ಹೊನ್ನಾವರ - ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಸತಿ ಯೋಜನೆಯಲ್ಲಿ ಯಾವುದೇ ಸಮಸ್ಯೆ ಬಂದಲ್ಲಿ ತಮ್ಮ ಗಮನಕ್ಕೆ ತರುವಂತೆ ಶಾಸಕ ಸುನಿಲ್ ನಾಯ್ಕ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಗುರುವಾರ ತಾಲೂಕಾಪಂಚಾಯತ ಸಭಾಂಗಣದಲ್ಲಿ ವಸತಿ ಯೋಜನೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚಿಂತನ ಮಂಥನ ಸಭೆ ನಡೆಸಿ ಮಾತನಾಡಿದರು. ಸರ್ಕಾರ ಜನಪರವಾದ ಕೆಲಸ ಮಾಡುತ್ತಿದ್ದು ನಾನೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಪ್ರಯತ್ನಿಸುತ್ತೇನೆ, ಬಡ ಜನರಿಗೆ … [Read more...] about ವಸತಿ ಯೋಜನೆ ಸಮಸ್ಯೆ ಗಮನಕ್ಕೆ ತರುವಂತೆ ಶಾಸಕ ಸುನಿಲ್ ನಾಯ್ಕ ಸೂಚನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ
ಹಳಿಯಾಳ:- ಬುಧವಾರ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹೋರಿ ಬೆದರಿಸುವ ಕಾರ್ಯಕ್ರಮ ಉತ್ಸಾಹದಿಂದ ನಡೆಯಿತು. ತೇರಗಾಂವ ಗ್ರಾಮದಲ್ಲಿ ರೈತರು ತಮ್ಮ ಕೃಷಿ ಮಿತ್ರ ಎತ್ತುಗಳನ್ನು ವಿವಿಧ ಬಣ್ಣದ ಚಿತ್ತಾರಗಳಲ್ಲಿ ಅಲಂಕರಿಸಿ, ಪುಷ್ಟಗಳು ಸೇರಿದಂತೆ ವಿವಿಧ ವಸ್ತುಗಳಿಂದ ಶೃಂಗರಿಸಿ ಹೊರಿ ಬೆದರಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಡುವ ದಿನಿಸುಗಳಾದ ಕಡಬು, ಕೊಡಬಳೆ, ಚಕ್ಕುಲಿ, … [Read more...] about ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ಮಹಾನ್ ನಾಯಕಿ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ಮಹಾನ್ ನಾಯಕಿಯಾಗಿ ಹೊರಹೊಮ್ಮಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ನುಡಿದರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 35ನೇ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್ರವರ 144 ನೇ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ದೀಪ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ಮಹಾನ್ ನಾಯಕಿ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಬಸ್ ಇಂಜೀನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಅನಾಹುತ
ಹಳಿಯಾಳ:- ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದರ ಇಂಜೀನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಸೋಮವಾರ ಹಳಿಯಾಳ-ಕಲಘಟಗಿ ರಸ್ತೆಯಲ್ಲಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಳಿಯಾಳ ಘಟಕಕ್ಕೆ ಸೇರಿದ ಬಸ್ ನಂ ಕೆಎ-25, ಎಫ್-2290 ಸೋಮವಾರ ಬೆಳಿಗ್ಗೆ ಹಳಿಯಾಳದಿಂದ ಪ್ರಯಾಣಿಕರನ್ನು ಹೊತ್ತು ಕಲಘಟಗಿ ಎಡೆಗೆ ಸಾಗುತ್ತಿದ್ದು ಮಾರ್ಗ ಮಧ್ಯೆ ಇಂಜಿನ್ನಿಂದ ಹೊಗೆ ಬರಲು ಆರಂಭಿಸಿದಾಗ ಕೆಳಗೆ … [Read more...] about ಬಸ್ ಇಂಜೀನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಅನಾಹುತ
ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆಗೊಳಿಸಿ – ಎಸ್.ಎಲ್.ಘೋಟ್ನೇಕರ ಆಗ್ರಹ.
ಹಳಿಯಾಳ:- ಇತಿಹಾಸದಲ್ಲೇ ಕಂಡು ಕೆಳರಿಯದ ಜಲಪ್ರವಾಹಕ್ಕೆ ಅರ್ಧಕ್ಕೂ ಹೆಚ್ಚು ರಾಜ್ಯ ತತ್ತರಿಸಿದೆ ಅದರಲ್ಲೂ ಉತ್ತರ ಕನ್ನಡ ಜಿಲ್ಲೆ 2 ರಿಂದ 3 ಬಾರಿ ಪ್ರವಾಹಕ್ಕೆ ತುತ್ತಾಗಿರುವ ಕಾರಣ ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೊಷಿಸಿ ತಕ್ಷಣ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ.ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವರುಣ ದೇವನ ಅವಕೃಪೆಯಿಂದ … [Read more...] about ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆಗೊಳಿಸಿ – ಎಸ್.ಎಲ್.ಘೋಟ್ನೇಕರ ಆಗ್ರಹ.




