ಹಳಿಯಾಳ :- ಸಭೆಗಳಲ್ಲಿ ಚರ್ಚಿಸಿ ಠರಾವು ಮಾಡಿರುವ ಅಂಶಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಆಸಕ್ತಿ ತೊರದಿದ್ದರೇ ಹಾಗೂ ಶ್ರಮಿಸದಿದ್ದರೇ ಅವರ ವಿರುದ್ದ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಳಿಯಾಳ ಪುರಸಭೆಯವರು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಕರೆದ ವಿಶೇಷ ಸಭೆಯಲ್ಲಿ … [Read more...] about ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ
ಹಳಿಯಾಳ:- ಪಟ್ಟಣದ ರೈತರ ಸೇವಾ ಸಹಕಾರಿ (ಆರ್ಎಸ್ಎಸ್) ಸಂಘದÀಲ್ಲಿ ಅವ್ಯವಹಾರ ನಡೆದಿದ್ದು ಕಲಂ 64ರ ಅಡಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ. ತಾವು ಹಾಗೂ ಉಳಿದ ಸದಸ್ಯರು ಯಾವುದೇ ತನಿಖೆಗೂ ಹೆದರುವುದಿಲ್ಲ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಹಳಿಯಾಳದ ಆರ್.ಎಸ್.ಎಸ್.ಸಂಘದ ಸದಸ್ಯರು ಆಗಿರುವ ಎಸ್.ಎಲ್.ಘೊಟ್ನೇಕರ ಸ್ಪಷ್ಟಪಡಿಸಿದರು. ಪಟ್ಟಣದ ರೈತರ ಸೇವಾ ಸಹಕಾರಿ … [Read more...] about ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ
ಸಮಸ್ಯೆಗೆ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ. 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸಿರುವುದಕ್ಕೆ ಪಟ್ಟಣ ನಿವಾಸಿಗಳಿಂದ ಅಭಿನಂದನೆ ಮಹಾಪೂರ
ಹೊನ್ನಾವರ ಪಟ್ಟಣ ವ್ಯಾಪ್ತಿಯ ಸಮಸ್ಯೆಗೆ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ. 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸಿರುವುದಕ್ಕೆ ಪಟ್ಟಣ ನಿವಾಸಿಗಳಿಂದ ಅಭಿನಂದನೆ ಮಹಾಪೂರ ಹೊನ್ನಾವರ ಪಟ್ಟಣ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಂದು ನಿನ್ನೆಯದಲ್ಲ ಪ್ರತಿ ಬಾರಿ ಪೈಪ್ ಒಡೆಯುವುದು ಟಿಸಿ ಕೆಟ್ಟು ವಾರನುಗಟ್ಟಲೇ ನೀರು ಇಲ್ಲದೇ ಹಿಡಿಶಾಪ ಹಾಕುವುದು ಪಟ್ಟಣ ನಿವಾಸಿಗಳಿಗೆ ಈ ಹಿಂದಿನಿಂದಲೂ ಮಾಮೂಲಿಯಾಗಿ ರೋಸಿ ಹೋಗಿದ್ದರು. ಸೋಮವಾರ ಟಿಸಿ ಕೆಟ್ಟಿದೆ ಇನ್ನು ಒಂದು ವಾರ … [Read more...] about ಸಮಸ್ಯೆಗೆ ಸ್ಪಂದಿಸಿದ ಶಾಸಕ ದಿನಕರ ಶೆಟ್ಟಿ. 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸಿರುವುದಕ್ಕೆ ಪಟ್ಟಣ ನಿವಾಸಿಗಳಿಂದ ಅಭಿನಂದನೆ ಮಹಾಪೂರ
ಕನ್ನಡದಲ್ಲೇ ನಾಮಫಲಕ ಅಳವಡಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳ:- ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದ ಒಳಗಾಗಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಘ-ಸಂಸ್ಥೆಗಳ,ಎಲ್ಲಾ ಅಂಗಡಿ-ಮಳಿಗೆಗಳು ಕನ್ನಡದಲ್ಲೇ ನಾಮಫಲಕಗನ್ನು ಅಳವಡಿಸಬೇಕೆಂದು ಹಳಿಯಾಳದ ಜಯ ಕರ್ನಾಟಕ ಸಂಘಟನೆ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಶುಕ್ರವಾರ ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಬಳಿಕ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ … [Read more...] about ಕನ್ನಡದಲ್ಲೇ ನಾಮಫಲಕ ಅಳವಡಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಕಸಾಯಿಖಾನೆ ಹಾಗೂ ಮಾಂಸದ ಅಂಗಡಿಗಳನ್ನು ಬಂದ್ ಮಾಡುವಂತೆ ಹಳಿಯಾಳ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಹಳಿಯಾಳ :- ತಾಲೂಕಾ ಕೇಂದ್ರವಾಗಿರುವ ಹಳಿಯಾಳ ಪಟ್ಟಣದ ಜನನಿಬಿಡ, ಜನವಸತಿ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆ(ಗೋ ವಧಾಲಯ), ಮಾಂಸದಂಗಡಿಗಳನ್ನು ಕೂಡಲೇ ಕೂಡಲೇ ಮುಚ್ಚಲು ಆದೇಶ ಹೊರಡಿಸಬೇಕೆಂದು ಹಳಿಯಾಳ ಬಿಜೆಪಿ ಘಟಕ ಉ.ಕ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಹರೀಶ ಅವರನ್ನು ಬಿಜೆಪಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ನೇತೃತ್ವದಲ್ಲಿ ಹಳಿಯಾಳ … [Read more...] about ಕಸಾಯಿಖಾನೆ ಹಾಗೂ ಮಾಂಸದ ಅಂಗಡಿಗಳನ್ನು ಬಂದ್ ಮಾಡುವಂತೆ ಹಳಿಯಾಳ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ




