• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.

December 9, 2019 by Yogaraj SK Leave a Comment

Manjunath Maharaj pravachan

ಹಳಿಯಾಳ:- ಸನಾತನ ಸಂಸ್ಕøತೀಯ ಭಾರತ ದೇಶದಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದ್ದು ಎಲ್ಲರೂ ಜ್ಞಾನ, ಭಕ್ತಿ, ಸಂಸ್ಕøತಿ ಹೊಂದಿ ಶಿಸ್ತನ್ನು ಅಳವಡಿಸಿಕೊಂಡು ಸುಂದರ ಜೀವನ ನಡೆಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ್ ಅವರು ಕರೆ ನೀಡಿದರು. ಕಳೆದ 6 ದಿನಗಳಿಂದ ಪಟ್ಟಣದ ಗಣೇಶ ನಗರದ ವಿಠ್ಠಲ ರುಕ್ಮಾಯಿ, ಸಿದ್ದೇಶ್ವರ ದೇವಸ್ಥಾನದ ಎದುರು ನಡೆಯುತ್ತಿರುವ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ … [Read more...] about ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.

7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ‌ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.

December 9, 2019 by Yogaraj SK Leave a Comment

PARAYANA sampanna

ಹಳಿಯಾಳ:- 32 ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಗಣೇಶ ನಗರದಲ್ಲಿ ನಿರ್ಮಿಸಿದ ವಿಠ್ಠಲ ರುಕ್ಮಾಯಿ, ಜ್ಞಾನೇಶ್ವರ- ಸಿದ್ದೇಶ್ವರ ದೇವಸ್ಥಾನದ ಎದುರು 7 ದಿನಗಳ ಕಾಲ ನಡೆದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಹಾಗೂ ಮಂಚರಿ ಪಾರಾಯಣ ಸೊಹಳಾ ಧಾರ್ಮಿಕ ಕಾರ್ಯಕ್ರಮ ದಶಮಿ ಕಾಲಾ ಕಿರ್ತನೆ ಹಾಗೂ ನಗರ ಪ್ರದಕ್ಷಿಣೆ ಮೂಲಕ ಸಂಪನ್ನಗೊಂಡಿತು. ಮಹಾರಾಷ್ಟ್ರದ ಪ್ರಸಿದ್ದ ಸುಕ್ಷೇತ್ರ ಪಂಡರಪೂರದ ಹಬಪ ಪ್ರಸಾದ ವಿವೇಕಾನಂದ ವಾಸ್ಕರ(ಬಾವು … [Read more...] about 7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ‌ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.

ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ

December 9, 2019 by Yogaraj SK Leave a Comment

sarayi marata

ಹಳಿಯಾಳ:- ಸರಾಯಿ ವ್ಯಸನಕ್ಕೆ ತುತ್ತಾಗುತ್ತಿದ್ದ ರೈತರು, ಕೂಲಿಕಾರರು ಹಾಗೂ ಯುವಕರನ್ನು ಗಮನಿಸಿ ಕೆಲವು ಗ್ರಾಮದ ಜನರು ತಮ್ಮ ಗ್ರಾಮಗಳಲ್ಲಿ ಮಧ್ಯಪಾನ ಹಾಗೂ ಮಧ್ಯ(ಸರಾಯಿ) ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ್ದರೆ ಇನ್ನೂ ಕೆಲವು ಹಳ್ಳಿಗಳಲ್ಲಿ ಹಳಿಯಾಳದಿಂದ ಕೆಲವು ಮನೆ ಹಾಗೂ ಅಂಗಡಿಗಳ ಬಾಗಿಲಿಗೆ ಅವ್ಯಾಹತವಾಗಿ ಸರಾಯಿ ಸರಬರಾಜು ಆಗುತ್ತಿರುವ ಆಘಾತಕಾರಿ ಬೆಳವಣಿಗೆ ಬಗ್ಗೆ ಹಳ್ಳಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಾಣಕುರುಡುತನ :- ಪಟ್ಟಣದಲ್ಲಿ … [Read more...] about ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ

ಯಲ್ಲಾಪುರದಲ್ಲಿ ಅರಳಿದ ಕಮಲ;ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್​ ಭರ್ಜರಿ ಗೆಲುವು.

December 9, 2019 by Yogaraj SK Leave a Comment

Shivram hebbar

#ಯಲ್ಲಾಪುರ: - ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ರಿಸಲ್ಟ್ ಹೊರ ಬಿದ್ದಿದ್ದು #ಬಿಜೆಪಿಅಭ್ಯರ್ಥಿ ಶಿವರಾಮ #ಹೆಬ್ಬಾರ್​ ಭರ್ಜರಿ #ಗೆಲುವು ಸಾಧಿಸುವ ಮೂಲಕ ಯಲ್ಲಾಪುರ ಕ್ಷೇತ್ರದಲ್ಲೂ ಕಮಲ ತನ್ನ ಖಾತೆ ತೆರೆಯುವಲ್ಲಿ ಸಫಲವಾಗಿದೆ.Bjp 80440Cong 49034Jds. 1235Nota. 1444Lead 31406 BjpArabail Shivram hebbarಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಅವರು 31, 875 ಮತಗಳ ಅಂತರದಿಂದ … [Read more...] about ಯಲ್ಲಾಪುರದಲ್ಲಿ ಅರಳಿದ ಕಮಲ;ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್​ ಭರ್ಜರಿ ಗೆಲುವು.

ಗ್ಯಾಸ ಸಿಲಿಂಡರ್ ನಲ್ಲಿ ಅನಿಲದ ಬದಲಾಗಿ ಕಾಣಿಸಿಕೊಂಡ ನೀರು !!!! ಹೊನ್ನಾವರದಲ್ಲಿ ವಿಚಿತ್ರ ಘಟನೆ.

December 6, 2019 by Vishwanath Shetty Leave a Comment

gas

ಪ್ರಧಾನವÀುಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ದೊರೆಯುವ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‍ನಲ್ಲಿ ಅನಿಲದ ಬದಲಾಗಿ ನೀರು ತುಂಬಿರುವ ಪ್ರಕರಣವೊಂದು ಹೊನ್ನಾವರ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರಿನಲ್ಲಿ ಸಂಭವಿಸಿದೆಶಿರೂರಿನ ಬೇಬಿ ಶ್ರೀಧರ ನಾಯ್ಕ ಅವರ ಮನೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಇತ್ತೀಚೆಗೆ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ಹೊನ್ನಾವರದ ಕರ್ಕಿ ನಾಕಾದಲ್ಲಿರುವ `ಶ್ರೀದೇವಿ ಕೃಪಾ' ಏಜೆನ್ಸಿ ವತಿಯಿಂದ ಸಿಲಿಂಡರ್ ಹಾಗೂ ಗ್ಯಾಸ್ ಸ್ಟೋವ್ … [Read more...] about ಗ್ಯಾಸ ಸಿಲಿಂಡರ್ ನಲ್ಲಿ ಅನಿಲದ ಬದಲಾಗಿ ಕಾಣಿಸಿಕೊಂಡ ನೀರು !!!! ಹೊನ್ನಾವರದಲ್ಲಿ ವಿಚಿತ್ರ ಘಟನೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar