ಕಾರವಾರ:- ಗುರುವಾರ ವಾರ್ತಾ ಭವನದಲ್ಲಿ ನಡೆದ ‘ವಾರ್ತಾ ಸ್ಪಂದನ’ ಫೋನ್ ಇನ್ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ವಿದ್ಯಮಾನ ನಡೆಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ ಈ ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಬಂದಿದ್ದರು. ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ … [Read more...] about ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಿಢಿರನೆ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಮಂಗ ಮುಂದೇನಾಯ್ತು ??
ಹಳಿಯಾಳ:- ನನಗೂ ಯಾರಾದ್ರೂ ನೋಡ್ರಪ್ಪಾ, ಕೈಗೆ ನೋವಾಗಿದೆ, ತಿನ್ನೋಕೆ ಸೇರ್ತಾ ಇಲ್ಲಾ, ಯಾಕೋ ಸ್ವಲ್ಪ ಅಶಕ್ತಿ. ಎಲ್ಲಯ್ಯಾ ನನಗೆ ಚಿಕಿತ್ಸೆ ಕೊಡುವವರು ಎಂದು ಶನಿವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ವಿಶೇಷ ಅತಿಥಿಯೊಬ್ಬರು ಕಣ್ಣ ಸಣ್ಣೆಯಲ್ಲಿಯೇ ಇಷ್ಟೇಲ್ಲಾ ಕೇಳುತ್ತಿದ್ದರೆನೋ ಎನ್ನುವಂತೆ ಜನರು ಅಂದುಕೊಳ್ಳುತ್ತಿದ್ದರು. ಯಾರಿದೂ ? ಕಣ್ಣ ಸಣ್ಣೆಯಲ್ಲಿ ಕೆಳೊದ್ಯಾಕೆ ನೇರವಾಗಿ ವೈದ್ಯರ ಬಳಿ ಹೊಗಬಹುದಿತ್ತಲ್ಲ ಇನ್ನೂ ಹಲವು ಪ್ರಶ್ನೇಗಳು ಓದುಗರ … [Read more...] about ದಿಢಿರನೆ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಮಂಗ ಮುಂದೇನಾಯ್ತು ??
ಘೋಟ್ನೇಕರ ಹೇಳಿಕೆ ಸತ್ಯಕ್ಕೆ ದೂರ :- ತಾಪಂ ಸದಸ್ಯ ಗಿರಿಶ ಟೋಸುರ.
ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಮಾಡಿದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಮುಂದೆ ನಡೆಯಲಿರುವ ಸಹಕಾರಿ ಸಂಘಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ಈ ರೀತಿ ಹೇಳಿಕೆ ನೀಡಿದ್ದಾರೆಂದು ತಾಲೂಕ ಪಂಚಾಯತ ಸದಸ್ಯರು ಆಗಿರುವ ರೈತ ಮುಖಂಡ ಗಿರೀಶ ಟೋಸುರ ಹಾಗೂ ಕೆಲವು ರೈ ಮುಖಂಡರು ಆರೋಪಿಸಿದ್ದಾರೆ. ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಟೋಸುರ ಹಾಗೂ ಇತರ ಮೂವರು ರೈತ … [Read more...] about ಘೋಟ್ನೇಕರ ಹೇಳಿಕೆ ಸತ್ಯಕ್ಕೆ ದೂರ :- ತಾಪಂ ಸದಸ್ಯ ಗಿರಿಶ ಟೋಸುರ.
ಕಾರವಾರ- ಜೋಯಿಡಾ ಕರ್ನಾಟಕದ್ದೇ- ಶಾಸಕ ಆರ್ ವಿ ದೇಶಪಾಂಡೆ
ಹಳಿಯಾಳ:- ಕರ್ನಾಟಕದ ಕಾರವಾರ ಹಾಗೂ ಜೋಯಿಡಾ ತಾಲೂಕುಗಳನ್ನು ಗೋವಾಗೆ ಸೇರಿಸಬೇಕು ಎಂದು ಕೊಂಕಣಿ ಮಂಚ್ ಆಗ್ರಹಿಸುತ್ತಿರುವುದು ಅಪ್ರಸ್ತುತ ಹಾಗೂ ಅಸಮಂಜಸವಾಗಿದೆ ಎಂದು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಶಾಸಕರು ಈ ಭಾಗದಲ್ಲಿ ವಾಸಿಸುತ್ತಿರುವ ಜನರು ಅತ್ಯಂತ ಶಾಂತಿ, ಸಹಬಾಳ್ವೆ ಹಾಗೂ ಸಹೋದರತ್ವ, ಭಾತೃತ್ವ ಭಾವನೆಯಿಂದ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ಸರ್ಕಾರದ … [Read more...] about ಕಾರವಾರ- ಜೋಯಿಡಾ ಕರ್ನಾಟಕದ್ದೇ- ಶಾಸಕ ಆರ್ ವಿ ದೇಶಪಾಂಡೆ
ಜೋಯಿಡಾ ತಾಲೂಕಿನಲ್ಲಿ ಮನುಷ್ಯರಿಗಿಂತ ಪ್ರಾಣಿಗೆ ಬೆಲೆ ಹೆಚ್ಚಾಗಿದೆ – ಪುರುಷೋತ್ತಮ ಕಾಮತ್
ಜೋಯಿಡಾ ತಾಲೂಕಿನಲ್ಲಿ ಮನುಷ್ಯರಿಗೆ ಬೆಲೆಯೇ ಇಲ್ಲದಂತಾಗಿದೆ,ಇಲ್ಲಿ ಬದುಕುವ ಜನರಿಗೆ ಯಾವುದಾದರೂ ಸೌಲಬ್ಯವನ್ನು ನೀಡಲು ಇಲ್ಲಿನ ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ. ನಾವು ಇಲ್ಲಿ ಬದುಕುವುದು ಹೇಗೆ. ತಾಲೂಕಿನ ೧೧ ಗ್ರಾಮ ಪಂಚಾಯತ್ ಗಳಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗೀತವಾಗಿದೆ,ಅರಣ್ಯ ಇಲಾಕೆಯ ಉದ್ದೇಶ ಇಲ್ಲಿ ಜನರು ಬದುಕುವುದೇ ಬೇಡ ಎನ್ನುವಂತಿದೆ ಎಂದು ಕುಂಬಾರವಾಡಾ ಗ್ರಾ.ಪಂ.ಅದ್ಯಕ್ಷ ಪುರುಷೋತ್ತಮ ಕಾಮತ್ ಹೇಳಿದರು. ಅವರು ಇಂದು ಶುಕ್ರವಾರ ನಡೆದ … [Read more...] about ಜೋಯಿಡಾ ತಾಲೂಕಿನಲ್ಲಿ ಮನುಷ್ಯರಿಗಿಂತ ಪ್ರಾಣಿಗೆ ಬೆಲೆ ಹೆಚ್ಚಾಗಿದೆ – ಪುರುಷೋತ್ತಮ ಕಾಮತ್



