ಕರ್ನಾಟಕ ಏಕೀಕರಣಗೊಂಡ ಸವಿನೆನಪಿನೊಂದಿಗೆ ನಾಡು ನುಡಿಯ ಬಗೆಗಿನ ಅಭಿಮಾನ ಸಾರುವ ಕನ್ನಡ ರಾಜ್ಯೋತ್ಸವವನ್ನು ಸರ್ಕಾರದ ವಿವಿಧ ಇಲಾಖೆಗಳು ಸಂಘ ಸಂಸ್ಥೆಯವರು ಶಾಲಾ ಕಾಲೇಜು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಹೊನ್ನಾವರ ಪೋಲಿಸ್ ಪೇರೆಡ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ತಹಶೀಲ್ದಾರ ವಿವೇಕ ಶೇಣ್ವಿ ಅವರು ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನಡೆಸಿ ಗೌರವ ಸಲ್ಲಿಸಿದರು. ನಂತರ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಹಶೀಲ್ದಾರ್ … [Read more...] about ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಅಪಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
“ಕನ್ನಡ ಭಾಷೆಯನ್ನು ಪ್ರೀತಿಸಿ- ಅನ್ಯ ಭಾಷೆಯನ್ನು ಗೌರವಿಸಿ”- ಅಧಿಕಾರಿ ನಜೀರ ನದಾಫ ಕರೆ.
ಹಳಿಯಾಳ:- “ಭಾಷೆಗೆ ಭಾವನೆಗಳೆ ಆಧಾರ, ಭಾವನೆಗಳನ್ನು ವ್ಯಕ್ತ ಪಡಿಸುವ ಮಾಧ್ಯಮವೇ ಮಾತೃಭಾಷೆ. ಮಾತೃ ಭಾಷೆಗೆ ತನ್ನದೆ ಆದ ಮಹತ್ವವಿದೆ. ಮಾತೃಭಾಷೆ ಪ್ರತಿಯೊಬ್ಬರಿಗೂ ಕರುಳ ಬಳ್ಳಿಯ ಸಂಬಂಧ ವಿದ್ದಹಾಗೆ, ಕನ್ನಡ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಯನ್ನು ಗೌರವಿಸಿ” ಎಂದು ಹಳಿಯಾಳದ ಹಿರಿಯ ಉಪನೋಂದಣಾಧಿಕಾರಿಗಳಾದ ನಜೀರ ನದಾಫ ಕರೆ ನೀಡಿದರು. ಪಟ್ಟಣದ ವಿಮಲ ವಿ. ದೇಶಪಾಂಡೆ ವಿದ್ಯಾಲಯದಲ್ಲಿ ನಡೆದ 64ನೇ ಕನ್ನಡ ರಾಜ್ಯೋತ್ಸವದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಧ್ವಜಾರೋಹಣ … [Read more...] about “ಕನ್ನಡ ಭಾಷೆಯನ್ನು ಪ್ರೀತಿಸಿ- ಅನ್ಯ ಭಾಷೆಯನ್ನು ಗೌರವಿಸಿ”- ಅಧಿಕಾರಿ ನಜೀರ ನದಾಫ ಕರೆ.
ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ ಸ್ತಬ್ದ ಚಿತ್ರಗಳು.
ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 64 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗೆ ತಾಲೂಕಾ ದಂಡಾಧಿಕಾರಿಯು ಆಗಿರುವ ತಹಶೀಲ್ದಾರ್ ವಿದ್ಯಾಧರ ಗುಳಗುಳಿಯವರು ಧ್ವಜಾರೋಹಣಗೈದು ಮಾತನಾಡಿ ನಾಡು ನುಡಿ, … [Read more...] about ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ ಸ್ತಬ್ದ ಚಿತ್ರಗಳು.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ ಪ್ರದರ್ಶನ
ಹಳಿಯಾಳ:- ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಸಿಯ ಆವಮರಿಯಾ ಶಾಲೆಯಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಶಾಲೆಯ ಶಿಕ್ಷಕ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯರು ಆಗಿರುವ ಸಿದ್ದಪ್ಪಾ ಬಿರಾದಾರ “ಗಾಂಧಿ ಮತ್ತು ವಿಜ್ಞಾನ” ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಹಳಿಯಾಳ ತಾಲೂಕಿನ ಚಿಬ್ಬಲಗೇರಿಯ … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ ಪ್ರದರ್ಶನ
ಹಗ್ಗಜಗ್ಗಾಟದಲ್ಲಿ ಸ್ಟಾರ್ ಬಾಯ್ಸ್ ಮುದ್ಗಾ,ಕಾರವಾರ ತಂಡ ಪ್ರಥಮ
ಹೊನ್ನಾವರ: 'ಮಹಾಸತಿ ಗೆಳೆಯರಬಳಗ ಕೇಶವಪಾಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ತಾಲೂಕಿನ ಕೆರೆಕೋಣ ಮಹಾಸತಿ ದೇವಿ ಆವಾರ ಕೇಶವಪಾಲದಲ್ಲಿ ಮಂಗಳವಾರ ಯಶಸ್ವಿಯಾಗಿ ನಡೆಯಿತು.ಕ್ರೀಡಾಂಗಣ ಉದ್ಘಾಟಿಸಿದ ಜಿ.ಪಂ ಸದಸ್ಯೆ ಶ್ರೀಕಲಾ ಶಾಸ್ತ್ರಿ ಮಾತನಾಡಿ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ಹೆಚ್ಚು ನಡೆಯಬೇಕು. ಹಗ್ಗ ಜಗ್ಗಾಟ ನಮ್ಮ ದೇಶಿ ಆಟವಾಗಿದೆ. ಅರಿಶಿಣ ದಾರದಿಂದ ಎರಡು ಮನಸ್ಸು ಒಂದುಗೂಡುತ್ತದೆ. ಹಗ್ಗಜಗ್ಗಾಟದಲ್ಲಿ ಸೋತ ತಂಡವು ಗೆದ್ದ … [Read more...] about ಹಗ್ಗಜಗ್ಗಾಟದಲ್ಲಿ ಸ್ಟಾರ್ ಬಾಯ್ಸ್ ಮುದ್ಗಾ,ಕಾರವಾರ ತಂಡ ಪ್ರಥಮ




