• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ

October 20, 2019 by Yogaraj SK Leave a Comment

ಹಳಿಯಾಳ :- ಸಭೆಗಳಲ್ಲಿ ಚರ್ಚಿಸಿ ಠರಾವು ಮಾಡಿರುವ ಅಂಶಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಆಸಕ್ತಿ ತೊರದಿದ್ದರೇ ಹಾಗೂ ಶ್ರಮಿಸದಿದ್ದರೇ ಅವರ ವಿರುದ್ದ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಳಿಯಾಳ ಪುರಸಭೆಯವರು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಕರೆದ ವಿಶೇಷ ಸಭೆಯಲ್ಲಿ … [Read more...] about ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ

ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ

October 20, 2019 by Yogaraj SK Leave a Comment

ಹಳಿಯಾಳ:- ಪಟ್ಟಣದ ರೈತರ ಸೇವಾ ಸಹಕಾರಿ (ಆರ್‍ಎಸ್‍ಎಸ್) ಸಂಘದÀಲ್ಲಿ ಅವ್ಯವಹಾರ ನಡೆದಿದ್ದು ಕಲಂ 64ರ ಅಡಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ. ತಾವು ಹಾಗೂ ಉಳಿದ ಸದಸ್ಯರು ಯಾವುದೇ ತನಿಖೆಗೂ ಹೆದರುವುದಿಲ್ಲ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಹಳಿಯಾಳದ ಆರ್.ಎಸ್.ಎಸ್.ಸಂಘದ ಸದಸ್ಯರು ಆಗಿರುವ ಎಸ್.ಎಲ್.ಘೊಟ್ನೇಕರ ಸ್ಪಷ್ಟಪಡಿಸಿದರು. ಪಟ್ಟಣದ ರೈತರ ಸೇವಾ ಸಹಕಾರಿ … [Read more...] about ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ

ಸಮಸ್ಯೆಗೆ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ. 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸಿರುವುದಕ್ಕೆ ಪಟ್ಟಣ ನಿವಾಸಿಗಳಿಂದ ಅಭಿನಂದನೆ ಮಹಾಪೂರ

October 16, 2019 by Vishwanath Shetty Leave a Comment

ಹೊನ್ನಾವರ ಪಟ್ಟಣ ವ್ಯಾಪ್ತಿಯ ಸಮಸ್ಯೆಗೆ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ. 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸಿರುವುದಕ್ಕೆ ಪಟ್ಟಣ ನಿವಾಸಿಗಳಿಂದ ಅಭಿನಂದನೆ ಮಹಾಪೂರ ಹೊನ್ನಾವರ ಪಟ್ಟಣ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಂದು ನಿನ್ನೆಯದಲ್ಲ ಪ್ರತಿ ಬಾರಿ ಪೈಪ್ ಒಡೆಯುವುದು ಟಿಸಿ ಕೆಟ್ಟು ವಾರನುಗಟ್ಟಲೇ ನೀರು ಇಲ್ಲದೇ ಹಿಡಿಶಾಪ ಹಾಕುವುದು ಪಟ್ಟಣ ನಿವಾಸಿಗಳಿಗೆ ಈ ಹಿಂದಿನಿಂದಲೂ ಮಾಮೂಲಿಯಾಗಿ ರೋಸಿ ಹೋಗಿದ್ದರು. ಸೋಮವಾರ ಟಿಸಿ ಕೆಟ್ಟಿದೆ ಇನ್ನು ಒಂದು ವಾರ … [Read more...] about ಸಮಸ್ಯೆಗೆ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ. 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸಿರುವುದಕ್ಕೆ ಪಟ್ಟಣ ನಿವಾಸಿಗಳಿಂದ ಅಭಿನಂದನೆ ಮಹಾಪೂರ

ಕನ್ನಡದಲ್ಲೇ ನಾಮಫಲಕ ಅಳವಡಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

October 14, 2019 by Yogaraj SK Leave a Comment

jay karnataka sangh manavi

ಹಳಿಯಾಳ:- ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದ ಒಳಗಾಗಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳ,ಎಲ್ಲಾ ಅಂಗಡಿ-ಮಳಿಗೆಗಳು ಕನ್ನಡದಲ್ಲೇ ನಾಮಫಲಕಗನ್ನು ಅಳವಡಿಸಬೇಕೆಂದು ಹಳಿಯಾಳದ ಜಯ ಕರ್ನಾಟಕ ಸಂಘಟನೆ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಶುಕ್ರವಾರ ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಬಳಿಕ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ … [Read more...] about ಕನ್ನಡದಲ್ಲೇ ನಾಮಫಲಕ ಅಳವಡಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಕಸಾಯಿಖಾನೆ ಹಾಗೂ ಮಾಂಸದ ಅಂಗಡಿಗಳನ್ನು ಬಂದ್ ಮಾಡುವಂತೆ ಹಳಿಯಾಳ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

October 14, 2019 by Yogaraj SK Leave a Comment

Submitted memorandum to DC dr harish - BY X MLA sunil hegde and BJP haliyal

ಹಳಿಯಾಳ :- ತಾಲೂಕಾ ಕೇಂದ್ರವಾಗಿರುವ ಹಳಿಯಾಳ ಪಟ್ಟಣದ ಜನನಿಬಿಡ, ಜನವಸತಿ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆ(ಗೋ ವಧಾಲಯ), ಮಾಂಸದಂಗಡಿಗಳನ್ನು ಕೂಡಲೇ ಕೂಡಲೇ ಮುಚ್ಚಲು ಆದೇಶ ಹೊರಡಿಸಬೇಕೆಂದು ಹಳಿಯಾಳ ಬಿಜೆಪಿ ಘಟಕ ಉ.ಕ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಹರೀಶ ಅವರನ್ನು ಬಿಜೆಪಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ನೇತೃತ್ವದಲ್ಲಿ ಹಳಿಯಾಳ … [Read more...] about ಕಸಾಯಿಖಾನೆ ಹಾಗೂ ಮಾಂಸದ ಅಂಗಡಿಗಳನ್ನು ಬಂದ್ ಮಾಡುವಂತೆ ಹಳಿಯಾಳ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar