ಹಳಿಯಾಳ :- ಒಂದೂವರೆ ವರ್ಷಗಳ ಕಾಲ ಹಳಿಯಾಳದಲ್ಲಿ ಉತ್ತಮ ಸೇವೆ ಸಲ್ಲಿಸಿ ಕುಮಟಾ ಠಾಣೆಗೆ ವರ್ಗಾವಣೆ ಆಗಿರುವ ಪಿಎಸ್ಐ ಆನಂದಮೂರ್ತಿ ಸಿ ಅವರನ್ನು ಹಳಿಯಾಳ ಠಾಣೆಯಲ್ಲಿ ಆತ್ಮೀಯವಾಗಿ ಬಿಳ್ಕೋಡಲಾಯಿತು. ಹಳಿಯಾಳ ಪೋಲಿಸ್ ಇಲಾಖೆ, ತಾಲೂಕಾಡಳಿತ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಕ್ಷತ್ರೀಯ ಮರಾಠಾ ಪರಿಷತ್, ಹಳಿಯಾಳ ವ್ಯಾಪಾರಸ್ಥರ ಒಕ್ಕೂಟ, ದಲಿತ ಸಂಘರ್ಷ ಸಮೀತಿ, ಬಿಜೆಪಿ … [Read more...] about ಪಿಎಸ್ ಐ ಆನಂದಮೂರ್ತಿ ಗೆ ಹಳಿಯಾಳ ಠಾಣೆಯಲ್ಲಿ ಆತ್ಮೀಯ ಬಿಳ್ಕೋಡುಗೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾರ್ವಜನಿಕ ರಸ್ತೆಯನ್ನು ಗುಂಡಿ ತೆಗೆದು ಸಂಚಾರಕ್ಕೆ ಅಡ್ಡಿ;ಸಾರ್ವಜನಿಕರಿಂದ ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಮನವಿ
ಹೊನ್ನಾವರ: ತಾಲೂಕಿನ ಕಡ್ನೀರು ಮೇಲಿನಕೇರಿ ಹಾಗೂ ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಹೋಗುವ ಸಾರ್ವಜನಿಕ ರಸ್ತೆಯನ್ನು ವ್ಯಕ್ತಿಯೊಬ್ಬರು ಗುಂಡಿ ತೆಗೆದು ಸಂಚಾರಕ್ಕೆ ಅಡ್ಡಿಪಡಿಸಿದ್ದನ್ನು ವಿರೋಧಿಸಿ ಅಲ್ಲಿನ ಸಾರ್ವಜನಿಕರು ಬುಧವಾರ ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರು. `ಅನಾದಿಕಾಲದಿಂದಲೂ ಇದ್ದ ಕಡ್ನೀರು ಮೇಲಿನ ಕೇರಿಗೆ ಹೋಗುವ ಸಾರ್ವಜನಿಕ ರಸ್ತೆಯನ್ನು ವ್ಯಕ್ತಿಯೊಬ್ಬರು ಒಂದು ತಿಂಗಳ ಹಿಂದೆ ಯಾರ ಗಮನಕ್ಕೂ ತರದೇ ಏಕಾಏಕಿ … [Read more...] about ಸಾರ್ವಜನಿಕ ರಸ್ತೆಯನ್ನು ಗುಂಡಿ ತೆಗೆದು ಸಂಚಾರಕ್ಕೆ ಅಡ್ಡಿ;ಸಾರ್ವಜನಿಕರಿಂದ ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಮನವಿ
ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಯಕ್ಷ ಸಂಭ್ರಮ ಸಮಾರೋಪ.
ಹಳಿಯಾಳ:- ಸಾಧಕರ ಸಾಧನೆಗೆ ಸನ್ಮಾನಗಳು ಪೂರಕವಾಗಿವೆ, ಅವರನ್ನು ಗುರ್ತಿಸಿ ಸನ್ಮಾನಿಸುವುದರಿಂದ ಅವರಲ್ಲಿ ಇನ್ನು ಹೆಚ್ಚು ಸಾಧನೆ ಮಾಡುವ ಹುಮ್ಮಸು ಬೆಳೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ ಮುಲ್ಲಾ ಅಭಿಪ್ರಾಯಪಟ್ಟರು. ಪಟ್ಟಣದ ದುರ್ಗಾದೇವಿ ಸಭಾ ಭವನದಲ್ಲಿ ನಡೆದ ಕರ್ನಾಟಕ ಯಕ್ಷಗಾನ ಅಕಾಡೆಮಿ, ಹೊಂಗಿರಣ ಮತ್ತು ಸ್ಥಳೀಯ ಸಂಘ ಸಂಸ್ಥೆಯ ಸಹಯೋಗದಲ್ಲಿ ನಡೆದ ಯಕ್ಷಗಾನ, ಗೊಂಬೆಯಾಟ ಉತ್ಸವ, ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಸಮಾರೋಪ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಯಕ್ಷ ಸಂಭ್ರಮ ಸಮಾರೋಪ.
ಹಳಿಯಾಳದ ಶಿವಾಜಿ ಕಾಲೇಜಿನಲ್ಲಿ ನಡೆದ ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ.
ಹಳಿಯಾಳ: ಇಂದಿನ ಯುವಕರು ಸಂಸ್ಕøತಿ ಸಂರಕ್ಷಣೆಯ ರಾಯಬಾರಿಗಳು ನಿಮಗೆ ನಮ್ಮ ಮೂಲ ಕಲೆಗಳನ್ನು ಪರಿಚಯ ಮಾಡುವುದರಿಂದ ನೀವು ಮುಂದಿನ ಜನಾಂಗಕ್ಕೆ ಪರಿಚಯ ಮಾಡುತ್ತೀರಿ ಆದ್ದರಿಂದಲೇ ಈ ವಿಚಾರ ಸಂಕಿರಣವನ್ನು ಕಾಲೇಜು ಮಕ್ಕಳಿಗೆ ಹಮ್ಮಿ ಕೊಳ್ಳಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಹೇಳಿದರು. ಪಟ್ಟಣದ ಶಿವಾಜಿ ಕಾಲೇಜಿನ ಸಭಾ ಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಹೊಂಗಿರಣ ಮತ್ತು ಸ್ಥಳೀಯ ಸಂಘ ಸಂಸ್ಥೆಯ ಸಹಯೋಗದಲ್ಲಿ ನಡೆದ … [Read more...] about ಹಳಿಯಾಳದ ಶಿವಾಜಿ ಕಾಲೇಜಿನಲ್ಲಿ ನಡೆದ ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ.
ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಹಳಿಯಾಳ :- ಜಯ ಕರ್ನಾಟಕ ಸಂಘಟನೆಯು ನೆರೆ ಪರಿಹಾರ ವಿಷಯದಲ್ಲಿ ರಾಜ್ಯಾದ್ಯಂತ ಸಾವಿರಾರು ಜನತೆಗೆ ನೆರವಾಗಿದೆ ಅಲ್ಲದೇ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಇನ್ನು ಹೆಚ್ಚಿನ ಜನ ಸೇವೆ ಮಾಡಲು ಸಂಘಟನೆ ಉತ್ಸುಕವಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಭರವಸೆ ನೀಡಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜಯ ಕರ್ನಾಟಕ ಜಿಲ್ಲಾ ಮತ್ತು ತಾಲೂಕಾ … [Read more...] about ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ




