ಹಳಿಯಾಳ:- ಸನಾತನ ಸಂಸ್ಕøತೀಯ ಭಾರತ ದೇಶದಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದ್ದು ಎಲ್ಲರೂ ಜ್ಞಾನ, ಭಕ್ತಿ, ಸಂಸ್ಕøತಿ ಹೊಂದಿ ಶಿಸ್ತನ್ನು ಅಳವಡಿಸಿಕೊಂಡು ಸುಂದರ ಜೀವನ ನಡೆಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ್ ಅವರು ಕರೆ ನೀಡಿದರು. ಕಳೆದ 6 ದಿನಗಳಿಂದ ಪಟ್ಟಣದ ಗಣೇಶ ನಗರದ ವಿಠ್ಠಲ ರುಕ್ಮಾಯಿ, ಸಿದ್ದೇಶ್ವರ ದೇವಸ್ಥಾನದ ಎದುರು ನಡೆಯುತ್ತಿರುವ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ … [Read more...] about ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.
ಹಳಿಯಾಳ:- 32 ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಗಣೇಶ ನಗರದಲ್ಲಿ ನಿರ್ಮಿಸಿದ ವಿಠ್ಠಲ ರುಕ್ಮಾಯಿ, ಜ್ಞಾನೇಶ್ವರ- ಸಿದ್ದೇಶ್ವರ ದೇವಸ್ಥಾನದ ಎದುರು 7 ದಿನಗಳ ಕಾಲ ನಡೆದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಹಾಗೂ ಮಂಚರಿ ಪಾರಾಯಣ ಸೊಹಳಾ ಧಾರ್ಮಿಕ ಕಾರ್ಯಕ್ರಮ ದಶಮಿ ಕಾಲಾ ಕಿರ್ತನೆ ಹಾಗೂ ನಗರ ಪ್ರದಕ್ಷಿಣೆ ಮೂಲಕ ಸಂಪನ್ನಗೊಂಡಿತು. ಮಹಾರಾಷ್ಟ್ರದ ಪ್ರಸಿದ್ದ ಸುಕ್ಷೇತ್ರ ಪಂಡರಪೂರದ ಹಬಪ ಪ್ರಸಾದ ವಿವೇಕಾನಂದ ವಾಸ್ಕರ(ಬಾವು … [Read more...] about 7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.
ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ
ಹಳಿಯಾಳ:- ಸರಾಯಿ ವ್ಯಸನಕ್ಕೆ ತುತ್ತಾಗುತ್ತಿದ್ದ ರೈತರು, ಕೂಲಿಕಾರರು ಹಾಗೂ ಯುವಕರನ್ನು ಗಮನಿಸಿ ಕೆಲವು ಗ್ರಾಮದ ಜನರು ತಮ್ಮ ಗ್ರಾಮಗಳಲ್ಲಿ ಮಧ್ಯಪಾನ ಹಾಗೂ ಮಧ್ಯ(ಸರಾಯಿ) ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ್ದರೆ ಇನ್ನೂ ಕೆಲವು ಹಳ್ಳಿಗಳಲ್ಲಿ ಹಳಿಯಾಳದಿಂದ ಕೆಲವು ಮನೆ ಹಾಗೂ ಅಂಗಡಿಗಳ ಬಾಗಿಲಿಗೆ ಅವ್ಯಾಹತವಾಗಿ ಸರಾಯಿ ಸರಬರಾಜು ಆಗುತ್ತಿರುವ ಆಘಾತಕಾರಿ ಬೆಳವಣಿಗೆ ಬಗ್ಗೆ ಹಳ್ಳಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಾಣಕುರುಡುತನ :- ಪಟ್ಟಣದಲ್ಲಿ … [Read more...] about ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ
ಯಲ್ಲಾಪುರದಲ್ಲಿ ಅರಳಿದ ಕಮಲ;ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಭರ್ಜರಿ ಗೆಲುವು.
#ಯಲ್ಲಾಪುರ: - ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ರಿಸಲ್ಟ್ ಹೊರ ಬಿದ್ದಿದ್ದು #ಬಿಜೆಪಿಅಭ್ಯರ್ಥಿ ಶಿವರಾಮ #ಹೆಬ್ಬಾರ್ ಭರ್ಜರಿ #ಗೆಲುವು ಸಾಧಿಸುವ ಮೂಲಕ ಯಲ್ಲಾಪುರ ಕ್ಷೇತ್ರದಲ್ಲೂ ಕಮಲ ತನ್ನ ಖಾತೆ ತೆರೆಯುವಲ್ಲಿ ಸಫಲವಾಗಿದೆ.Bjp 80440Cong 49034Jds. 1235Nota. 1444Lead 31406 BjpArabail Shivram hebbarಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಅವರು 31, 875 ಮತಗಳ ಅಂತರದಿಂದ … [Read more...] about ಯಲ್ಲಾಪುರದಲ್ಲಿ ಅರಳಿದ ಕಮಲ;ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಭರ್ಜರಿ ಗೆಲುವು.
ಗ್ಯಾಸ ಸಿಲಿಂಡರ್ ನಲ್ಲಿ ಅನಿಲದ ಬದಲಾಗಿ ಕಾಣಿಸಿಕೊಂಡ ನೀರು !!!! ಹೊನ್ನಾವರದಲ್ಲಿ ವಿಚಿತ್ರ ಘಟನೆ.
ಪ್ರಧಾನವÀುಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ದೊರೆಯುವ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನಲ್ಲಿ ಅನಿಲದ ಬದಲಾಗಿ ನೀರು ತುಂಬಿರುವ ಪ್ರಕರಣವೊಂದು ಹೊನ್ನಾವರ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರಿನಲ್ಲಿ ಸಂಭವಿಸಿದೆಶಿರೂರಿನ ಬೇಬಿ ಶ್ರೀಧರ ನಾಯ್ಕ ಅವರ ಮನೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಇತ್ತೀಚೆಗೆ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ಹೊನ್ನಾವರದ ಕರ್ಕಿ ನಾಕಾದಲ್ಲಿರುವ `ಶ್ರೀದೇವಿ ಕೃಪಾ' ಏಜೆನ್ಸಿ ವತಿಯಿಂದ ಸಿಲಿಂಡರ್ ಹಾಗೂ ಗ್ಯಾಸ್ ಸ್ಟೋವ್ … [Read more...] about ಗ್ಯಾಸ ಸಿಲಿಂಡರ್ ನಲ್ಲಿ ಅನಿಲದ ಬದಲಾಗಿ ಕಾಣಿಸಿಕೊಂಡ ನೀರು !!!! ಹೊನ್ನಾವರದಲ್ಲಿ ವಿಚಿತ್ರ ಘಟನೆ.




