ಹಳಿಯಾಳ:- ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 32ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಅಖಂಡ ಹರಿನಾಮ ಸಪ್ತಾಹ ಗ್ರಂಥರಾಜ ಶ್ರೀ ಜ್ಞಾನೇಶ್ವರಿ ಹಾಗೂ ಮಂಚರಿ ಪಾರಾಯಣ ಸೋಹಳಾ ಕಾರ್ಯಕ್ರಮ ಅತ್ಯಂತ ಶೃದ್ದಾಭಕ್ತಿಯಿಂದ ಜರುಗುತ್ತಿದೆ. ಈಗಾಗಲೇ ಆರಂಭವಾಗಿರುವ ಜ್ಞಾನೇಶ್ವರಿ ಪರಾಯಣ ಹಾಗೂ ಪ್ರವಚನ ಕಾರ್ಯಕ್ರಮಗಳು ದಿ.6 ಶುಕ್ರವಾರದ ವರೆಗೆ … [Read more...] about ವಾರಕರಿ ಸಮುದಾಯದಿಂದ ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆಯುತ್ತಿದೆ ಗ್ರಂಥರಾಜ ಪಾರಾಯಣ- ಸೊಹಳಾ ಕಾರ್ಯಕ್ರಮ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಕ್ಕಳಿಂದ ಕುಡಿಯುವ ನೀರು ಹಾಗೈ ನೈರ್ಮಲ್ಯ ಕುರಿತು ಜಾಗೃತಿ ಜಾಥಾ
ಹಳಿಯಾಳ: ಕಾರವಾರ ಜಿಲ್ಲಾ ಪಂಚಾಯತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ ಹಾಗೂ ಗ್ರಾಮೋದಯ ಬೈಲಹೊಂಗಲ ಸಂಸ್ಥೆಯ ಆಶ್ರಯದಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಹಾಗೂ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಶಾಲಾ ಮಕ್ಕಳ ಜಾಥಾ ಕಾರ್ಯಕ್ರಮ ಕೆಸರೊಳ್ಳಿ ಗ್ರಾಮದಲ್ಲಿ ನಡೆಯಿತು. ಗ್ರಾಮೋದಯ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಸರೀತಾ ಬಡಿಗೇರ, ರುಕ್ಮಿಣಿ ಹರಿಜನ ಕೆಸರೊಳ್ಳಿ ಶಾಲಾ ಶೀಕ್ಷಕರು, ಕೆಸರೊಳ್ಳಿ ಗ್ರಾಪಂ ಪಿಡಿಓ ಇತರರು … [Read more...] about ಮಕ್ಕಳಿಂದ ಕುಡಿಯುವ ನೀರು ಹಾಗೈ ನೈರ್ಮಲ್ಯ ಕುರಿತು ಜಾಗೃತಿ ಜಾಥಾ
ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಸೀಮೆಯ ನಗರಬಸ್ತಿಕೇರಿ ಗೋವರ್ದನ ನಗರ ಶ್ರೀ ಮುಖ್ಯಪ್ರಾಣ ದೇವರ 13 ನೇ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ಸಂಪನ್ನ
ಡಿ. 3ರಂದು ಬೆಳಿಗ್ಗೆ 10 ಗಂಟೆಗೆ ದೇವರ ಪ್ರಾರ್ಥನೆ, ನೂತನ ರಜತ ಪಲ್ಲಕ್ಕಿ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ರಾತ್ರಿ ಪುಷ್ಪ ರಥೋತ್ಸವ ನಡೆಯಿತು. ಡಿ.4 ರಂದು ನವಗ್ರಹ ಶಾಂತಿ, 108 ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ರಥಾರೋಹಣ, ತದನಂತರ ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ಬ್ರಹ್ಮರಥೋತ್ಸವ ನಡೆಯಿತು. ತಾಲೂಕಿನ ವಿವಿದೆಡೆಯಿಂದ ಭಕ್ತಾಧಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಣ್ಣು,ಕಾಯಿ, ರಥ ಕಾಣಿಕೆ ಸೇರಿದಂತೆ ವಿವಿಧ ಸೇವೆ ಸಲ್ಲಿಸಿ ದೇವರ ದರ್ಶನ ಪಡೆದು … [Read more...] about ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಸೀಮೆಯ ನಗರಬಸ್ತಿಕೇರಿ ಗೋವರ್ದನ ನಗರ ಶ್ರೀ ಮುಖ್ಯಪ್ರಾಣ ದೇವರ 13 ನೇ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ಸಂಪನ್ನ
ಹಳಿಯಾಳದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಚರಣೆ
ಹಳಿಯಾಳ;- ಸರಕಾರಿ ಶಿವಾಜಿ ಪದವಿ ಕಾಲೇಜ್, ಆರೋಗ್ಯ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಳಿಯಾಳ ತಾಲೂಕಾ ಮಟ್ಟದ ವಿಶ್ವ ಏಡ್ಸ ದಿನಾಚಾರಣೆ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಜಾಥಾ ನಡೆಸಿ ಜನಜಾಗೃತಿ ಮೂಡಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಪಟ್ಟಣದ ಸರಕಾರಿ ಶಿವಾಜಿ ಪದವಿ ಪೂರ್ವ ಕಾಲೇಜ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಆರೋಗ್ಯಾಧಿಕಾರಿ ಡಾ|| ರಮೇಶ ಕದಂ ಉಧ್ಘಾಟಿಸಿ ಮಾತನಾಡಿ … [Read more...] about ಹಳಿಯಾಳದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಚರಣೆ
ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ತೇರಗಾಂವ ಗ್ರಾಮದಲ್ಲಿ ಜಾಗೃತಿ ಜಾಥಾ
ಹಳಿಯಾಳ:- ಕಾರವಾರ ಜಿಲ್ಲಾ ಪಂಚಾಯತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ ಹಾಗೂ ಗ್ರಾಮೋದಯ ಬೈಲಹೊಂಗಲ ಸಂಸ್ಥೆಯ ಆಶ್ರಯದಲ್ಲಿ ತೆರಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಹಾಗೂ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಶಾಲಾ ಮಕ್ಕಳಿಗೆ ಪ್ರಭಂದ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆ ನಡೆಯಿತು. ಇಂದಿನ ಮಕ್ಕಳೇ ನಾಡಿನ ಹಿರಿಯರು ಎನ್ನುವ ಧ್ಯೇಯ ವಾಕ್ಯದೊಂದಿಗೆ ಶುದ್ದ … [Read more...] about ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ತೇರಗಾಂವ ಗ್ರಾಮದಲ್ಲಿ ಜಾಗೃತಿ ಜಾಥಾ




