ಸ್ವಚ್ಚ ಹೊನ್ನಾವರ ಕನಸನ್ನು ಹೊತ್ತಿರುವ ಯುವಬ್ರೀಗೆಡ್ ಡಿಸೆಂಬರ್ 15ರಂದು ಮಡಿವಾಳ ಹಳ್ಳ ಸ್ವಚ್ಚ ಮಾಡುವ ಸಂಕಲ್ಪ ಇಟ್ಟುಕೊಂಡಿದೆ ಎಂದು ಯುವ ಬ್ರಿಗೆಡ್ ಜಿಲ್ಲಾ ಸಂಚಾಲಕರಾದ ಮಹೇಶ ಕಲ್ಯಾಣಪುರ ಪತ್ರಿಕಾಗೊಷ್ಟಿಯಲ್ಲಿ ಮಾಹಿತಿ ನೀಡಿದರು.ಲಕ್ಷ್ಮೀನಾರಾಯಣ ನಗರದ ವಿವೇಕಾನಂದ ಸೇವಾ ಕೇಂದ್ರದಲ್ಲಿ ನಡೆದ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಹೊನ್ನಾವರದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಹಲವು ಹಳ್ಳಗಳು ಬತ್ತಿ ಹೋಗುತ್ತಿದೆ. ಇದರಲ್ಲಿ ಪಟ್ಟಣದ ಮಡಿವಾಳ … [Read more...] about ರಾಜ ಹಳ್ಳ ಸ್ವಚ್ಛತಾ ಕಾರ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ
ಖಾನಾಪುರ:- ತಾಲೂಕಿನ ಗೋಲಿಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಅವಾಂತರ ಸಂಭವಿಸಿದೆ.ಮೂವರು ಪುಟಾಣಿ ಮಕ್ಕಳು ಮತ್ತು ಒಬ್ಬ ಕೆಲಸದ ಆಯಾಳ ಮೈಮೇಲೆ #ಬಿಸಿಯೂಟದ ಬಿಸಿ ಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಮಧ್ಯಾಹ್ನ #ಅಂಗನವಾಡಿ ಮಕ್ಕಳಿಗೆ ಊಟ ಬಡಿಸುವಾಗ ಕೈಯಲ್ಲಿಯ ಬಿಸಿಯೂಟದ ಬಿಸಿಯಾದ ಸಾರು ತುಂಬಿದ ದೊಡ್ಡ ಪಾತ್ರೆ ಜಾರಿ ಮೈಮೇಲೆ ಬಿದ್ದು ಗಂಭೀರ ಸುಟ್ಟ ಗಾಯಗಳಾಗಿದ್ದು #ಕರುಣಾಜನಕ ಘಟನೆ … [Read more...] about ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ
ರಾಘವೇಶ್ವರ ಭಾರತಿ ಶಾಲೆಗೆ ವಿದೇಶಿಗರಿಂದ ಸೈಕಲ್ ಕೊಡುಗೆ
ಗೋಕರ್ಣ:- ಇಲ್ಲಿನ ಮೊಡರ್ನ ಎಜ್ಯುಕೇಶನ ಟ್ರಸ್ಟನ ಪ್ರಸಿದ್ಧ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತಿ ಶಾಲೆಯನ್ನು ವಿಕ್ಷಿಸಿ, ಇಲ್ಲಿಯ ಗೋಕರ್ಣ ಸಮೀಪದ ರುದ್ರಪಾದ ಊರಿನಲ್ಲಿ ಕೆಲವು ತಿಂಗಳ ಕಾಲ ವಾಸಿಸಲು ಬಂದ ವಿದೇಶಿಯರಾದ ಜರ್ಮನಿ ಮೂಲದವರಾದ ಇರಿಸ್ ಹಾಗೂ ಡ್ರಿಕ್ ದಂಪತಿಗಳು ರಾಘವೇಶ್ವರ ಭಾರತಿ ಶಾಲೆಯಲ್ಲಿನ ಸುಂದರವಾದ ಪರಿಸರ, ಬೃಹದಾಕಾರದ ಶಾಲಾ ಕಟ್ಟಡ, ಆಟದ ಮೈದಾನ, ಮಕ್ಕಳ ಶಿಸ್ತು ಹಾಗೂ ಇನ್ನಿತರ ಚಟುವಟಿಕೆಗಳನ್ನು ವಿಕ್ಷಿಸಿ ಮನಸೂರೆಗೊಂಡು ಶಾಲೆಗೆ ಒಮ್ಮೆ … [Read more...] about ರಾಘವೇಶ್ವರ ಭಾರತಿ ಶಾಲೆಗೆ ವಿದೇಶಿಗರಿಂದ ಸೈಕಲ್ ಕೊಡುಗೆ
ಪ್ರತಿಭಾ ಕಾರಂಜಿಯಲ್ಲಿ ರಾಘವೇಶ್ವರ ಭಾರತೀ ಶಾಲೆ ದ್ವಿತೀಯ ಸ್ಥಾನ
ಗೋಕರ್ಣ: ಇಲ್ಲಿಯ ಮೊಡರ್ನ ಎಜ್ಯುಕೇಶನ ಟ್ರಸ್ಟನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತಿ ಶಾಲೆಯ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರಕನ್ನಡ ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಕಿರಿಯರ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಣವಕುಮಾರ ಗಜಾನನ ಬಾಗವತ ಮತ್ತು ಲಹರಿ ಎಸ್ ನಾಯಕ ಇವರು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಹಾಗೂ ಹಿರಿಯರ … [Read more...] about ಪ್ರತಿಭಾ ಕಾರಂಜಿಯಲ್ಲಿ ರಾಘವೇಶ್ವರ ಭಾರತೀ ಶಾಲೆ ದ್ವಿತೀಯ ಸ್ಥಾನ
ರಾಜ್ಯದಲ್ಲಿ ಬಿಜೆಪಿ ಜಯಭೇರಿ ; ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ
ರಾಜ್ಯದಲ್ಲಿ ಬಿಜೆಪಿ ಜಯಭೇರಿ ಹೊನ್ನಾವರದ ಶರಾವತಿ ವೃತ್ತದಲ್ಲಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ 12 ಸ್ಥಾನವನ್ನು ಗೆಲ್ಲುವ ಮೂಲಕ ಸರ್ಕಾರ ಸುಭದ್ರವಾದ ಹಿನ್ನಲೆಯಲ್ಲಿ ಹಾಗೂ ಜಿಲ್ಲೆಯ ಯಲ್ಲಾಪುರದಲ್ಲಿ ಶಿವರಾಮ ಹೆಬ್ಬಾರ 30 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದಕ್ಕೆ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶರಾವತಿ ವೃತ್ತದ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ … [Read more...] about ರಾಜ್ಯದಲ್ಲಿ ಬಿಜೆಪಿ ಜಯಭೇರಿ ; ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ




