ಹೊನ್ನಾವರ ,ಎಸ್.ಡಿ.ಎಂ. ಪ್ರಥಮ ದರ್ಜೆ ಮಹಾವಿದ್ಯಾಲಯ, ರೋಟರಿ ಸಂಸ್ಥೆ ಹೊನ್ನಾವರ ಮತ್ತು ಕಾಲೇಜಿನ ರೋಟ್ರ್ಯಾಕ್ಟ್ ಸಂಘಗಳ ಸಹಯೋಗದಲ್ಲಿ ಪ್ರಸ್ತುತ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹೊನ್ನಾವರದ ಆರ್.ಟಿ.ಓ. ವಾಸೀಂ ಬಾಬಾ ಮಾತನಾಡಿ ಮೋಟಾರು ವಾಹನ ಚಾಲನೆಯನ್ನು ಮಾಡುವವರು ಅನುಸರಿಸಬೇಕಾದ ನಿಯಮಗಳನ್ನು ಪ್ರಾತ್ಯಕ್ಷಿಕೆ ಮೂಲಕವಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕೇಂದ್ರ ಸರಕಾರ ಹೊಸದಾಗಿ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ … [Read more...] about ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದುರ್ಗಾದೌಡ ಹಿನ್ನೆಲೆ ಹಳಿಯಾಳದಲ್ಲಿ ಬೈಕ್ ಜಾಥಾ ಯಶಸ್ವಿ
ಹಳಿಯಾಳ:- ಧರ್ಮ ರಕ್ಷಣೆ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ(ದಸರಾ) ಹಬ್ಬದ ಪ್ರಯುಕ್ತ 9 ದಿನಗಳ ಕಾಲ ಹಳಿಯಾಳ ಪಟ್ಟಣ ಮತ್ತು ಗ್ರಾಮಾಂತರ ಭಾಗದಲ್ಲಿ ನಡೆಯುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ಹಳಿಯಾಳದಲ್ಲಿ ಶನಿವಾರ ಬೃಹತ್ ಬೈಕ್ ಜಾಥಾ ಯಶಸ್ವಿಯಾಗಿ ನಡೆಯಿತು. ಶ್ರೀ ಶಿವ ಪ್ರತಿಷ್ಠಾನ, ದುರ್ಗಾದೌಡ ಸಮೀತಿ ಹಾಗೂ ವಿವಿಧ ಹಿಂದೂ ಸಂಘಟನೆಯವರ ಸಂಯುಕ್ತಾಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಲಿರುವ ದುರ್ಗಾದೌಡ ಅಂಗವಾಗಿ ಹಿಂದೂ … [Read more...] about ದುರ್ಗಾದೌಡ ಹಿನ್ನೆಲೆ ಹಳಿಯಾಳದಲ್ಲಿ ಬೈಕ್ ಜಾಥಾ ಯಶಸ್ವಿ
ಕರ್ನಾಟಕದಲ್ಲಿ ಅತಿ ಹೆಚ್ಚು ಕಾಡು ಹೊಂದಿರುವ ತಾಲೂಕು ಜೋಯಿಡಾ, ಮುಂದಿನ ದಿನಗಳಲ್ಲಿ ಶ್ರೀಮಂತವಾಗಲಿದೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ಜೋಯಿಡಾ ತಾಲೂಕು ಮುಂದಿನ ದಿನಗಳಲ್ಲಿ ಶ್ರೀಮಂತ ತಾಲೂಕಾಗಲಿದೆ,ಅದಕ್ಕೆ ಕಾರಣ ಇಲ್ಲಿರುವ ಕಾಡು, ಕರ್ನಾಟಕದಲ್ಲಿ ಅತೀ ಹೆಚ್ಚು ಕಾಡನ್ನು ಹೊಂದಿದ ತಾಲೂಕು ಇದಾಗಿದ್ದು, ಇಂತಹ ಸ್ಥಳದಲ್ಲಿ ಹೆಣ್ಣು ಮಕ್ಕಳೇ ಸೇರಿ ಕಾರ್ಯಕ್ರಮ ಮಾಡುತ್ತಿರುವುದು ಹೆಮ್ಮೆಯ ಸಂಘತಿ ಎಂದರು. ಅವರು ಕನ್ನಡ ಸಂಸ್ಕ್ರತಿ ಇಲಾಕೆ ಮತ್ತು ಸಪ್ತಸ್ವರ ಸೇವಾ ಸಂಸ್ಥೆ, ಶ್ರೇಯಾ ಟ್ರಸ್ಟ ದಾಂಡೇಲಿ ಇವರ ಸಹಯೋಗದಲ್ಲಿ ನಡೆದ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಕರ್ನಾಟಕದಲ್ಲಿ ಅತಿ ಹೆಚ್ಚು ಕಾಡು ಹೊಂದಿರುವ ತಾಲೂಕು ಜೋಯಿಡಾ, ಮುಂದಿನ ದಿನಗಳಲ್ಲಿ ಶ್ರೀಮಂತವಾಗಲಿದೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೇಜಾ ಅವಧಾನಿ ಪ್ರಥಮ
ಹೊನ್ನಾವರ :À ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ್ಥಿತಿಗಾರ ಶಾಲೆಯ ವಿದ್ಯಾರ್ಥಿನಿ ತೇಜಾ ನಾರಾಯಣ ಅವಧಾನಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಎಸ್.ಡಿ. ಎಮ್.ಸಿ. ಅಧ್ಯಕ್ಷ ಕೃಷ್ಣ ಆಚಾರಿ ಉಪಾಧ್ಯಕ್ಷೆ ಸಂಧ್ಯಾ ಹೆಗಡೆ. ಶಾಲಾ ಮುಖ್ಯೋಪಾಧ್ಯಾಯಿನಿ ಪಾರ್ವತಿ ಹೆಗಡೆ, ಶಿಕ್ಷಕ ಎಮ್.ಎಸ್. ಹೆಗಡೆ, ಶಿಕ್ಷಕಿ ಸಾವಿತ್ರಿ ದೇವಾಡಿಗ ಹಾಗೂ ಸಿ.ಆರ್.ಪಿ. ವಿನಾಯಕ ಹೆಗಡೆ ಈ … [Read more...] about ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೇಜಾ ಅವಧಾನಿ ಪ್ರಥಮ
ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು’ ;ಸಚಿವ ಜಗದೀಶ ಶೆಟ್ಟರ್
ಹೊನ್ನಾವರ: `ಸಹಕಾರಿ ಬ್ಯಾಂಕುಗಳು ಯಾವುದೇ ಒತ್ತಡವಿಲ್ಲದೇ ಶಿಸ್ತು, ಬದ್ದತೆ ಮತ್ತು ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು' ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು ಹೊಸ ಉದ್ದಿಮೆದಾರರಿಗೆ, ಸಣ್ಣ ಕೈಕಾರಿಕೆ ಸ್ಥಾಪಿಸುವವರಿಗೆ ಬೆಂಬಲಿಸಿ ಸಾಲ … [Read more...] about ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು’ ;ಸಚಿವ ಜಗದೀಶ ಶೆಟ್ಟರ್




