• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳ-ದಾಂಡೇಲಿ-ಜೋಯಿಡಾ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರ ನೇಮಕ ಹಳಿಯಾಳ ಬಿಜೆಪಿ ಅಧ್ಯಕ್ಷರಾಗಿ ಗಣಪತಿ ಕರಂಜೆಕರ, ದಾಂಡೇಲಿಗೆ ಚಂದ್ರಕಾಂತ ಹಾಗೂ ಜೋಯಿಡಾಕ್ಕೆ ಸಂತೋಷ ಆಯ್ಕೆ.

December 17, 2019 by Yogaraj SK Leave a Comment

Adhikara hastantara,Dandeli

ಹಳಿಯಾಳ/ದಾಂಡೇಲಿ :- ಹಳಿಯಾಳ ತಾಲೂಕಾ ಬಿಜೆಪಿ ನೂತನ ಅಧ್ಯಕ್ಷರಾಗಿ ಗಣಪತಿ ಸಹದೇವ ಕರಂಜೆಕರ, ಜೋಯಿಡಾ ಅಧ್ಯಕ್ಷರಾಗಿ ಸಂತೋಷ ರೆಡಕರ ಹಾಗೂ ದಾಂಡೇಲಿ ನಗರ ಘಟಕಕ್ಕೆ ನೂತನ ಅಧ್ಯಕ್ಷರಾಗಿ ಚಂದ್ರಕಾಂತ ಕ್ಷೀರಸಾಗರ ಅವರು ಆಯ್ಕೆಯಾಗಿದ್ದಾರೆ. ಸೋಮವಾರ ದಾಂಡೇಲಿಯಲ್ಲಿ ನಡೆದ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಚುನಾವಣೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಚುನಾವಣಾಧಿಕಾರಿಯಾಗಿ ಉಮೇಶ ಭಾಗ್ವತ ಅವರು … [Read more...] about ಹಳಿಯಾಳ-ದಾಂಡೇಲಿ-ಜೋಯಿಡಾ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರ ನೇಮಕ ಹಳಿಯಾಳ ಬಿಜೆಪಿ ಅಧ್ಯಕ್ಷರಾಗಿ ಗಣಪತಿ ಕರಂಜೆಕರ, ದಾಂಡೇಲಿಗೆ ಚಂದ್ರಕಾಂತ ಹಾಗೂ ಜೋಯಿಡಾಕ್ಕೆ ಸಂತೋಷ ಆಯ್ಕೆ.

ಪೌರತ್ವ ತಿದ್ದುಪಡಿ ವಿಧೇಯಕ ಖಂಡಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ.

December 16, 2019 by Yogaraj SK Leave a Comment

CAB virodhisi muslim samudaydinda pratibhatane

ಹಳಿಯಾಳ :- ಉಕ ಜಿಲ್ಲೆಯ “ಜಮಿಅತ್ ಉಲಮಾ ಎ ಹಿಂದ” ಸಂಘಟನೆಯ ಹಳಿಯಾಳ ಘಟಕದವರ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರು ಶುಕ್ರವಾರ ರಾಷ್ಟ್ರಪತಿಗಳಿಂದಲೂ ಅಂಕಿತವಾಗಿರುವ ಪೌರತ್ವ ತಿದ್ದುಪಡಿ ವಿಧೇಯಕ (ಸಿಎಬಿ) ವಿರೋಧಿಸಿ ಪಟ್ಟಣದ ಮಿನಿ ವಿಧಾನಸೌಧದ ಎದುರು ಮೌನ ಪ್ರತಿಭಟನೆ ನಡೆಸಿದರು. ಶುಕ್ರವಾರ ಕೇಂದ್ರ ಸರ್ಕಾರ ಮಂಡಿಸಿರುವ ವಿಧೇಯಕದ ವಿರುದ್ದದ ಬಿತ್ತಿಪತ್ರಗಳನ್ನು ಹಿಡಿದು ಮಿನಿ ವಿಧಾನಸೌಧಕ್ಕೆ ಆಗಮಿಸಿದ ಅವರು ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು … [Read more...] about ಪೌರತ್ವ ತಿದ್ದುಪಡಿ ವಿಧೇಯಕ ಖಂಡಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ.

ವಿಆರ್ ಡಿಎಮ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ.

December 16, 2019 by Yogaraj SK Leave a Comment

SCHOLARSHIP distribution

ಹಳಿಯಾಳ;- ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಜ್ಞಾನ, ಮತ್ತು ಕೌಶಲ್ಯವನ್ನು ಸಂಪಾದಿಸುವುದು ಅತಿ ಅವಶ್ಯಕವಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ್ ಧರ್ಮದರ್ಶಿ ರಾಧಾಬಾಯಿ ಆರ್.ದೇಶಪಾಂಡೆ ಹೇಳಿದರು. ತಾಲೂಕಿನ ಕೆಕೆ ಹಳ್ಳಿಯ ಶ್ರೀ ಗುರು ನಿತ್ಯಾನಂದ ಆಶ್ರಮದಲ್ಲಿ ನಡೆದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ 87 ಪಿ.ಯು.ಸಿ.ಯ 19 ವಿದ್ಯಾರ್ಥಿಗಳು ಸೇರಿದಂತೆ ಒಟ್ಟೂ 106 ವಿದ್ಯಾರ್ಥಿಗಳಿಗೆ … [Read more...] about ವಿಆರ್ ಡಿಎಮ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ.

ಭಾರತದ ಸುಭದ್ರತೆಯ ದೃಷ್ಠಿಯಿಂದ ಪೌರತ್ವ ತಿದ್ದುಪಡಿ ವಿಧೇಯಕ ಜಾರಿಗೆ – ಮಾಜಿ ಶಾಸಕ‌ ಸುನೀಲ್ ಹೆಗಡೆ.

December 16, 2019 by Yogaraj SK Leave a Comment

X MLA SUNIL Hegde press meet,CAB

ಹಳಿಯಾಳ :- ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಕಾಂಗ್ರೇಸ್ ಪಕ್ಷ ಸೇರಿದಂತೆ ಇತರೇ ವಿರೋಧ ಪಕ್ಷಗಳು ಮುಸ್ಲಿಂ ಸಮುದಾಯದವರಿಗೆ ತಪ್ಪು ತಿಳುವಳಿಕೆ ನೀಡುತ್ತಾ, ಅವರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಹೊರತು ಈ ವಿಧೇಯಕದ ಸತ್ಯಾಸತ್ಯತೆ ಬಗ್ಗೆ ವಿವರಿಸಿ ಅರಿವು ನೀಡುವ ಬದಲು ರಾಜಕೀಯ ಮಾಡುತ್ತಿದ್ದಾರೆಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪಿಸಿದರು. ಪಟ್ಟಣದಲ್ಲಿ ಬಿಜೆಪಿ ಘಟಕದಿಂದ ನಡೆದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಪಕ್ಕದ … [Read more...] about ಭಾರತದ ಸುಭದ್ರತೆಯ ದೃಷ್ಠಿಯಿಂದ ಪೌರತ್ವ ತಿದ್ದುಪಡಿ ವಿಧೇಯಕ ಜಾರಿಗೆ – ಮಾಜಿ ಶಾಸಕ‌ ಸುನೀಲ್ ಹೆಗಡೆ.

ಬಸ್ ಚಾಲಕನ ನೀರ್ಲಕ್ಷ್ಯತನದ ಚಾಲನೆ ತಪ್ಪಿದ ಭಾರಿ ಅನಾಹುತ

December 16, 2019 by Yogaraj SK Leave a Comment

BUS STAND accident

ಹಳಿಯಾಳ :- ಕೆಎಸ್ ಆರ್‍ಟಿಸಿ ಚಾಲಕನ ಅತಿವೇಗ ಹಾಗೂ ನೀರ್ಲಕ್ಷ್ಯತನದಿಂದ ಸಂಭವಿಸುತ್ತಿದ್ದ ದೊಡ್ಡ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು ಪುರಸಭೆ ಸದಸ್ಯನೊರ್ವ ಹಾಗೂ ಆತನ ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ಮಧ್ಯಾಹ್ನ ಹಳಿಯಾಳದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಳಿಯಾಳದ ಪುರಸಭೆಯ ಬಿಜೆಪಿಯ ಚುನಾಯಿತ ಸದಸ್ಯ ಚಂದ್ರಕಾಂತ ಕಮ್ಮಾರ ಅವರ 4 ವರ್ಷದ ಪುತ್ರ ಶ್ಲೋಕನೊಂದಿಗೆ ಹಳಿಯಾಳ ಬಸ್ ನಿಲ್ದಾಣಕ್ಕೆ ಬಂದು ಬೆಳಗಾವಿ … [Read more...] about ಬಸ್ ಚಾಲಕನ ನೀರ್ಲಕ್ಷ್ಯತನದ ಚಾಲನೆ ತಪ್ಪಿದ ಭಾರಿ ಅನಾಹುತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar