ಹಳಿಯಾಳ:- ವಿದ್ಯಾರ್ಥಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನಿವೃತ್ತಿ ವರೆಗೆ ಸೇವೆಯಲ್ಲಿ ಮುಂದುವರೆಸಬೇಕು ಹಾಗೂ ಅವರ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡುವ ಕುರಿತು ಚರ್ಚಿಸಲು ಜಂಟಿ ಸಭೇಯೊಂದನ್ನು ಕರೆಯಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಹಳಿಯಾಳ ಘಟಕದವರು ಆಗ್ರಹಿಸಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ, ಹಳಿಯಾಳ … [Read more...] about ಸರ್ಕಾರಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಬಾಕಿ ವೇತನ ಕೂಡಲೇ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕುಸ್ತಿ ಪಂದ್ಯಾವಳಿಯಲ್ಲಿ ಸಹೋದರಿಯರಿಬ್ಬರ ಸಾಧನೆ- ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ವೇತಾ ಅಣ್ಣಿಕೇರಿ.
ಹಳಿಯಾಳ:- ಚಿಕ್ಕಮಂಗಳೂರಿನಲ್ಲಿ ನಡೆಯುತ್ತಿರುವ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಸಹೋದರಿಯರಿಬ್ಬರು ಸಾಧನೆ ತೋರಿದ್ದು ಓರ್ವಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರೇ ಇನ್ನೋರ್ವಳು ಮೂರನೆ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾಳೆ. 14 ವರ್ಷದೊಳಗಿನ 42 ಕೆಜಿ ವಿಭಾಗದ ಬಾಲಕಿಯರ ಕುಸ್ತಿ ಪಂದ್ಯಾವಳಿಯಲ್ಲಿ ಶ್ವೇತಾ ಸಂಜು ಅಣ್ಣಿಕೇರಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ … [Read more...] about ಕುಸ್ತಿ ಪಂದ್ಯಾವಳಿಯಲ್ಲಿ ಸಹೋದರಿಯರಿಬ್ಬರ ಸಾಧನೆ- ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ವೇತಾ ಅಣ್ಣಿಕೇರಿ.
ರಾಮ ಮಂದೀರ ಜನ್ಮಭೂಮಿ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ – ಶಾಸಕ ಆರ್.ವಿ.ದೇಶಪಾಂಡೆ.
ರಾಮ ಮಂದಿರ ಜನ್ಮಭೂಮಿ ಕುರಿತಂತೆ ಇದ್ದ ವಿವಾದಕ್ಕೆ ದೇಶದ ಪರಮೋಚ್ಚ ನ್ಯಾಯಾಲಯ ತೆರೆ ಎಳೆದಿದ್ದು ಈ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ದೇಶದ ಐಕ್ಯತೆ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಗಟ್ಟಿಗೊಳಿಸಿದಂತಾಗಿದೆ. ಸಂವಿಧಾನದ ಆಶಯದಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬಂದಿರುವುದು ಸಂವಿಧಾನದ ಮೇಲಿನ ಗೌರವ ಹೆಚ್ಚು ಮಾಡಿದಂತಾಗಿದೆ. ಈ ತೀರ್ಪು ವಿವಿಧತೆಯಲ್ಲಿ ಏಕತೆಯನ್ನು ಸಾರುವ ಮೂಲಕ ದೇಶದ ಸಾರ್ವಭೌಮತ್ವವನ್ನು ಎತ್ತಿ ಹಿಡಿದಿದೆ.ಸುಮಾರು 40 ದಿನಗಳ ಕಾಲ ಈ … [Read more...] about ರಾಮ ಮಂದೀರ ಜನ್ಮಭೂಮಿ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ – ಶಾಸಕ ಆರ್.ವಿ.ದೇಶಪಾಂಡೆ.
ಪ್ರತಿಭಾ ಕಾರಂಜಿ ಮಕ್ಕಳಿಗೆ ಆಶಾಕಿರಣವಾಗಿದೆ, – ಪಾಟೀಲ್
ಮಕ್ಕಳಲ್ಲಿರುವ ಪ್ರತಿಭೆ ಪ್ರಕಾಶಿಸಬೇಕು , ಆಟ ಪಾಠದ ಜೊತೆಗೆ ಮಕ್ಕಳು ಸಾಂಸ್ಕ್ರತಿಕ ಕಲೆಗಳನ್ನು ಅಭ್ಯಸಿಸಬೇಕು ಎಂದು ಪ್ರತಿಭಾ ಕಾರಂಜಿಯಂತ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡು ಮಕ್ಕಳಿಗೆ ಆಶಾ ಕಿರಣವಾಗಿದೆ ಎಂದು ವಾ,ಕಾ,ರ,ಸಾ,ನಿಗಮದ ಅದ್ಯಕ್ಷ ವಿ,ಎಸ, ಪಾಟೀಲ್ ಹೇಳಿದರು. ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಕೆಯ ಜೋಯಿಡಾ ಶ್ರೀ ರಾಮ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಹಾಗೂ ಪ್ರಕೃತಿ ವಿಕ್ಷಣೆ … [Read more...] about ಪ್ರತಿಭಾ ಕಾರಂಜಿ ಮಕ್ಕಳಿಗೆ ಆಶಾಕಿರಣವಾಗಿದೆ, – ಪಾಟೀಲ್
ಪರ್ಸ ಹಿಂದುರಿಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ
ಹೊನ್ನಾವರ ಪ್ರಭಾತನಗರದ ಉಮ್ಮೆ ಹಬೀಬಾ ಎನ್ನುವ ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ತೆರಳುವ ಮಾರ್ಗ ಮಧ್ಯೆ ಪರ್ಸ ಗುರುವಾರ ಕಳೆದುಕೊಂಡಿದ್ದರು. ಶುಕ್ರವಾರ ತನ್ನ ಆಟೋ ಮೂಲಕ ಸಾಗುವಾಗ ದೊರೆತ ಪರ್ಸ ಗಮನಿಸಿದ ಆಟೋ ಚಾಲಕ ರಾಜೇಶ ವೆಂಕಟೇಶ ಮೇಸ್ತ ಪರ್ಸನ್ನು ಠಾಣೆಗೆ ತಂದಾಗ ಮಾಲೀಕರನ್ನು ಪತ್ತೆ ಹಚ್ಚಿ ಪೋಲಿಸರ ಸಮ್ಮುಖದಲ್ಲಿ ಹಸ್ತಾಂತರಿಸಿದ್ದಾರೆ. ಪರ್ಸನಲ್ಲಿ 18ಸಾವಿರ ನಗದು ಹಾಗೂ ಅತಿ ಅಮೂಲ್ಯ ಕಾಗದಪತ್ರಗಳಿದ್ದವು. ಆಟೋ ಚಾಲಕನ ಪ್ರಾಮಾಣಿಕತೆಗೆ ಹೊನ್ನಾವರ ಸಿಪಿಐ ವಸಂತ … [Read more...] about ಪರ್ಸ ಹಿಂದುರಿಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ



