಚಾರಕ್ಕೆ ಅನಾನೂಕೂಲವಾಗಿರುವ ಖರ್ವಾ ಕ್ರಾಸ್ ನಿಂದ ಮಾವಿನಕುರ್ವಾ ತಲುಪುವ ರಸ್ತೆ ಶೀಘ್ರ ನವೀಕರಿಸುವಂತೆ ಆಗ್ರಹಿಸಿ ತಾಲೂಕಿನ ಖರ್ವಾ ಗ್ರಾಮದ ಆಟೋರೀಕ್ಷಾ ಚಾಲಕರು, ಸಾರ್ವಜನಿಕರು ಗುರುವಾರ ರಸ್ತೆಯಲ್ಲಿ ತೆಂಗಿನ ಸಸಿ,ಬಾಳೆ ಸಸಿ ನೆಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲದಲ್ಲಿ ಹೊಂಡದಲ್ಲಿ ನೀರುತುಂಬಿ ಕೆಸರಿನ ರಾಡಿ ಎರಚುತ್ತಿದ್ದರೆ, ಬೇಸಿಗೆಯಲ್ಲಿ ರಸ್ತೆ ಮದ್ಯೆ ಬ್ರಹತ್ ಹೊಂಡಗಳು, ಧೂಳಿನ ರಾಶಿ ಇದರಿಂದ ರಸ್ತೆಯಲ್ಲಿ … [Read more...] about ಗ್ರಾಮದ ರಸ್ತೆ ಸರಿಪಡಿಸುವಂತೆ ಖರ್ವಾ ಗ್ರಾಮಸ್ಥರಿಂದ ರಸ್ತೆಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ
ಮಕ್ಕಳಿಗೆ ಜೀವನದ ಬಗ್ಗೆ ಅರಿವೂ ಮೂಡಿಸಿ – ದಿವಾಕರ ಶೆಟ್ಟಿ.
ಜೋಯಿಡಾ - ಮಕ್ಕಳು ಚಿಕ್ಕವರಿದ್ದಾಗಿನಿಂದಲೇ ಅವರಿಗೆ ತಮ್ಮ ಜೀವನದ ಬಗ್ಗೆ ಕನಸು ಕಾಣುದನ್ನು ಪಾಲಕರು ಹೇಳಿ ಕೊಡಬೇಕು,ಅಂದಾಗ ಮಾತ್ರ ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಉನ್ನತ ಹುದ್ದೆಗೆರಲು ಸಾಧ್ಯ ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ದಿವಾಕರ ಶೆಟ್ಟಿ ಹೇಳಿದರು. ಅವರು ಮಂಗಳವಾರ ಕುಂಬಾರವಾಡಾ ಪ್ರಾಥಮಿಕ ಶಾಲೆಯ ಸರಸ್ವತಿ ಪೂಜೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮ ಮಗು ಶಾಲೆಗೆ ಹೋಗಿ ಬರಲಿ … [Read more...] about ಮಕ್ಕಳಿಗೆ ಜೀವನದ ಬಗ್ಗೆ ಅರಿವೂ ಮೂಡಿಸಿ – ದಿವಾಕರ ಶೆಟ್ಟಿ.
ಬೋರ್ಡ್ ಕಿತ್ತು ಗಟಾರಗೆ ಹಾಕಿದ ಕಿಡಿಗೆಡಿಗಳು
ಜೋಯಿಡಾ - ಜೋಯಿಡಾ ತಾಲೂಕಿನ ಗಾಂಗೋಡಾ ಗ್ರಾ.ಪಂ.ಗೆ ಸಾಗಲು ಸೋಮವಾರ ಹಾಕಿದ್ದ ಹೊಸ ಬೋರ್ಡ್ ಅನ್ನು ಯಾರೋ ಕಿಡಿಗೆಡಿಗಳು ಕಿತ್ತು ಗಟಾರ ಅಲ್ಲಿ ಹಾಕಿದ ಘಟನೆ ಇಂದು ಮಂಗಳವಾರ ನಡೆದಿದೆ. ಜೋಯಿಡಾ ತಾಲೂಕಿನಲ್ಲಿ ನೂತನವಾಗಿ ಆಗಿದ್ದ ಗಾಂಗೋಡಾ ಗ್ರಾಮ ಪಂಚಾಯತಗೆ ಹೋಗಲು ರಸ್ತೆಯ ಪಕ್ಕದಲ್ಲೇ ಹಾಕಿದ್ದ ಸೂಚನಾ ಫಲಕವನ್ನು ಯಾರೋ ಕಿತ್ತೆಸೆದು ಗಟಾರಗೆ ಹಾಕಿ ಬೋರ್ಡ್ ಅನ್ನು ನಾಶ ಪಡಿಸಿದ್ದಾರೆ. ಈ ಬಗ್ಗೆ ಗ್ರಾ.ಪಂ. ಪಿಡಿಓ ನದಿಲಾಲ್ ಇನಾಮದಾರ ಅವರಿಗೆ ಇಲ್ಲಿನ … [Read more...] about ಬೋರ್ಡ್ ಕಿತ್ತು ಗಟಾರಗೆ ಹಾಕಿದ ಕಿಡಿಗೆಡಿಗಳು




