• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಹಕಾರಿ ಸಂಘಗಳು ಕಾನೂನಿನ ಚೌಕಟ್ಟಿನಲ್ಲಿರಬೇಕು – ಎನ್,ವಿ,ಹೆಗಡೆ

November 18, 2019 by Sandesh Desai Leave a Comment

ಜೋಯಿಡಾ - ಸಹಕಾರಿ ಸಂಘಗಳು ಕಾನೂನಿನ ಚೌಕಟ್ಟಿನಲ್ಲಿದ್ದಾಗ ಮಾತ್ರ ಸಂಘಗಳ ಅಭಿವೃದ್ದಿ ಸಾಧ್ಯ ಎಂದು ನಂದಿಗದ್ದಾ ಸೇವಾ ಸಹಕಾರಿ ಸಂಘದ ಅದ್ಯಕ್ಷ ಎನ್,ವಿ,ಹೆಗಡೆ ಹೇಳಿದರು, ಅವರು ಜೋಯಿಡಾ ತಾಲೂಕಿನ ನಂದಿಗದ್ದಾ ಸೇವಾ ಸಹಾಕರಿ ಸಂಘದ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಉತ್ತರಕನ್ನಡ ಜಿಲ್ಲಾ ಸಹಕಾರಿ ಯುನಿಯನ್ ಕುಮಟಾ,ಕೆ,ಡಿ,ಸಿ,ಸಿ, ಬ್ಯಾಂಕ್ ಶಿರಸಿ ,ಹಾಗೂ ನಂದಿಗದ್ದಾ ಸೇವಾ ಸಹಕಾರಿ ಸಂಘದವರ ಸಹಯೋಗದಲ್ಲಿ ಹಮ್ಮಿಕೊಂಡ 66 ನೇ ಅಖಿಲ ಭಾರತ … [Read more...] about ಸಹಕಾರಿ ಸಂಘಗಳು ಕಾನೂನಿನ ಚೌಕಟ್ಟಿನಲ್ಲಿರಬೇಕು – ಎನ್,ವಿ,ಹೆಗಡೆ

ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ

November 16, 2019 by Vishwanath Shetty Leave a Comment

ಹೊನ್ನಾವರ ; ಸರ್ಕಾರದ ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಅರಣ್ಯ ಉಳಿಸುವ ಹೆಸರಿನಲ್ಲಿ ಅಕೇಶಿಯಾ, ನೀಲಗಿರಿ ಮುಂತಾದ ಗಿಡಗಳನ್ನು ನೆಟ್ಟು ಪ್ರಾಣಿಗಳಿಗೆ ವಾಸಕ್ಕೆ ಅಯೋಗ್ಯ ಮಾಡಲಾಗುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿ ಧರ್ಮದರ್ಶಿಗಳಾದ ಮಾರುತಿ ಗುರೂಜಿ ಅವರು ಸರ್ಕಾರದ ನಿರ್ಧಾರದ ವಿರುದ್ಧ ಅಸಹನೆ ವ್ಯಕ್ತಪಡಿಸಿದರು. ಅವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ಸಭಾಭವನದಲ್ಲಿ ನಡೆದ ಅಭಯಾರಣ್ಯ ಘೋಷಣೆ … [Read more...] about ಅಭಯಾರಣ್ಯ ಘೋಷಣೆ ನಿರ್ಧಾರದಿಂದ ಜನಜೀವನ ಹತ್ತಿಕ್ಕುವ ಕೆಲಸ

ಮಾಸ್ಟರ್ ಅಥ್ಲೆಟಿಕ್ – ಶಿಕ್ಷಕ ಭಾಸ್ಕರ್ ವಿ. ನಾಯ್ಕ ಚಿನ್ನದ ಪದಕ

November 16, 2019 by Vishwanath Shetty Leave a Comment

ಹೊನ್ನಾವರ - ನವೆಂಬರ್ 15-16 ರಂದು ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಾಸ್ಟರ್ ಅಥ್ಲೆಟಿಕ್ಸ್ 2019ರಲ್ಲಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಮಾಳ್ಕೋಡ ಶಾಲೆಯ ಶಿಕ್ಷಕರಾದ ಭಾಸ್ಕರ ವಿ. ನಾಯ್ಕ ಇವರು 400 ಮೀ, 800ಮೀ ಹಾಗೂ 1500ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಸಂಪಾದಿಸಿ ನಮ್ಮ ತಾಲೂಕಿಗೆ ಮತ್ತು ಶಿಕ್ಷಣ ಇಲಾಖೆಗೆ ಗೌರವವನ್ನು ತಂದಿದ್ದಾರೆ. ಇವರ ಈ ಸಾಧನೆಗೆ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಭಜಂತ್ರಿ ಹಾಗೂ ತಾಲೂಕಾ ಯುವಜನ ಸೇವಾ … [Read more...] about ಮಾಸ್ಟರ್ ಅಥ್ಲೆಟಿಕ್ – ಶಿಕ್ಷಕ ಭಾಸ್ಕರ್ ವಿ. ನಾಯ್ಕ ಚಿನ್ನದ ಪದಕ

ಇಡಗುಂಜಿ ಕ್ಷೇತ್ರಕ್ಕೆ ಹೈಕೊರ್ಟ ನ್ಯಾಯಮೂರ್ತಿಗಳ ಭೇಟಿ

November 16, 2019 by Vishwanath Shetty Leave a Comment

ಇಡಗುಂಜಿ ಕ್ಷೇತ್ರಕ್ಕೆ, ಹೈಕೊರ್ಟ ನ್ಯಾಯಮೂರ್ತಿಗಳ ಭೇಟಿ

ನ್ಯಾಯಲಾಯದ ಕಾರ್ಯಕಲಾಪ ವಿಕ್ಷಣೆ ಮಧ್ಯೆ ಪುಣ್ಯಕ್ಷೇತ್ರಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿವಿಧ ಧಾರ್ಮಿಕ ಸೇವಾ ಕಾರ್ಯಕ್ರಮ ನೇರವೇರಿಸಿದರು. ಹೊನ್ನಾವರ ತಾಲೂಕಿನ ಇಡುಗುಂಜಿ ಕ್ಷೇತ್ರಕ್ಕೆ ಬೆಂಗಳೂರು ಹೈಕೊರ್ಟ ನ್ಯಾಯಮೂರ್ತಿಗಳಾದ ಬಿ.ಎ. ಪಾಟೀಲ್ ಮತ್ತು ಶಂಕರ್ ಪಂಡಿತ ಭೇಟಿ ನೀಡಿ ಶ್ರೀ ವಿನಾಯಕ ದರ್ಶನ ಪಡೆದರು. ಶನಿವಾರ ಭಟ್ಕಳ ನ್ಯಾಯಲಯ ಕಾರ್ಯಕಲಾಪ ವಿಕ್ಷಣೆ ಬಳಿಕ ಹೊನ್ನಾವರದ ನ್ಯಾಯಲಕ್ಕೆ ಆಗಮಿಸುವ ಪೂರ್ವದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿ ಗಣಹೋಮ, ಸತ್ಯನಾರಾಯಣ … [Read more...] about ಇಡಗುಂಜಿ ಕ್ಷೇತ್ರಕ್ಕೆ ಹೈಕೊರ್ಟ ನ್ಯಾಯಮೂರ್ತಿಗಳ ಭೇಟಿ

ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಪ್ರಾರಂಭಿಸಿ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ.

November 15, 2019 by Yogaraj SK Leave a Comment

ಹಳಿಯಾಳ:- ನಗರದ ಸ್ವಚ್ಚತೆ, ಹಂದಿ ಮುಕ್ತ ಹಳಿಯಾಳ, ಅಂತರ್ಜಲ ಶುದ್ದಿಕರಣವಾಗಿ ಕೆರೆಗಳಲ್ಲಿ ನೀರು ಸದಾಕಾಲ ಬಳಕೆಗೆ, ಕೆರೆಗಳ ಸ್ವಚ್ಚತೆಗೆ ಸೇರಿದಂತೆ ಹತ್ತು ಹಲವಾರು ಉತ್ತಮ ಕಾರಣಗಳಿಗಾಗಿ ಒಳಚರಂಡಿ ಯೋಜನೆಯು ಹಳಿಯಾಳ ಪಟ್ಟಣಕ್ಕೆ ತೀರಾ ಅವಶ್ಯಕವಾಗಿದ್ದು ಕೆಲವರ ವಿರೋಧವನ್ನು ಗಮನಕ್ಕೆ ತೆಗೆದುಕೊಳ್ಳದೆ ಕಾಮಗಾರಿಯನ್ನು ಪ್ರಾರಂಭಿಸಿ ಇಲ್ಲವೇ ಪ್ರತಿಭಟನೆ ಎದುರಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಎಚ್ಚರಿಕೆ ನೀಡಿದರು. ಅವರ ಮುಂದಾಳತ್ವದಲ್ಲಿ … [Read more...] about ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಪ್ರಾರಂಭಿಸಿ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar