ಜೋಯಿಡಾ -ಜೋಯಿಡಾ ತಾಲೂಕಿನ ತಹಶಿಲ್ದಾರರ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು, ತಹಶಿಲ್ದಾರರ ಸಂಜಯ ಕಾಂಬಳೆ ಗಾಂಧೀಜಿ ಯವರ ಭಾವಚಿತ್ರ ಕ್ಕೆ ಪೂಜೆ ಮಾಡಿ ನಮಸ್ಕರಿಸಿದರು.ನಂತರ ಮಾತನಾಡಿದ ಅವರು ಗಾಂಧಿಯವರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಡಿದ ಮಹಾನ್ ವ್ಯಕ್ತಿ, ಅವರ ಜನ್ಮದಿನದಂದು ಅವರು ಹೇಳಿದ ಕೆಲ ಮಾತುಗಳನ್ನು ನಾವು ಪಾಲಿಸೋಣ ,ಸ್ವಚ್ಚ ಭಾರತ ಅವರ ಕನಸಾಗಿತ್ತು, ಆದ್ದರಿಂದ ನಾವು ನಮ್ಮ ಸುತ್ತಮುತ್ತ ಸ್ವಚ್ಚತಾ ಕಾರ್ಯ ಮಾಡೋಣ ಎಂದರು.ಈ ಸಂದರ್ಭದಲ್ಲಿ … [Read more...] about ತಹಶೀಲ್ದಾರ ಕಚೇರಿ ಎದುರು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅರಣ್ಯ ಇಲಾಖೆಯ ಟ್ರೀ ಪಾರ್ಕಗೆ ಉದ್ಘಾಟನೆ ಭಾಗ್ಯ ಯಾವಾಗ..?
ಖಾನಾಪುರನಂದಗಡ-ಖಾನಾಪೂರ ನಡುವಿನ ಕೌಂದಲ್ ಗ್ರಾಮದ ಹತ್ತಿರ ಹೆದ್ದಾರಿ ಪಕ್ಕದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖಾನಾಪುರ ವಲಯ ಅರಣ್ಯ ಇಲಾಖೆ ನಿರ್ಮಿಸಿದ ಟ್ರೀ ಪಾರ್ಕಗೆ ವರ್ಷ ಕಳೆದರು ಅರಣ್ಯ ಇಲಾಖೆ ನಿರ್ಲಕ್ಷದಿಂದ ಇನ್ನು ಬಿಡುಗಡೆ ಭಾಗ್ಯ ಕಂಡಿಲ್ಲ್ಲ.ಅರಣ್ಯ ಇಲಾಖೆ ಇದನ್ನು ಲೋಕಸಭೆ ಚುನಾವಣೆ ನೀತಿ ಸಂಹಿತೆ ನೆಪವೊಡ್ಡಿತ್ತು. ಚುನಾವಣೆ ಮುಗಿದ ನಂತರ ಲೋಕಾರ್ಪಣೆಗೊಳಿಸಬೇಕಾಗಿತ್ತು. ಆದರೆ ಇವತ್ತಿಗೂ ಯಾವ ಅಧಿಕಾರಿಗಳು ಇದನ್ನು ಉಧ್ಘಾಟಿಸಬೇಕು … [Read more...] about ಅರಣ್ಯ ಇಲಾಖೆಯ ಟ್ರೀ ಪಾರ್ಕಗೆ ಉದ್ಘಾಟನೆ ಭಾಗ್ಯ ಯಾವಾಗ..?
ಬಾಲಕರ ಕಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಹಾಗೂ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೊನ್ನಾವರ ,ಅಂಕೋಲಾ ಸತ್ಯಾಗ್ರಹ ಸ್ಮಾರಕ ಕ್ರೀಡಾಂಗಣದಲ್ಲಿ ನಡೆದ 2019-20 ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ್ಮ ಜನತಾ ವಿದ್ಯಾಲಯ ಕಾಸರಕೋಡ ಶಾಲೆಯ ಬಾಲಕರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಮತ್ತು ಟಿ.ಜಿ.ಟಿ ವಿಭಾಗದ ಗುಂಡು ಎಸೆತ ಸ್ಪರ್ಧೆಯಲ್ಲಿ ದರ್ಶನ ಚಂದ್ರು ಗೌಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ಎಲ್ಲಾ ವಿಜೇತ ಕ್ರೀಡಾಪಟುಗಳಿಗೆ ಆಡಳಿತ ಮಂಡಳಿ, … [Read more...] about ಬಾಲಕರ ಕಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಹಾಗೂ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹಳಿಯಾಳ ತಾಲೂಕಿನ ಮುರ್ಕವಾಡ ಹಾಗೂ ತೇರಗಾಂವ ಗ್ರಾಮದಲ್ಲಿ ದುರ್ಗಾದೌಡ ಆಚರಣೆ.
ಹಳಿಯಾಳ:- ನವರಾತ್ರಿ ಉತ್ಸವವನ್ನು ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿಯೂ ಶ್ರೀ ದುರ್ಗಾಮಾತೆಯ ಮೂರ್ತಿಗಳನ್ನು ಪ್ರತಿಷ್ಠಾಪಿಸಿ-ವಿಶೇಷ ಪೂಜೆ ಪುನಸ್ಕಾರ, ಕೀರ್ತನೆ, ಭಜನೆ, ಪುರಾಣ ವಾಚನ ಕಾರ್ಯಕ್ರಮಗಳ ಮೂಲಕ ಧಾರ್ಮಿಕ ಕಾರ್ಯಕ್ರಮವನ್ನು ಅತ್ಯಂತ ಶೃದ್ದಾಭಕ್ತಿ ಹಾಗೂ ಸಡಗರದಿಂದ ಆಚರಿಸುತ್ತಿದ್ದಾರೆ. ತೇರಗಾಂವದಲ್ಲಿ :- ತಾಲೂಕಿನ ತೇರಗಾಂವ ಗ್ರಾಮದಲ್ಲಿ ನವರಾತ್ರಿ ಉತ್ಸವದಲ್ಲಿ ಕಳೆದ 5 ವರ್ಷಗಳಿಂದ ದುರ್ಗಾಮಾತೇಯ ಮೂರ್ತಿ ಪ್ರತಿಷ್ಠಾಪಿಸಿ ದಸರಾ … [Read more...] about ಹಳಿಯಾಳ ತಾಲೂಕಿನ ಮುರ್ಕವಾಡ ಹಾಗೂ ತೇರಗಾಂವ ಗ್ರಾಮದಲ್ಲಿ ದುರ್ಗಾದೌಡ ಆಚರಣೆ.
ಅರ್ಲವಾಡ ಗ್ರಾಮದಲ್ಲೂ ಇದೇ ಪ್ರಥಮ ಬಾರಿಗೆ ಆರಂಭವಾದ ದುರ್ಗಾದೌಡ
ಹಳಿಯಾಳ:- ನವರಾತ್ರಿ ಉತ್ಸವದ ಅಂಗವಾಗಿ ತಾಲೂಕಿನ ಅರ್ಲವಾಡ ಗ್ರಾಮದಲ್ಲಿ ಇದೇ ಪ್ರಥಮ ಬಾರಿಗೆ ಗ್ರಾಮಸ್ಥರು ಸಾರ್ವಜನೀಕ ಶ್ರೀ ದುರ್ಗಾದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು ಅಲ್ಲದೇ ಪ್ರಥಮ ಬಾರಿಗೆ ದುರ್ಗಾದೌಡನ್ನು ಪ್ರಾರಂಭಿಸುವ ಮೂಲಕ ವಿಜೃಂಭಣೆಯಿಂದ ನವರಾತ್ರಿ ಉತ್ಸವ ಆಚರಿಸುತ್ತಿದ್ದಾರೆ. ಹಳಿಯಾಳ ಪಟ್ಟಣದಲ್ಲಿ ನಡೆಯುವ ದುರ್ಗಾದೌಡ ಕಾರ್ಯಕ್ರಮದಿಂದ ಪ್ರೇರಿಪಿತರಾದ ದಕ್ಷಿಣ ಭಾರತದ ಏಕೈಕ ಸೂರ್ಯನಾರಾಯಣ ದೇವಸ್ಥಾನ ಹೊಂದಿರುವ ಹಳಿಯಾಳ ತಾಲೂಕಿನ ಅರ್ಲವಾಡ … [Read more...] about ಅರ್ಲವಾಡ ಗ್ರಾಮದಲ್ಲೂ ಇದೇ ಪ್ರಥಮ ಬಾರಿಗೆ ಆರಂಭವಾದ ದುರ್ಗಾದೌಡ




