ಹೊನ್ನಾವರ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿ ಪಿ.ಜಿ.ಎಮ್. ಪಾಟೀಲ್ರನ್ನು ಹೊನ್ನಾವರ ವಕೀಲರ ಸಂಘದ ಸದಸ್ಯರು ಹಾಗೂ ನ್ಯಾಯಾಧೀಶರು ಶನಿವಾರ ಹೊನ್ನಾವರ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು. ನ್ಯಾಂiÀiಮೂರ್ತಿಗಳು ತಮ್ಮ ಖಾಸಗಿ ಪ್ರಯಾಣದ ವೇಳೆಗೆ ತಾವು ಇಡಗುಂಜಿಗೆ ತೆರಳುವ ಮಾರ್ಗದಲ್ಲಿ ಹೊನ್ನಾವರಕ್ಕೆ ಭೇಟಿ ನೀಡಿದರು. ನ್ಯಾಯಮೂರ್ತಿಗಳು ಈ ಹಿಂದೆ ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಹಾಗೂ ನಂತರ ಹೊನ್ನಾವರ ಎಮ್.ಎ.ಸಿ.ಟಿ. ಹಾಗೂ ಸಿವಿಲ್ … [Read more...] about ರಾಜ್ಯ ಉಚ್ಚ ನ್ಯಾಯಲಯದ ನ್ಯಾಯಧೀಶರು ಶ್ರೀ ಕ್ಷೇತ್ರ ಇಡಗುಂಜಿಗೆ ಭೇಟಿ ಪ್ರವಾಸಿಮಂದಿರದಲ್ಲಿ ನ್ಯಾಯಧೀಶರೊಂದಿಗೆ ಚರ್ಚೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪರಿಹಾರ ವಿತರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ - ಇತ್ತೀಚೆಗೆ ಬೀಸಿದ ಗಾಳಿ ಹಾಗೂ ಮಳೆಗೆ ಮರಗಳು ಉರುಳಿ ಮನೆಗೆ ಹಾನಿಯಾಗಿದ್ದವರಿಗೆ ಮೊದಲ ಹಂತದ ಪರಿಹಾರವನ್ನು ಶಾಸಕ ದಿನಕರ ಶೆಟ್ಟಿ ಮಂಗಳವಾರ ವಿತರಿಸಿದ್ದಾರೆ. ಘಟನೆ ನಡೆದ ದಿನವೂ ಹಾನಿಯಾದ ಪ್ರದೇಶಗಳಿಗೆ ಬೇಟಿ ನೀಡಿದ್ದ ಶಾಸಕರು ಆಸ್ತಿಪಾಸ್ತಿಗೆ ಹಾನಿಯಾದವರ ಕುಟುಂಭಕ್ಕೆ ತಕ್ಷಣ ನೆರವು ನೀಡುವುದಾಗಿ ತಿಳಿಸಿದ್ದರು. ಅದರಂತೆ ಇಂದು ಮತ್ತೆ ಘಟನಾ ಸ್ಥಳಕ್ಕೆ ಬೇಟಿನೀಡಿ ಮನೆಗೆ ಹಾನಿಯಾದ ಕುಟುಂಭದವರಾದ ಶೋಭಾ ಗಣೇಶ ಮೇಸ್ತ 57060 -00 ರು, ನಾಗವೇಣಿ ನಾಗಪ್ಪ … [Read more...] about ಪರಿಹಾರ ವಿತರಿಸಿದ ಶಾಸಕ ದಿನಕರ ಶೆಟ್ಟಿ
ಜನರ ಆಕ್ಷೇಪಣೆ, ಅಭಿಪ್ರಾಯ ಸಂಗ್ರಹಿಸಿದ ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿದರೇ ಊಗ್ರ ಪ್ರತಿಭಟನೆ.
ಹಳಿಯಾಳ:- ಹಳಿಯಾಳದಲ್ಲಿ ಬಹುಕೋಟಿ ಮೊತ್ತದ ಒಳ ಚರಂಡಿ ಕಾಮಗಾರಿ ಪ್ರಾರಂಭಿಸುವ ಮೊದಲು ಸಾರ್ವಜನೀಕರಿಂದ ಆಕ್ಷೇಪಣೆ, ಅಭಿಪ್ರಾಯ, ಅಹವಾಲುಗಳನ್ನು ಆಲಿಸದೆ ಸಾರ್ವಜನೀಕರಿಗೆ ವಿರುದ್ದವಾಗಿ ಕಾಮಗಾರಿ ಪ್ರಾರಂಭಿಸಿದಲ್ಲಿ ಸಾರ್ವಜನೀಕರೊಂದಿಗೆ ಸೇರಿ ಹಳಿಯಾಳ ಬಂದ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಳಿಯಾಳ ಬಿಜೆಪಿ ಘಟಕವು ಖಡಕ್ ಎಚ್ಚರಿಕೆಯನ್ನು ನೀಡಿದೆ. ಹಳಿಯಾಳ ತಾಲೂಕಾ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ನೇತೃತ್ವದಲ್ಲಿ ಪದಾಧಿಕಾರಿಗಳು, … [Read more...] about ಜನರ ಆಕ್ಷೇಪಣೆ, ಅಭಿಪ್ರಾಯ ಸಂಗ್ರಹಿಸಿದ ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿದರೇ ಊಗ್ರ ಪ್ರತಿಭಟನೆ.
ಜನಸ್ನೇಹಿ ದಕ್ಷ ಪೋಲಿಸ್ ಅಧಿಕಾರಿ ಪಿಎಸ್ ಐ ಆನಂದಮೂರ್ತಿ.
ಹಳಿಯಾಳ :- ಕಾರವಾರ, ಗೋಕರ್ಣ, ಹೊನ್ನಾವರ ಠಾಣೆಗಳಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಹಳಿಯಾಳ ಠಾಣೆಯಲ್ಲಿ ಕೂಡ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಕುಮಟಾ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್ಐ ಆನಂದಮೂರ್ತಿ .ಸಿ ಯವರ ಕುರಿತು ಕಿರು ಲೇಖನ. ಮೂಲತಃ ಚಾಮರಾಜನಗರ ಗುಂಡ್ಲುಪೇಟೆಯವರಾದ ಆನಂದಮೂರ್ತಿಯವರು 2007ರಲ್ಲಿ ಪೋಲಿಸ್ ಇಲಾಖೆಗೆ ಸೇರ್ಪಡೆಯಾಗಿದ್ದು ಮೊದಲು ಕಾಯ್ದಿಟ್ಟ ಪೋಲಿಸ್ ಪಡೆ(ರಿಸರ್ವ … [Read more...] about ಜನಸ್ನೇಹಿ ದಕ್ಷ ಪೋಲಿಸ್ ಅಧಿಕಾರಿ ಪಿಎಸ್ ಐ ಆನಂದಮೂರ್ತಿ.
ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ಸಾಧನೆ
ಹಳಿಯಾಳ:- ಆಲ್ ಇಂಡಿಯಾ ಡ್ರ್ಯಾಗನ್ ಕರಾಟೆ ಅಸೋಶಿಯನ್ ರವರು ನಡೆಸಿದ “ಬೆಲ್ಟಾ” ಪರೀಕ್ಷೆಯಲ್ಲಿ ಹಳಿಯಾಳದ ಛತ್ರಪತಿ ಶಿವಾಜಿ ಶಿಕ್ಷಣ ಸಂಸ್ಥೆಯ ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ ಶಾಲೆಯ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿದ್ದು, ನವೆಂಬರ್ ತಿಂಗಳ ದಿ.24 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಸಂಸ್ಥಾಪಕರಾಗಿರುವ ವಿಧಾನ ಪರಿಷತ್ … [Read more...] about ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ಸಾಧನೆ



