• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬಾಪೇಲಿ ಕ್ರಾಸ್ ಮಕ್ಕಳ ಸಾಧನೆ

September 27, 2019 by Sandesh Desai Leave a Comment

ಜೋಯಿಡಾ - ಸತತ ಎರಡು ವರ್ಷಗಳಿಂದ ತಾಲೂಕಾ ಮಟ್ಟದಲ್ಲಿ ಬಾಪೇಲಿ ಕ್ರಾಸ್ ಶಾಲೆ ಸಮಗ್ರ ವೀರಾಗ್ರಣಿ ಪಡೆದಿರುವುದು ಹೆಮ್ಮೆಯ ವಿಷಯ ಎಂದು ಬಾಪೇಲಿ ಕ್ರಾಸ್ ಪ್ರೌಢಶಾಲೆಯ ಎಸ್,ಡಿ,ಎಮ್,ಸಿ, ಅಧ್ಯಕ್ಷ ಸದಾನಂದ ದಬ್ಗಾರ ಹೇಳಿದರು. ಗುರು ಇಲ್ಲದೇ ಯಾವ ಕೆಲಸವೂ ಪರಿಪೂರ್ಣವಲ್ಲ ,ಸತತವಾಗಿ ಎರಡನೇ ಬಾರಿ ವೀರಾಗೃಣಿ ತೆಗೆದುಕೊಳ್ಳುಲು ಕಾರಣ ಇಲ್ಲಿನ ದೈಹಿಕ ಶಿಕ್ಷಕ ಗೊವಿಂದ ಅಂಬಿಗ ಎಂದರು. ಮಕ್ಕಳ ಈ ಸಾಧನೆ ನಮಗೆ ಹೆಮ್ಮೆ ತಂದಿದೆ, ವಿಭಾಗ ಮಟ್ಟದಲ್ಲೂ ನಮ್ಮ ಶಾಲೆಯ ಮಕ್ಕಳು … [Read more...] about ಬಾಪೇಲಿ ಕ್ರಾಸ್ ಮಕ್ಕಳ ಸಾಧನೆ

ಸಾಲ ಮನ್ನಾದಿಂದ ರೈತರಿಗೆ ಲಾಭವಾಗಿದೆ – ಎನ್,ವಿ,ಹೆಗಡೆ

September 27, 2019 by Sandesh Desai Leave a Comment

ಜೋಯಿಡಾ - ನಮ್ಮ ಸಂಘ 2019 ನೇ ಸಾಲಿನಲ್ಲಿ 19 ಲಕ್ಷ ಲಾಭಗಳಿಸಿದೆ ಅದಕ್ಕೆ ಮೂಲ ಕಾರಣ ಗ್ರಾಹಕರೇ, ಈ ವರ್ಷ 1 ಲಕ್ಷ ಬೆಳೆಸಾಲ ಮನ್ನಾ ಆಗಿದ್ದರಿಂದ ರೈತರಿಗೆ ಲಾಭವಾಗಿದೆ ಎಂದು ನಂದಿಗದ್ದಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್,ವಿ,ಹೆಗಡೆ ಹೇಳಿದರು. ಅವರು ನಂದಿಗದ್ದಾ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು, ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ, ಸಾಲ ಮನ್ನಾದ ಬಗ್ಗೆ ಯಾವ ರೈತರಿಗೂ ಗೊಂದಲ ಬೇಡ , ಎಲ್ಲಾ … [Read more...] about ಸಾಲ ಮನ್ನಾದಿಂದ ರೈತರಿಗೆ ಲಾಭವಾಗಿದೆ – ಎನ್,ವಿ,ಹೆಗಡೆ

ಬಿಜೆಪಿ ತಾಲೂಕಾ ಅಧ್ಯಕ್ಷ ಸ್ಥಾನ ಯಾರ ಕೊರಳಿಗೆ ?

September 26, 2019 by Sandesh Desai Leave a Comment

ಜೋಯಿಡಾ ತಾಲೂಕಿನ ಬಿಜೆಪಿಯ ತಾಲೂಕಾ ಅಧ್ಯಕ್ಷ ಸ್ಥಾನಕ್ಕೆ ತೆರೆ ಮರೆಯ ಕಸರತ್ತು ನಡೆದಿದ್ದು ಈ ಬಾರಿ ಯುವ ಕಾರ್ಯಕರ್ತರ ಪಾಲಾಗಲಿದೆಯೇ ಅಥವಾ ಹಿರಿಯ ಕಾರ್ಯಕರ್ತರಿಗೆ ಅದ್ಯಕ್ಷ ಪಟ್ಟ ಸಿಗಲಿದೆಯೇ ಎಂಬುದು ಕುತುಹಲ ಮೂಡಿಸಿದೆ. ಬಿಜೆಪಿಯ ಯುವ ಕಾರ್ಯತರ್ಕರ ಪಟ್ಟಿಯಲ್ಲಿ ಮೊದಲಿಗೆ ಆಕಾಶ ಅನಸ್ಕರ ಹೆಸರಿದ್ದು ಇವರಿಗೆ ತಾಲೂಕಾ ಅಧ್ಯಕ್ಷ ಸ್ಥಾನ ಸಿಗುವ ಅವಕಾಶವಿದೆ ಎಂಬ ಮಾತು ಕೇಳಿ ಬರುತ್ತಿದೆ, ಆಕಾಶ ಅನಂತ ಕುಮಾರ ಹೆಗಡೆ ಹಾಗೂ ಸುನೀಲ್ ಹೆಗಡೆಯವರ ಶಿಷ್ಯನಾಗಿದ್ದು, … [Read more...] about ಬಿಜೆಪಿ ತಾಲೂಕಾ ಅಧ್ಯಕ್ಷ ಸ್ಥಾನ ಯಾರ ಕೊರಳಿಗೆ ?

ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

September 26, 2019 by Yogaraj SK Leave a Comment

haliyal parking no fine to MLA RV deshpande vehicals

ಹಳಿಯಾಳ:- ಶಾಸಕ ಆರ್.ವಿ.ದೇಶಪಾಂಡೆ, ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಾಹನಗಳು ಪಾರ್ಕಿಂಗ್ ನಿಯಮವನ್ನು ಉಲ್ಲಂಘಿಸಿ ನಿಂತಿದ್ದರು ಕೂಡ ಹಳಿಯಾಳ ಪುರಸಭೆ ಹಾಗೂ ಪೋಲಿಸ್ ಇಲಾಖೆಯವರು ಅವರ ವಾಹನಗಳಿಗೆ ಲಾಕ್ ಅನ್ನು ಹಾಕಿ ದಂಡವನ್ನು ವಿಧಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹಳಿಯಾಳ ಪಟ್ಟಣದ ಮಾರುಕಟ್ಟೆ ರಸ್ತೆಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ವಾಹನಗಳನ್ನು ವಾರದಲ್ಲಿ ಮೂರು ದಿನ ಒಂದು ಬದಿ ಎಡ ಹಾಗೂ ವಾರದಲ್ಲಿ ಮೂರು ದಿನ ಬಲಬದಿ ನಿಲ್ಲಿಸುವ … [Read more...] about ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.

ಮೋಟಾರು ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಳಿಯಾಳ ವಕೀಲರ ಸಂಘದಿಂದ ಪ್ರತಿಭಟನೆ.

September 26, 2019 by Yogaraj SK Leave a Comment

haliyal vakilara sanghdinda manavi to tahsildar

ಹಳಿಯಾಳ:- ಮೋಟಾರು ವಾಹನ ಕಾಯ್ದೆಯ ಕಲಂ ನಂ.147 ಹಾಗೂ ಇತರ ಕಲಂಗಳನ್ನು ತಿದ್ದುಪಡಿ ಮಾಡಿದ್ದನ್ನು ವಿರೋಧಿಸಿ ಹಳಿಯಾಳ ನ್ಯಾಯವಾದಿಗಳ(ವಕೀಲರ) ಸಂಘದವರು ಸೋಮವಾರದ ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಪ್ರತಿಭಟಿಸಿದರು.ನ್ಯಾಯಾಲಯದ ಕಲಾಪಕ್ಕೆ ಗೈರು ಹಾಜರಾದ ಹಳಿಯಾಳ ವಕೀಲರ ಸಂಘದ ಸರ್ವ ಸದಸ್ಯರು ನೇರವಾಗಿ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್ ರತ್ನಾಕರ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ವಾಹನ ಕಾಯ್ದೆ 1988 ಕಲಂ ನಂ.147 ಹಾಗೂ ಇತರ … [Read more...] about ಮೋಟಾರು ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಳಿಯಾಳ ವಕೀಲರ ಸಂಘದಿಂದ ಪ್ರತಿಭಟನೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar