• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮನಸೆಲ್ಲಾ ನೀನೆ

December 28, 2019 by Püshpãhås ßãstíkâr Leave a Comment

ಪುಷ್ಪಹಾಸ ಬಸ್ತಿಕರ, ಗೋಕರ್ಣ

ಪ್ರೀತಿಯಾಗುವ ಶುಭ ಆರಂಭವು,ನನ್ನೆದೆಯಲಿ ಮೊದಲ ರೊಮಾಂಚನವು,ಕನಸು ನನಸಿನಲ್ಲೂ ನಿನ್ನ ನೆನಪೆಲ್ಲವು,ತಲೆ ಕೆಡಿಸಿದೆ ಆ ಚೆಂದದಿ ನಿನ್ನ ರೂಪವು.ನೀನಿರುವೆ ಬಲು ಸುಂದರ,ಬರುವೆಯಾ ಒಮ್ಮೆ ಹತ್ತಿರ,ಕೇಳಬೇಕೆನಿಸಿದೆ ನಿನ್ನ ಇಂಚರ,ನಿನ್ನ ಬಿಟ್ಟು ಹೋಗಲಾರೆನು ದೂರ.ನಿನ್ನನು ಕೈ ಬಡಲಾರೆ,ಪ್ರೀತಿಸುವೇನು ನಾ ಮನಸಾರೆ,ನನ್ನ ಹೃದಯದ ಬಾಗಿಲಿಗೆ ಒಮ್ಮೆ ಬಾರೆ,ಜನ್ಮ ಜನ್ಮಕೂ ನಾ ನಿನ್ನ ಮರೆಯಲಾರೆ.ಹೊತ್ತು ಗೊತ್ತಿಲ್ಲದೆ ನಿನ್ನೆ ಕಾಣುವ ಬದುಕಾಗಿದೆ,ಈ ಜೀವಕೆ ನಿನ್ನ ಹೆಸರೆ … [Read more...] about ಮನಸೆಲ್ಲಾ ನೀನೆ

ತಾಯಿಯ ಸವಿನೆನಪನ್ನು ಮೆಲಕು ಹಾಕಿದ ಜಯಂತ ಕಾಯ್ಕಿಣಿ

December 27, 2019 by Püshpãhås ßãstíkâr Leave a Comment

ಪ್ರಖರ ವಿಚಾರವಾದಿ, ಮೌಲಿಕ ಸಾಹಿತಿ, ಮಹಾನ್ ಚಿಂತಕರು ನಮ್ಮೂರಿನ ಗೌರೀಶ ಕಾಯ್ಕಿಣಿಯವರು, ಇವರ ಪತ್ನಿ ಶಾಂತಾ ಕಾಯ್ಕಿಣಿ ಇವರ ಸುಪುತ್ರ ಸಾಹಿತಿ, ಕಥೆಗಾರ, ಲೇಖಕರು ಆದ ಡಾ.ಜಯಂತ ಕಾಯ್ಕಿಣಿಯವರು.ಡಿಸೆಂಬರ್ 25 ರಂದು ಜಯಂತರು ತನ್ನ ತಾಯಿ ಶಾಂತಮ್ಮಳನ್ನು ಕಳೆದು ಕೊಂಡ ದಿನವಿದು, ಜಯಂತರು ಗೋಕರ್ಣಕ್ಕೆ ಬಂದಿರುವ ವಿಷಯವನ್ನರಿತು ನಾನು ಜಯಂತ ಕಾಯ್ಕಿಣಿಯವರನ್ನು ಮಾತನಾಡಿಸಲು ಅವರ ಮನೆಗೆ ಭೇಟಿ ನೀಡಿ ಜಯಂತರ ಬಳಿ "ಈಗ ಗೋಕರ್ಣಕ್ಕೆ ಕಳೆ ಬಂದತ್ತಿದೆ" ಎಂದೆ ಆಗ ಜಯಂತರು ನನ್ನ … [Read more...] about ತಾಯಿಯ ಸವಿನೆನಪನ್ನು ಮೆಲಕು ಹಾಕಿದ ಜಯಂತ ಕಾಯ್ಕಿಣಿ

ಹುಲಿ ದಾಳಿಯಿಂದ ೨ ಎಮ್ಮೆ ಸಾವು

December 27, 2019 by Sandesh Desai Leave a Comment

ಜೋಯಿಡಾ -    ಜೋಯಿಡಾ ತಾಲೂಕಿನ ನಂದಿಗದ್ದಾ ಗ್ರಾ.ಪಂ.ವ್ಯಾಪ್ತಿಯ ಯರಮುಖದ ಲಲಿತಾ ದೇಸಾಯಿ ಅವರ ಎರಡು ಎಮ್ಮೆ ಹುಲಿ‌‌ ದಾಳಿಯಿಂದ ಸಾವನ್ನಪ್ಪಿದೆ.    ಕಳೆದ ಎರಡು ದಿನದ ಹಿಂದೆ ಒಂದು ಎಮ್ಮೆ ಹುಲಿ ದಾಳಿಯಿಂದ ಸಾವನ್ನಪ್ಪಿದರೆ ,ಇಂದು ಬುಧವಾರ ಮತ್ತೊಂದು ಎಮ್ಮೆ ಸಾವಿಗಿಡಾಗಿದೆ.   ಎಮ್ಮೆ ಸಾವಿನಿಂದ ಲಕ್ಷಾಂತರ ರೂ ಹಾನಿಯಾಗಿದ್ದು ,ಗುಂದ ಭಾಗದಲ್ಲಿ ಸಾಕು ಪ್ರಾಣಿಗಳನ್ನು ಮತ್ತು ದನ ಕರುಗಳನ್ನು ಸಾಕುವುದೇ ಕಷ್ಟವಾಗಿದೆ.    ತಾಲೂಕಿನ ಗುಂದ ಭಾಗದಲ್ಲಿ ಹುಲಿ ದಾಳಿ … [Read more...] about ಹುಲಿ ದಾಳಿಯಿಂದ ೨ ಎಮ್ಮೆ ಸಾವು

ಅನ್ನದಾತ ರೈತನ ಸಂಪೂರ್ಣ ಸಾಲ ಮನ್ನಾ ಆಗಬೇಕಿದೆ – ವಿಪ ಸದಸ್ಯ ಎಸ್‌ಎಲ್‌ ಘೋಟ್ನೇಕರ ಆಗ್ರಹ.

December 27, 2019 by Yogaraj SK Leave a Comment

Farmer day news

ಹಳಿಯಾಳ:- ರಾಜ್ಯದಲ್ಲಿ ರೈತ ಸಮುದಾಯ ಇಂದು ವಿವಿಧ ಕಾರಣಗಳಿಂದಾಗಿ ಸಂಕಷ್ಟದಲ್ಲಿದ್ದು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕಾದ ಅವಶ್ಯಕತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅಭಿಪ್ರಾಯಪಟ್ಟರು. ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು (ಆತ್ಮ ಯೋಜನೆ) ಮತ್ತು ಇತರ ಸಂಘ ಸಂಸ್ಥೆ ಸಹಯೋಗದೊಂದಿಗೆ ನಡೆದ ರೈತ ದಿನಾಚರಣೆ ಹಾಗೂ ಕಿಸಾನ ಗೋಷ್ಠಿ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. … [Read more...] about ಅನ್ನದಾತ ರೈತನ ಸಂಪೂರ್ಣ ಸಾಲ ಮನ್ನಾ ಆಗಬೇಕಿದೆ – ವಿಪ ಸದಸ್ಯ ಎಸ್‌ಎಲ್‌ ಘೋಟ್ನೇಕರ ಆಗ್ರಹ.

ನಿನ್ನೆ ಪ್ರೀತಿಸುವೆ

December 27, 2019 by Püshpãhås ßãstíkâr Leave a Comment

ಪುಷ್ಪಹಾಸ ಬಸ್ತಿಕರ, ಗೋಕರ್ಣ

ಕಣ್ಣ ಹೊಡೆದು, ಓಡಿ ಹೋದೆನಿಂಗೆ ಹಿಂಬಾಲಿಸಿದೆ ನಾಒಮ್ಮೆ ಬಂದು ಕಣ್ಣೆದುರು ನಿಂತುನನ್ನನೆ ಪ್ರೀತಿಸು, ನಲ್ಲೆ ನನ್ನನೆ ಪ್ರೇಮಿಸುಹೃದಯದಲ್ಲಿ ನಿಂದೆ ಜ್ಞಾನ ಮಾಡಿದೆಆ ಬಡಿತದ ಉಸಿರೆ ನಿನ್ನದಾಗಿದೆಈ ನನ್ನ ಪ್ರಾಣವು, ನಿನೇ ಬೇಕೆಂದಿದೆ.ಮಾತನಾಡದೆ ಒಮ್ಮೆ‌ ಕಾಯಿಸಿ ಮನಸಾರೆ ನಿನ್ನ ಪ್ರೀತಿಸಿನನ್ನ ಮಾತು‌ ಕೇಳದೆ ಕಣ್ಣುಗಳೆರಡು, ನಿನ್ನೆ ನೋಡಿದೆಯಾಕಾಯ್ತು ನನಗೆ ನಿನ್ನ ಪ್ರೀತಿಯ ಗಾಯನಿ ಬಂದು ಮುಟ್ಟು ಸಾಕು ಆಗುವುದು ಮಾಯಇನ್ನಾಗದು ಚಿಕ್ಕ ಗಾಯ, ಅದಕ್ಕೆ ನಿನ್ನದೆ ಭಯಪುಟ್ಟ … [Read more...] about ನಿನ್ನೆ ಪ್ರೀತಿಸುವೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar