ಹಳಿಯಾಳ :- ಕರ್ನಾಟಕದ ಮರಾಠಿ ಭಾಷಿಗರ ಪ್ರದೇಶವನ್ನು ಕರ್ನಾಟಕ ರಾಜ್ಯದವರು ಅತಿಕ್ರಮಣ ಮಾಡಿದ್ದಾರೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಕೆಯನ್ನು ಖಂಡಿಸಿರುವ ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ನವರು ಠಾಕ್ರೆ ಹೇಳಿಕೆ ಶುದ್ಧ ಬಾಲಿಷ ತನದದಿಂದ ಕೂಡಿದೆ ಎಂದು ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಪರಿಷತ್ನವರು ಕರ್ನಾಟಕ ರಾಜ್ಯದಲ್ಲಿ ವಾಸಮಾಡುವಂತ ಮರಾಠರು ಅಖಂಡ ಕರ್ನಾಟಕ ರಾಜ್ಯದ ಮರಾಠರು ಆಗಿರುತ್ತೇವೆ. ನಾವು … [Read more...] about ಬೆಳಗಾವಿ ಗಡಿ ವಿಚಾರದ ಕುರಿತು ಮಹಾಸಿಎಂ ಉದ್ದವ ಠಾಕ್ರೆ ಹೇಳಿಕೆಗೆ ಹಳಿಯಾಳ ಕ್ಷತ್ರಿಯ ಮರಾಠಾ ಪರಿಷತ್ ಖಂಡನೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಿಎಫ್ ಐ ಹಾಗೂ ಎಸ್ ಡಿ ಪಿಐ ಸಂಘಟನೆ ನಿಷೇಧಿಸಿ – ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹ
ಹಳಿಯಾಳ ; ದೇಶದ್ರೋಹಿ ಚಟುವಟಿಕೆಗಳಿಗೆ ಪ್ರಚೋದನೆ ನೀಡುವ ಹಾಗೂ ಮೊನ್ನೆಯ ಮಂಗಳೂರಿನ ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳಿಗೆ ಸರ್ಕಾರ ಕೂಡಲೇ ನಿμÉೀಧ ಹೇರಬೇಕೆಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಪಟ್ಟದಲ್ಲಿ ಬಿಜೆಪಿ ಪಕ್ಷ ಆಯೊಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇರಳ ಮೂಲದ ದೇಶ ವಿರೋಧಿ ಸಂಘಟನೆಗಳಾಗಿರುವ ಪಿಎಫ್ಐ ಹಾಗೂ ಎಸ್ಡಿಪಿಐ ಕಾರ್ಯಕರ್ತರಿಂದಲೇ ಮಂಗಳೂರಿನಲ್ಲಿ ಅಶಾಂತಿ … [Read more...] about ಪಿಎಫ್ ಐ ಹಾಗೂ ಎಸ್ ಡಿ ಪಿಐ ಸಂಘಟನೆ ನಿಷೇಧಿಸಿ – ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹ
ಸೈನ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಳಿಯಾಳದಲ್ಲಿ ಶಾಲೆಯಿಂದ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ.
ಹಳಿಯಾಳ :- ಪಟ್ಟಣದ ಮಂಜು ಸ್ಕೂಲ್ ಆಫ್ ಒಕಿನವಾ ಗೊಜು ರಿಯು ಕರಾಟೆ ಶಾಲೆಯ ವಿದ್ಯಾರ್ಥಿ ಸೆನ್ಸಾಯ ಶ್ರೇಯಸ್ ಹಿರೇಮಠ ಭಾರತೀಯ ಸೇನೆಯಲ್ಲಿ ಸೇವೆಸಲ್ಲಿಸಲು ಆಯ್ಕೆಯಾಗಿದ್ದಕ್ಕೆ ಶಾಲೆವತಿಯಿಂದ ಭಾವಿ ಸೈನಿಕನಿಗೆ ಸನ್ಮಾನಿಸಿ ಗೌರವಿಸುವ ವಿಶಿಷ್ಠ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಕ್ಷೇತ್ರಶಿಕ್ಷಣಾಧಿಕಾರಿ ಸಮೀರ ಮುಲ್ಲಾ, ಸಿ.ಡಿ.ಪಿ.ಒ ಲಕ್ಷ್ಮೀದೇವಿ ಇತರ ಗಣ್ಯರು ಜ್ಯೋತಿ ಬೆಳಗಿಸುವುದರ ಮೂಲಕ … [Read more...] about ಸೈನ್ಯಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಳಿಯಾಳದಲ್ಲಿ ಶಾಲೆಯಿಂದ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ.
ಖೇಲೋ ಇಂಡಿಯಾ ಕುಸ್ತಿ ಸ್ಪರ್ಧೆಗೆ ಹಳಿಯಾಳದ ಗ್ರಾಮೀಣ ಪ್ರತಿಭೆ ಗಾಯಿತ್ರಿ ಸುತಾರ ಆಯ್ಕೆ
ಹಳಿಯಾಳ:- ರಾಷ್ಟ್ರ ಮಟ್ಟದ ಖೇಲೋ ಇಂಡಿಯಾ ಕುಸ್ತಿ ಸ್ಪರ್ಧೆಗೆ ಹಳಿಯಾಳದ ಗ್ರಾಮೀಣ ಪ್ರತಿಭೆ ಗಾಯಿತ್ರಿ ಸುತಾರ ಆಯ್ಕೆಯಾಗಿದ್ದಾಳೆ. ಇದೆ ಜನೆವರಿ ತಿಂಗಳ ದಿ. 14ರಿಂದ ದಿ. 20 ರವರೆಗೆ ಗುವ್ಹಾಟಿ(ಆಸ್ಸಾಂ)ನಲ್ಲಿ ನಡೆಯಲಿರುವ ಖೇಲೋ ಇಂಡಿಯಾ 17ವರ್ಷ ವಯೋಮಿತಿಯೊಳಗಿನ ಬಾಲಕಿಯರ ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹಳಿಯಾಳ ಕ್ರೀಡಾ ವಸತಿ ನಿಲಯದ ಗಾಯತ್ರಿ ರಮೇಶ ಸುತಾರ ಭಾಗವಹಿಸಲಿದ್ದಾಳೆ. ತಾಲೂಕಿನ ಯಡೋಗಾ ಗ್ರಾಮದವಳಾಗಿರುವ ಇವಳು ಪಟ್ಟಣದ ಲಿಟ್ಲಲ್ … [Read more...] about ಖೇಲೋ ಇಂಡಿಯಾ ಕುಸ್ತಿ ಸ್ಪರ್ಧೆಗೆ ಹಳಿಯಾಳದ ಗ್ರಾಮೀಣ ಪ್ರತಿಭೆ ಗಾಯಿತ್ರಿ ಸುತಾರ ಆಯ್ಕೆ
ವಿಜೃಂಭಣೆಯಿಂದ ಆನೆ ಮೇಲೆ ಅಯ್ಯಪ್ಪಸ್ವಾಮಿ ಅಂಬಾರಿ ಉತ್ಸವ ಮೆರವಣಿಗೆ.
ಹಳಿಯಾಳ: ತಾಲ್ಲೂಕಿನ ಬೆಳವಟಗಿ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ವೃತಾಚರಣೆ ಮುಗಿಸಿ ಮಹಾಪೂಜೆಯನ್ನು ಶ್ರೀ ಬಸವಣ್ಣ ದೇವಾಲಯದ ಆವರಣದಲ್ಲಿ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ ನಡೆಸಲಾಯಿತು. ಗುರುಸ್ವಾಮಿ ರಮೇಶ ಅವರ ಸಾನಿಧ್ಯದಲ್ಲಿ ನಡೆದ ಮಹಾಪೂಜೆಯು ಗ್ರಾಮದಲ್ಲಿ ಆನೆ ಮೇಲೆ ಅಂಬಾರಿ, ಕುದುರೆ ಸವಾರಿ, ಒಂಟೆ ಸವಾರಿ, ಬಸವಣ್ಣ ಸವಾರಿ ಮತ್ತು ಮಹಾರಥ ಸವಾರಿ ಹಾಗೂ ಗ್ರಾಮಸ್ಥರಿಂದ ಕುಂಬ ಮೇಳ, ಪಲ್ಲಕಿ ಉತ್ಸವ, ಶರಣಘೋಷದ … [Read more...] about ವಿಜೃಂಭಣೆಯಿಂದ ಆನೆ ಮೇಲೆ ಅಯ್ಯಪ್ಪಸ್ವಾಮಿ ಅಂಬಾರಿ ಉತ್ಸವ ಮೆರವಣಿಗೆ.



