ಹಳಿಯಾಳ:- 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ (ಕರ್ನಾಟಕ ಪ್ರಿವೆನಷನ್ ಆಫ್ ಕವ್ ಸ್ಲಾಟರ್ ಮತ್ತು ಪ್ರಿವೆನಷನ್(ಅಮೆಂಡಮೆಂಟ್) ಬಿಲ್ 2010 ಕಾನೂನು ಜಾರಿಗೊಳಿಸಿತ್ತು ಬಳಿಕ ಇದನ್ನು ಕಾಂಗ್ರೇಸ್ ಸರ್ಕಾರ ರದ್ದುಗೊಳಿಸಿತ್ತು ಆದರೇ ಪುನಃ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಮಂಗಳವಾರ … [Read more...] about ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.
ಹಳಿಯಾಳ:- ಸಾಗುವಳಿ ಮಾಡಿದ ಜಮೀನನ್ನು ಬಿಟ್ಟು ಬೇರೆಕಡೆ ಸಿಪಿಟಿ(ಟ್ರಂಚ್) ಹೊಡಿಸಬೇಕು ಮತ್ತು ಫಲಾನುಭವಿಗಳ ಸಾಗುವಳಿ ಮಾಡಿದ ಜಮೀನನ್ನು ಶೀಘ್ರವೇ ಜಿಪಿಎಸ್ ಮಾಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ(ಕೆಂಪು ಸೇನೆ) ಸಂಘಟನೆಯಿಂದ ಬುಧವಾರ ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೆಂಪು ಸೇನೆಯ ಜಿಲ್ಲಾಧ್ಯಕ್ಷ ವ್ಹಿ ಬಿ ರಾಮಚಂದ್ರ ಅವರ ನೇತೃತ್ವದಲ್ಲಿ ಅತಿಕ್ರಮಣದಾರ ರೈತರು, ಫಲಾನುಭವಿಗಳು ಪಟ್ಟಣದ ಅರಣ್ಯ ಇಲಾಖೆಗೆ … [Read more...] about ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.
ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ
ಹಳಿಯಾಳ :- ಈಗಾಗಲೇ ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಗಡಿಪಾರಿಗೆ ಶಿಫಾರಸು ಮಾಡಲಾಗಿದ್ದು ಇನ್ನು ಮುಂದೆ ಮತ್ತೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ದ ಗುಂಡಾ ಕಾಯ್ದೆ ಅಸ್ತ್ರ ಬಳಸಲಾಗುತ್ತಿದ್ದು ಅಕ್ರಮ ಚಟುವಟಿಕೆ ನಡೆಸುವವರನ್ನು ಸುಮ್ಮನೆ ಬಿಡುವ ಪ್ರಶ್ನೇಯೇ ಇಲ್ಲವೆಂದು ಹಳಿಯಾಳ ಪೋಲಿಸ್ ವೃತ್ತ ನೀರಿಕ್ಷಕ(ಸಿಪಿಐ) ಬಿಎಸ್ ಲೋಕಾಪುರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ … [Read more...] about ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ
ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು
ಹಳಿಯಾಳ:- ಕಳೆದ 2 ದಿನಗಳಿಂದ ಹಳಿಯಾಳ, ಧಾರವಾಡ, ಖಾನಾಪುರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಅಲ್ಲದೇ ಶನಿವಾರ ಸಾಯಂಕಾಲದಿಂದ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಳಿಯಾಳದ ಹಳ್ಳಗಳು ಮತ್ತೇ ಮೈದುಂಬಿಕೊಂಡು ಹರಿಯುತ್ತಿದ್ದು ಮಳೆ ಹೀಗೆ ಮುಂದುವರೆದರೇ ಮತ್ತೊಮ್ಮೆ ಸೇತುವೆಗಳು ಜಲಾವೃತವಾಗುವ ಲಕ್ಷಣಗಳು ಗೊಚರಿಸುತ್ತಿವೆ. ಕಳೆದ ಅಗಸ್ಟ್ ತಿಂಗಳಿನಲ್ಲಿ ದಿ.6ರಿಂದ 10 ವರೆಗೆ ಮೇಘಸ್ಪೊಟದಿಂದಾಗಿ ಹಳಿಯಾಳದ ಹಳ್ಳಗಳಲ್ಲಿ ಪ್ರವಾಹ ಉಂಟಾಗಿತ್ತು ಇದರಿಂದ ಕೊಟ್ಯಂತರ ರೂ. … [Read more...] about ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು
ಧರ್ಮಸ್ಥಳದ ಮ್ಯೂಸಿಯಂನಲ್ಲಿ ಮಂಕಿಯ ಚಿನ್ನದ ತಯಾರಿಕರಿಂದ ರಚಿಸಲ್ಪದ ಬಂಗಾರದ ಚೈನ್. ವಿರೇಂದ್ರ ಹೆಗ್ಗಡೆಯವರಿಂದ ಪ್ರಶಂಸನಾ ಪತ್ರ ಸ್ವೀಕಾರ.
ಹೊನ್ನಾವರ ತಾಲೂಕಿನ ಮಂಕಿಯ ಪ್ರಸನ್ನ ಜ್ಯುವೆಲರಿಯ ದಿನೇಶ ಮರ್ತು ಶೇಟ್ ಅವರು 480 ಮಿಲಿಗ್ರಾಮ್ (0.5 ಗ್ರಾಂ ಗಿಂತಲೂ ಕಡಿಮೆ) ಬಂಗಾರದಿಂದ ಮಾಡಿದ ಚೈನ್ ಇಂಡಿಯಾ ಬುಕ್ ಆಪ್ ರೆಕಾರ್ಡ ಸೇರಿದೆ. ಸಚಿನ್ ತೆಂಡೂಲ್ಕರ್ ಮಾಡೆಲ್ ಚೈನ್ ಇದಾಗಿದ್ದು ಅಪರೂಪದ ದಾಖಲೆ ಮಾಡಿದ ದಿನೇಶ್ ಶೇಟ್ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಇದೇ ಸಂದರ್ಭದಲ್ಲಿ ಧರ್ಮಸ್ಥಳ ಮ್ಯೂಸಿಯಂನಲ್ಲಿಡಲು … [Read more...] about ಧರ್ಮಸ್ಥಳದ ಮ್ಯೂಸಿಯಂನಲ್ಲಿ ಮಂಕಿಯ ಚಿನ್ನದ ತಯಾರಿಕರಿಂದ ರಚಿಸಲ್ಪದ ಬಂಗಾರದ ಚೈನ್. ವಿರೇಂದ್ರ ಹೆಗ್ಗಡೆಯವರಿಂದ ಪ್ರಶಂಸನಾ ಪತ್ರ ಸ್ವೀಕಾರ.




