• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವರ್ತನೆ ಸರಿ ಇಲ್ಲದ ಶಿಕ್ಷಕನ ವರ್ಗಾವಣೆಗೆ ದಲಿತ ಸಂಘಟನೆ- ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೋಳ್ಳಿ ಆಗ್ರಹ.

December 15, 2019 by Sandesh Desai Leave a Comment

ಜೋಯಿಡಾ ; ತಾಲೂಕಿನ ಗಣೇಶಗುಡಿ ಕರ್ನಾಟಕ ಪವರ್ ಕಾರ್ಪೋರೇಷನ್ ಶಾಲೆಯ ಶಿಕ್ಷಕ ಎಸ್.ಆರ್. ನಾಯ್ಕ ವರ್ತನೆ ಸರಿಯಿಲ್ಲವೆಂದು ಪಾಲಕರ ದೂರಿನ ಅನ್ವಯ ದಲಿತ ಸಂಘರ್ಷ ಸಮತಿ ಕಾದ್ರೋಳ್ಳಿ ಬಣದಿಂದ ಜಿಲ್ಲಾಧಿಕಾರಿ ಹಾಗೂ ನಿಗಮದ ಎಮ್.ಡಿ ಬೆಂಗಳೂರು ರವರಿಗೆ ದೂರು ನೀಡಲಾಗಿತ್ತು. ಆದರೆ ಕೆಲವರು ದೂರು ನೀಡಿದ ಡಿ.ಎಸ್.ಎಸ್ ಸಂಘಟನೆಯ ಬಗ್ಗೆ ಇಲ್ಲ ಸಲ್ಲದ ಮಾತುಗಲನ್ನು ಆಡಿದ್ದು ಸಮಂಜಸವಲ್ಲ. ಈ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ … [Read more...] about ವರ್ತನೆ ಸರಿ ಇಲ್ಲದ ಶಿಕ್ಷಕನ ವರ್ಗಾವಣೆಗೆ ದಲಿತ ಸಂಘಟನೆ- ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೋಳ್ಳಿ ಆಗ್ರಹ.

ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ

December 14, 2019 by Yogaraj SK Leave a Comment

ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ #ಜಾಮಿಅತ #ಉಲಮಾ ಎ #ಹಿಂದ್ ಜಿಲ್ಲಾ ಕಾರವಾರ #ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದಿಂದ ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆದ ಪ್ರತಿಭಟನೆಗೆ #ಕರ್ನಾಟಕ #ದಲಿತ #ಸಂಘರ್ಷ #ಸಮೀತಿ (#ಭೀಮವಾದ) ಜಿಲ್ಲಾ #ಸಂಚಾಲಕ #ಅಣ್ಣಪ್ಪ #ಬಂಡಿವಾಡ ಸಂಪೂರ್ಣ ಬೆಂಬಲ‌ … [Read more...] about ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ

ಕನ್ನಡವು ವಿಶ್ವದ ಶ್ರೇಷ್ಠ 20 ಭಾಷೆಗಳಲ್ಲಿ ಒಂದು – ಶಿಕ್ಷಕ ಕಾಳಿದಾಸ ಬಡಿಗೇರ

December 12, 2019 by Yogaraj SK Leave a Comment

KANNADA upanyasa malike

ಹಳಿಯಾಳ:- ಕನ್ನಡವು ವಿಶ್ವದ ಶ್ರೇಷ್ಠ 20 ಭಾಷೆಗಳಲ್ಲಿ ಒಂದಾಗಿದೆ, ಭಾರತದಲ್ಲೇ ಅತೀ ಹೆಚ್ಚು 8 ಜ್ಞಾನಪೀಠ ಪ್ರಶಸ್ತಿಗೆ ಭಾಜನವಾಗಿದೆ ಅಲ್ಲದೇ ವಿಶ್ವಗುರು ಬಸವಣ್ಣರ ಪ್ರಜಾಪ್ರಭುತ್ವ ಬ್ರಿಟಿಷ್‍ರೆ ಒಪ್ಪಿ ಲಂಡನ್ ಪಾರ್ಲಿಮೆಂಟ ಮುಂದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ಕನ್ನಡಕ್ಕೆ ಸಂದ ಬಹುದೊಡ್ಡ ಗೌರವವಾಗಿದೆ ಎಂದು ಹಳಿಯಾಳ ಕಾಮೇಲ್ ಪ್ರೌಢಶಾಲೆಯ ಶಿಕ್ಷಕ ಕಾಳಿದಾಸ ಬಡಿಗೇರ ಅಭಿಪ್ರಾಯಪಟ್ಟರು. ಪಟ್ಟಣದ ಸರ್ದಾರ್ ವಲ್ಲಭಭಾಯಿ ಮಕ್ಕಳ ಉದ್ಯಾನವನದಲ್ಲಿ ಹಳಿಯಾಳದ … [Read more...] about ಕನ್ನಡವು ವಿಶ್ವದ ಶ್ರೇಷ್ಠ 20 ಭಾಷೆಗಳಲ್ಲಿ ಒಂದು – ಶಿಕ್ಷಕ ಕಾಳಿದಾಸ ಬಡಿಗೇರ

ಪ್ರಶಾಂತ ದೇಶಪಾಂಡೆಯಿಂದ ಶಿವಪುರ ದೇವಸ್ಥಾನ ನಿರ್ಮಾಣಕ್ಕೆ ಮೂರು ಲಕ್ಷ ರೂ. ಧನ ಸಹಾಯ

December 12, 2019 by Yogaraj SK Leave a Comment

SHIVAPURA from prashant dehspande

ಹಳಿಯಾಳ:- ತಾಲೂಕಿನ ಶಿವಪುರ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಾರುತಿ ದೇವಸ್ಥಾನಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ ದೇಶಪಾಂಡೆ ಅವರು 3 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ. ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ ಧರ್ಮದರ್ಶಿಯಾಗಿರುವ ಅವರು ಇತ್ತೀಚೆಗೆ ಶಿವಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ … [Read more...] about ಪ್ರಶಾಂತ ದೇಶಪಾಂಡೆಯಿಂದ ಶಿವಪುರ ದೇವಸ್ಥಾನ ನಿರ್ಮಾಣಕ್ಕೆ ಮೂರು ಲಕ್ಷ ರೂ. ಧನ ಸಹಾಯ

ಶಾಸಕ ಆರ್.ವಿ.ದೇಶಪಾಂಡೆ ಪ್ರಯತ್ನ ದಾಂಡೇಲಿ ರೈಲು ಸಮಯ ಬದಲಾವಣೆ.

December 12, 2019 by Yogaraj SK Leave a Comment

R V Deshpande

ಹಳಿಯಾಳ:- ತಮ್ಮ ಮನವಿಯ ಮೆರೆಗೆ ದಾಂಡೇಲಿ-ಧಾರವಾಡ ರೈಲ್ವೆ ಸಮಯ ಬದಲಾವಣೆ ಮಾಡಿದ್ದು ಹೊಸ ರೈಲ್ವೆ ಸಮಯವು ದಿ.13 ರಿಂದ ಜಾರಿಗೆ ಬರಲಿದೆ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ದಾಂಡೇಲಿಯ ಪ್ರವಾಸೋದ್ಯಮ ಹಾಗೂ ಸಾರ್ವಜನಿಕರ ದೃಷ್ಟಿಯಿಂದ ಅಂಬೇವಾಡಿ–ಧಾರವಾಡ ಪ್ಯಾಸೆಂಜರ್ ರೈಲು ಪುನರಾರಂಭಗೊಂಡಿದೆ. ಆದರೇ ರೈಲಿನ ವೇಳಾಪಟ್ಟಿಯಿಂದ ಸಾರ್ವಜನೀಕರಿಗೆ ಇದರ ಅನುಕೂಲವಾಗುತ್ತಿರಲಿಲ್ಲ ಕಾರಣ … [Read more...] about ಶಾಸಕ ಆರ್.ವಿ.ದೇಶಪಾಂಡೆ ಪ್ರಯತ್ನ ದಾಂಡೇಲಿ ರೈಲು ಸಮಯ ಬದಲಾವಣೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar