• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಪೌರತ್ವ ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಜೋಯಿಡಾ ಕಮ್ಯುನಿಷ್ಟ ಪಕ್ಷದ ಮುಖಂಡರು ಉಪತಹಶೀಲ್ದರ ಮುಖೇನ ರಾಷ್ಟ್ರಪತಿಗಳಿಗೆ ಮನವಿ

December 24, 2019 by Sandesh Desai Leave a Comment

ಜೊಯಿಡಾ ; ಕೇಂದ್ರ ಸರಕಾರದ ಹೊಸ ಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆ ವಿರುದ್ದ ಭಾರತ ಕಮ್ಯುನಿಷ್ಟ ಪಕ್ಷ(ಮಾಕ್ರ್ಸವಾದಿ) ಜೋಯಿಡಾ ಶಾಖೆ ಇಂದು ಗುರುವಾರ ಪ್ರತಿಭಟಿಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ತಹಶೀಲ್ದಾರ ಮುಖೇನ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಪೌರತ್ವ ತಿದ್ದುಪಡಿ ಮಸೂದೆ ಮತ್ತು ರಾಷ್ಟ್ರೀಯ ಪೌರರ ದಾಖಲಾತಿ ವಿರುದ್ದ ದೇಶಾದ್ಯಂತ ಎಡಪಕ್ಷಗಳ ನೇತ್ರತ್ವದಲ್ಲಿ ಇಂದು ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಜೋಯಿಡಾದಲ್ಲಿ … [Read more...] about ಪೌರತ್ವ ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಜೋಯಿಡಾ ಕಮ್ಯುನಿಷ್ಟ ಪಕ್ಷದ ಮುಖಂಡರು ಉಪತಹಶೀಲ್ದರ ಮುಖೇನ ರಾಷ್ಟ್ರಪತಿಗಳಿಗೆ ಮನವಿ

ಅಂಕೋಲಾ ಜನತೆಯನ್ನು ಬೆಚ್ಚಿ ಬಿಳಿಸಿದ #ಡಬಲ್ #ಮರ್ಡರ್ (ಜೋಡಿ ಕೊಲೆ)

December 21, 2019 by Yogaraj SK Leave a Comment

#ಅಂಕೋಲಾ‌:- #ವೃದ್ದ ದಂಪತಿಗಳಿಬ್ಬರನ್ನು #ಕೈಕಾಲು #ಕಟ್ಟಿಹಾಕಿ #ಅಮಾನುಷವಾಗಿ #ಕೊಲೆ‌ ಮಾಡಿರುವ ಘಟನೆ ಅಂಕೋಲಾ‌ ತಾಲೂಕಿನ ಮೊಗಟಾ ಗ್ರಾಮ ಪಂಚಾಯತ ವ್ಯಾಪ್ತಿಯ #ಆಂದ್ಲೆ #ಗ್ರಾಮದಲ್ಲಿ ನಡೆದಿದೆ.ಶುಕ್ರವಾರದಿಂದ ಶನಿವಾರ ಬೆಳಗಿನ ಜಾವದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗುತ್ತಿದೆ. ಜೋಡಿ ಕೊಲೆಯ ಸುದ್ದಿ ಹರಡುತ್ತಿದ್ದಂತೆ ಅಂಕೋಲಾ‌ ತಾಲೂಕಿನ ಜನತೆ ಬೆಚ್ಚಿ ಬಿದ್ದಿದ್ದು ಘಟನಾ ಸ್ಥಳಕ್ಕೆ … [Read more...] about ಅಂಕೋಲಾ ಜನತೆಯನ್ನು ಬೆಚ್ಚಿ ಬಿಳಿಸಿದ #ಡಬಲ್ #ಮರ್ಡರ್ (ಜೋಡಿ ಕೊಲೆ)

ಮಾನವೀಯತೆ ಮೆರೆದ ಜೋಯಿಡಾ ಪೋಲಿಸ್ ಅಧಿಕಾರಿಗಳು.

December 20, 2019 by Sandesh Desai Leave a Comment

ಜೋಯಿಡಾ -    ತಾಲೂಕಿನ ಜೋಯಿಡಾ ಬಸ್ ನಿಲ್ದಾಣದಲ್ಲಿ  ಅನಾರೋಗ್ಯದಿಂದ ಮಲಗಿದ್ದ ಬಸವೇಣ್ಣಪ್ಪ.ಯಲ್ಲಪ್ಪ,ಹುಗ್ಗೆಣ್ಣವರ ಎಂಬ ವೃದ್ದನ್ನು ಜೋಯಿಡಾದ ಎ.ಎಸ್.ಐ. ನರೇಂದ್ರ ಆಚಾರಿ ಮತ್ತು ಸಿಬ್ಬಂದಿಗಳು ಅವರ ಮೂಲ ಮನೆಗೆ ತಲುಪಿಸಿದ ಘಟನೆ ನಡೆದಿದೆ.ಘಟನೆಯ ವಿವರ -  ಬಸವೇಣ್ಣಪ್ಪ ಹುಗ್ಗೆಣ್ಣವರ ಇವರು ಮೂಲತಃ ಕುಂದಗೊಳದ ಲಕ್ಷೀಶದವರು ಕಳೆದ ೪೦ ವರ್ಷ ದ ಹಿಂದೆ ಜೋಯಿಡಾದ ಕಾಡಿಗೆ ಬಿದಿರು ಕಡಿಯುವ ಕೆಲಸಕ್ಕೆ ಬಂದಿದ್ದರು, ಕೆಲ ವರ್ಷಗಳ ಹಿಂದೆ ಈ … [Read more...] about ಮಾನವೀಯತೆ ಮೆರೆದ ಜೋಯಿಡಾ ಪೋಲಿಸ್ ಅಧಿಕಾರಿಗಳು.

ಮಕ್ಕಳೆಂಬ ಸೃಜನಶೀಲ ವ್ಯಕ್ತಿತ್ವದ ಜೊತೆಗೆ

December 18, 2019 by Ganesh Joshi Leave a Comment

Family, looking, happiness,

ಮನಸ್ಸಿನಲ್ಲಿ ಏನೇನೂ ಕಲ್ಮಶವಿಲ್ಲದೆ ಎಲ್ಲದರಲ್ಲಿ ಹೊಸತು ಹುಡುಕುವ ಹಾಗೂ ಹುಡುಕಿ ಕೆದಕಿ ಪ್ರಶ್ನಿಸುವ ಆ ಮುಗ್ದ ಮನದ ಮಕ್ಕಳಲ್ಲಿ ಅದೆಷ್ಟೋ ಸೃಜನಶೀಲ ಭಾವನೆಗಳು ಹುದುಗಿರುತ್ತವೆ. ಅದಕ್ಕಾಗಿಯೇ “ಮಕ್ಕಳೆಂದರೆ ದೇವರ ತೋಟದಲ್ಲಿ ಅರಳಿದ ಹೂವುಗಳು” ಎಂದಿದ್ದಾರೆ ಹಿರಿಯರು. ಮಗುವಿನ ಒಳಗಿನ ಸೃಜನಾತ್ಮಕತೆಗೆ ನಾವೆಲ್ಲ ಮನ ಸೋತವರೇ ಸರಿ. ಆದರೆ ಮಕ್ಕಳ ಸೃಜನಶೀಲತೆಯನ್ನು ಬೆಳೆಸುವ ಜನರಿಗಿಂತ ಅದನ್ನು ಮೊಟಕುಗೊಳಿಸುವವರೇ ಹೆಚ್ಚು . ಅವರವರ ಸಾಮಥ್ರ್ಯವನ್ನು ಅರಿತು ಅದಕ್ಕೆ … [Read more...] about ಮಕ್ಕಳೆಂಬ ಸೃಜನಶೀಲ ವ್ಯಕ್ತಿತ್ವದ ಜೊತೆಗೆ

ಹೃದಯ ಹಾಡಿತು

December 17, 2019 by Püshpãhås ßãstíkâr Leave a Comment

ಪುಷ್ಪಹಾಸ ಬಸ್ತಿಕರ, ಗೋಕರ್ಣ

ಇಂದೂ ಅನಿಸಿದೆ ನಿನ್ನ ನೋಡಲೆಂದುಮನವು ಹೇಳಿದೆ ನೀನೆ ಬೇಕೆಂದುನಿಂತು ಕಾಯಲೇ ನಿನ್ನ ದರುಶನಕೆಸಿರಿತನವಾಗು ನನ್ನ ಈ ಹೃದಯದ ಬಡತನಕೆದಿನವಿಡಿ ಮನಸಲ್ಲಿ ನಿಂದೆ ನೆನಪಿನ ಬಣ್ಣನಿನ್ನಾರೂಪ ಕಾಣಲು ಮುಚ್ಚೆನು ಈ ನನ್ನ ಕಣ್ಣಆಸೆಯ ಗೀತೆಯು ಮನಸ್ಸಿನ ಪುಟದಲಿಪ್ರೀತಿಯನು ಹಂಚಿಕೊಂಡು ಹೃದಯವೆ ಹಾಡಲಿಬದುಕಿನಲಿ‌ ಎಲ್ಲವ ಮೀರಿ ನಿನ್ನನೆ ನೆನೆದೆಉಸಿರಿನ ಉಸಿರಾದ ನಿನ್ನನ್ನೆ ನೆನಪಿಸಿ ನಲಿದೆಬರಗಾಲದಲ್ಲಿ ಮಳೆ ಬಂದಿರುವ ಹಾಗಿದೆಮಾತು ಮಾತಿಗೂ ನಿನ್ನ ಹೆಸರನೆ ಕೂಗಿದೆನಿನ್ನಾ … [Read more...] about ಹೃದಯ ಹಾಡಿತು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar