• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಾಜ್ಯ ಉಚ್ಚ ನ್ಯಾಯಲಯದ ನ್ಯಾಯಧೀಶರು ಶ್ರೀ ಕ್ಷೇತ್ರ ಇಡಗುಂಜಿಗೆ ಭೇಟಿ ಪ್ರವಾಸಿಮಂದಿರದಲ್ಲಿ ನ್ಯಾಯಧೀಶರೊಂದಿಗೆ ಚರ್ಚೆ

October 29, 2019 by Vishwanath Shetty Leave a Comment

ಹೊನ್ನಾವರ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿ ಪಿ.ಜಿ.ಎಮ್. ಪಾಟೀಲ್‍ರನ್ನು ಹೊನ್ನಾವರ ವಕೀಲರ ಸಂಘದ ಸದಸ್ಯರು ಹಾಗೂ ನ್ಯಾಯಾಧೀಶರು ಶನಿವಾರ ಹೊನ್ನಾವರ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು. ನ್ಯಾಂiÀiಮೂರ್ತಿಗಳು ತಮ್ಮ ಖಾಸಗಿ ಪ್ರಯಾಣದ ವೇಳೆಗೆ ತಾವು ಇಡಗುಂಜಿಗೆ ತೆರಳುವ ಮಾರ್ಗದಲ್ಲಿ ಹೊನ್ನಾವರಕ್ಕೆ ಭೇಟಿ ನೀಡಿದರು. ನ್ಯಾಯಮೂರ್ತಿಗಳು ಈ ಹಿಂದೆ ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಹಾಗೂ ನಂತರ ಹೊನ್ನಾವರ ಎಮ್.ಎ.ಸಿ.ಟಿ. ಹಾಗೂ ಸಿವಿಲ್ … [Read more...] about ರಾಜ್ಯ ಉಚ್ಚ ನ್ಯಾಯಲಯದ ನ್ಯಾಯಧೀಶರು ಶ್ರೀ ಕ್ಷೇತ್ರ ಇಡಗುಂಜಿಗೆ ಭೇಟಿ ಪ್ರವಾಸಿಮಂದಿರದಲ್ಲಿ ನ್ಯಾಯಧೀಶರೊಂದಿಗೆ ಚರ್ಚೆ

ಪರಿಹಾರ ವಿತರಿಸಿದ ಶಾಸಕ ದಿನಕರ ಶೆಟ್ಟಿ

October 29, 2019 by Vishwanath Shetty Leave a Comment

ಹೊನ್ನಾವರ - ಇತ್ತೀಚೆಗೆ ಬೀಸಿದ ಗಾಳಿ ಹಾಗೂ ಮಳೆಗೆ ಮರಗಳು ಉರುಳಿ ಮನೆಗೆ ಹಾನಿಯಾಗಿದ್ದವರಿಗೆ ಮೊದಲ ಹಂತದ ಪರಿಹಾರವನ್ನು ಶಾಸಕ ದಿನಕರ ಶೆಟ್ಟಿ ಮಂಗಳವಾರ ವಿತರಿಸಿದ್ದಾರೆ. ಘಟನೆ ನಡೆದ ದಿನವೂ ಹಾನಿಯಾದ ಪ್ರದೇಶಗಳಿಗೆ ಬೇಟಿ ನೀಡಿದ್ದ ಶಾಸಕರು ಆಸ್ತಿಪಾಸ್ತಿಗೆ ಹಾನಿಯಾದವರ ಕುಟುಂಭಕ್ಕೆ ತಕ್ಷಣ ನೆರವು ನೀಡುವುದಾಗಿ ತಿಳಿಸಿದ್ದರು. ಅದರಂತೆ ಇಂದು ಮತ್ತೆ ಘಟನಾ ಸ್ಥಳಕ್ಕೆ ಬೇಟಿನೀಡಿ ಮನೆಗೆ ಹಾನಿಯಾದ ಕುಟುಂಭದವರಾದ ಶೋಭಾ ಗಣೇಶ ಮೇಸ್ತ 57060 -00 ರು, ನಾಗವೇಣಿ ನಾಗಪ್ಪ … [Read more...] about ಪರಿಹಾರ ವಿತರಿಸಿದ ಶಾಸಕ ದಿನಕರ ಶೆಟ್ಟಿ

ಜನರ‌ ಆಕ್ಷೇಪಣೆ, ಅಭಿಪ್ರಾಯ ಸಂಗ್ರಹಿಸಿದ ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿದರೇ ಊಗ್ರ ಪ್ರತಿಭಟನೆ.

October 26, 2019 by Yogaraj SK Leave a Comment

ಹಳಿಯಾಳ:- ಹಳಿಯಾಳದಲ್ಲಿ ಬಹುಕೋಟಿ ಮೊತ್ತದ ಒಳ ಚರಂಡಿ ಕಾಮಗಾರಿ ಪ್ರಾರಂಭಿಸುವ ಮೊದಲು ಸಾರ್ವಜನೀಕರಿಂದ ಆಕ್ಷೇಪಣೆ, ಅಭಿಪ್ರಾಯ, ಅಹವಾಲುಗಳನ್ನು ಆಲಿಸದೆ ಸಾರ್ವಜನೀಕರಿಗೆ ವಿರುದ್ದವಾಗಿ ಕಾಮಗಾರಿ ಪ್ರಾರಂಭಿಸಿದಲ್ಲಿ ಸಾರ್ವಜನೀಕರೊಂದಿಗೆ ಸೇರಿ ಹಳಿಯಾಳ ಬಂದ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಳಿಯಾಳ ಬಿಜೆಪಿ ಘಟಕವು ಖಡಕ್ ಎಚ್ಚರಿಕೆಯನ್ನು ನೀಡಿದೆ. ಹಳಿಯಾಳ ತಾಲೂಕಾ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ನೇತೃತ್ವದಲ್ಲಿ ಪದಾಧಿಕಾರಿಗಳು, … [Read more...] about ಜನರ‌ ಆಕ್ಷೇಪಣೆ, ಅಭಿಪ್ರಾಯ ಸಂಗ್ರಹಿಸಿದ ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿದರೇ ಊಗ್ರ ಪ್ರತಿಭಟನೆ.

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಆನಂದಮೂರ್ತಿ.

October 26, 2019 by Yogaraj SK Leave a Comment

special story on haliyal PSI ANANDMURTHY,psi anand murthy

ಹಳಿಯಾಳ :- ಕಾರವಾರ, ಗೋಕರ್ಣ, ಹೊನ್ನಾವರ ಠಾಣೆಗಳಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಹಳಿಯಾಳ ಠಾಣೆಯಲ್ಲಿ ಕೂಡ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಕುಮಟಾ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಆನಂದಮೂರ್ತಿ .ಸಿ ಯವರ ಕುರಿತು ಕಿರು ಲೇಖನ. ಮೂಲತಃ ಚಾಮರಾಜನಗರ ಗುಂಡ್ಲುಪೇಟೆಯವರಾದ ಆನಂದಮೂರ್ತಿಯವರು 2007ರಲ್ಲಿ ಪೋಲಿಸ್ ಇಲಾಖೆಗೆ ಸೇರ್ಪಡೆಯಾಗಿದ್ದು ಮೊದಲು ಕಾಯ್ದಿಟ್ಟ ಪೋಲಿಸ್ ಪಡೆ(ರಿಸರ್ವ … [Read more...] about ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಆನಂದಮೂರ್ತಿ.

ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ‌ ಶಾಲೆಯ ಮಕ್ಕಳ ಸಾಧನೆ

October 26, 2019 by Yogaraj SK Leave a Comment

sl ghotnekar - shivaji school news

ಹಳಿಯಾಳ:- ಆಲ್ ಇಂಡಿಯಾ ಡ್ರ್ಯಾಗನ್ ಕರಾಟೆ ಅಸೋಶಿಯನ್ ರವರು ನಡೆಸಿದ “ಬೆಲ್ಟಾ” ಪರೀಕ್ಷೆಯಲ್ಲಿ ಹಳಿಯಾಳದ ಛತ್ರಪತಿ ಶಿವಾಜಿ ಶಿಕ್ಷಣ ಸಂಸ್ಥೆಯ ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ ಶಾಲೆಯ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿದ್ದು, ನವೆಂಬರ್ ತಿಂಗಳ ದಿ.24 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಸಂಸ್ಥಾಪಕರಾಗಿರುವ ವಿಧಾನ ಪರಿಷತ್ … [Read more...] about ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ‌ ಶಾಲೆಯ ಮಕ್ಕಳ ಸಾಧನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar