• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹ.

October 24, 2019 by Yogaraj SK Leave a Comment

HINDU samiti manavi about GO hatye nishedha kanunu

ಹಳಿಯಾಳ:- 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ (ಕರ್ನಾಟಕ ಪ್ರಿವೆನಷನ್ ಆಫ್ ಕವ್ ಸ್ಲಾಟರ್ ಮತ್ತು ಪ್ರಿವೆನಷನ್(ಅಮೆಂಡಮೆಂಟ್) ಬಿಲ್ 2010 ಕಾನೂನು ಜಾರಿಗೊಳಿಸಿತ್ತು ಬಳಿಕ ಇದನ್ನು ಕಾಂಗ್ರೇಸ್ ಸರ್ಕಾರ ರದ್ದುಗೊಳಿಸಿತ್ತು ಆದರೇ ಪುನಃ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಮಂಗಳವಾರ … [Read more...] about ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹ.

ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.

October 24, 2019 by Yogaraj SK Leave a Comment

kempu sene submitted memorandum to DFO haliyal

ಹಳಿಯಾಳ:- ಸಾಗುವಳಿ ಮಾಡಿದ ಜಮೀನನ್ನು ಬಿಟ್ಟು ಬೇರೆಕಡೆ ಸಿಪಿಟಿ(ಟ್ರಂಚ್) ಹೊಡಿಸಬೇಕು ಮತ್ತು ಫಲಾನುಭವಿಗಳ ಸಾಗುವಳಿ ಮಾಡಿದ ಜಮೀನನ್ನು ಶೀಘ್ರವೇ ಜಿಪಿಎಸ್ ಮಾಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ(ಕೆಂಪು ಸೇನೆ) ಸಂಘಟನೆಯಿಂದ ಬುಧವಾರ ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೆಂಪು ಸೇನೆಯ ಜಿಲ್ಲಾಧ್ಯಕ್ಷ ವ್ಹಿ ಬಿ ರಾಮಚಂದ್ರ ಅವರ ನೇತೃತ್ವದಲ್ಲಿ ಅತಿಕ್ರಮಣದಾರ ರೈತರು, ಫಲಾನುಭವಿಗಳು ಪಟ್ಟಣದ ಅರಣ್ಯ ಇಲಾಖೆಗೆ … [Read more...] about ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.

ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ

October 24, 2019 by Yogaraj SK Leave a Comment

Deepavali gambling shanti palana sabhe

ಹಳಿಯಾಳ :- ಈಗಾಗಲೇ ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಗಡಿಪಾರಿಗೆ ಶಿಫಾರಸು ಮಾಡಲಾಗಿದ್ದು ಇನ್ನು ಮುಂದೆ ಮತ್ತೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ದ ಗುಂಡಾ ಕಾಯ್ದೆ ಅಸ್ತ್ರ ಬಳಸಲಾಗುತ್ತಿದ್ದು ಅಕ್ರಮ ಚಟುವಟಿಕೆ ನಡೆಸುವವರನ್ನು ಸುಮ್ಮನೆ ಬಿಡುವ ಪ್ರಶ್ನೇಯೇ ಇಲ್ಲವೆಂದು ಹಳಿಯಾಳ ಪೋಲಿಸ್ ವೃತ್ತ ನೀರಿಕ್ಷಕ(ಸಿಪಿಐ) ಬಿಎಸ್ ಲೋಕಾಪುರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ … [Read more...] about ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ

ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು

October 22, 2019 by Yogaraj SK Leave a Comment

Haliyal bhari male - tumbi hariyuttive hallagalu

ಹಳಿಯಾಳ:- ಕಳೆದ 2 ದಿನಗಳಿಂದ ಹಳಿಯಾಳ, ಧಾರವಾಡ, ಖಾನಾಪುರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಅಲ್ಲದೇ ಶನಿವಾರ ಸಾಯಂಕಾಲದಿಂದ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಳಿಯಾಳದ ಹಳ್ಳಗಳು ಮತ್ತೇ ಮೈದುಂಬಿಕೊಂಡು ಹರಿಯುತ್ತಿದ್ದು ಮಳೆ ಹೀಗೆ ಮುಂದುವರೆದರೇ ಮತ್ತೊಮ್ಮೆ ಸೇತುವೆಗಳು ಜಲಾವೃತವಾಗುವ ಲಕ್ಷಣಗಳು ಗೊಚರಿಸುತ್ತಿವೆ. ಕಳೆದ ಅಗಸ್ಟ್ ತಿಂಗಳಿನಲ್ಲಿ ದಿ.6ರಿಂದ 10 ವರೆಗೆ ಮೇಘಸ್ಪೊಟದಿಂದಾಗಿ ಹಳಿಯಾಳದ ಹಳ್ಳಗಳಲ್ಲಿ ಪ್ರವಾಹ ಉಂಟಾಗಿತ್ತು ಇದರಿಂದ ಕೊಟ್ಯಂತರ ರೂ. … [Read more...] about ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು

ಧರ್ಮಸ್ಥಳದ ಮ್ಯೂಸಿಯಂನಲ್ಲಿ ಮಂಕಿಯ ಚಿನ್ನದ ತಯಾರಿಕರಿಂದ ರಚಿಸಲ್ಪದ ಬಂಗಾರದ ಚೈನ್. ವಿರೇಂದ್ರ ಹೆಗ್ಗಡೆಯವರಿಂದ ಪ್ರಶಂಸನಾ ಪತ್ರ ಸ್ವೀಕಾರ.

October 22, 2019 by Vishwanath Shetty Leave a Comment

india book of record serida chain

ಹೊನ್ನಾವರ ತಾಲೂಕಿನ ಮಂಕಿಯ ಪ್ರಸನ್ನ ಜ್ಯುವೆಲರಿಯ ದಿನೇಶ ಮರ್ತು ಶೇಟ್ ಅವರು 480 ಮಿಲಿಗ್ರಾಮ್ (0.5 ಗ್ರಾಂ ಗಿಂತಲೂ ಕಡಿಮೆ) ಬಂಗಾರದಿಂದ ಮಾಡಿದ ಚೈನ್ ಇಂಡಿಯಾ ಬುಕ್ ಆಪ್ ರೆಕಾರ್ಡ ಸೇರಿದೆ. ಸಚಿನ್ ತೆಂಡೂಲ್ಕರ್ ಮಾಡೆಲ್ ಚೈನ್ ಇದಾಗಿದ್ದು ಅಪರೂಪದ ದಾಖಲೆ ಮಾಡಿದ ದಿನೇಶ್ ಶೇಟ್ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಇದೇ ಸಂದರ್ಭದಲ್ಲಿ ಧರ್ಮಸ್ಥಳ ಮ್ಯೂಸಿಯಂನಲ್ಲಿಡಲು … [Read more...] about ಧರ್ಮಸ್ಥಳದ ಮ್ಯೂಸಿಯಂನಲ್ಲಿ ಮಂಕಿಯ ಚಿನ್ನದ ತಯಾರಿಕರಿಂದ ರಚಿಸಲ್ಪದ ಬಂಗಾರದ ಚೈನ್. ವಿರೇಂದ್ರ ಹೆಗ್ಗಡೆಯವರಿಂದ ಪ್ರಶಂಸನಾ ಪತ್ರ ಸ್ವೀಕಾರ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar