ಜೋಯಿಡಾ - ಸತತ ಎರಡು ವರ್ಷಗಳಿಂದ ತಾಲೂಕಾ ಮಟ್ಟದಲ್ಲಿ ಬಾಪೇಲಿ ಕ್ರಾಸ್ ಶಾಲೆ ಸಮಗ್ರ ವೀರಾಗ್ರಣಿ ಪಡೆದಿರುವುದು ಹೆಮ್ಮೆಯ ವಿಷಯ ಎಂದು ಬಾಪೇಲಿ ಕ್ರಾಸ್ ಪ್ರೌಢಶಾಲೆಯ ಎಸ್,ಡಿ,ಎಮ್,ಸಿ, ಅಧ್ಯಕ್ಷ ಸದಾನಂದ ದಬ್ಗಾರ ಹೇಳಿದರು. ಗುರು ಇಲ್ಲದೇ ಯಾವ ಕೆಲಸವೂ ಪರಿಪೂರ್ಣವಲ್ಲ ,ಸತತವಾಗಿ ಎರಡನೇ ಬಾರಿ ವೀರಾಗೃಣಿ ತೆಗೆದುಕೊಳ್ಳುಲು ಕಾರಣ ಇಲ್ಲಿನ ದೈಹಿಕ ಶಿಕ್ಷಕ ಗೊವಿಂದ ಅಂಬಿಗ ಎಂದರು. ಮಕ್ಕಳ ಈ ಸಾಧನೆ ನಮಗೆ ಹೆಮ್ಮೆ ತಂದಿದೆ, ವಿಭಾಗ ಮಟ್ಟದಲ್ಲೂ ನಮ್ಮ ಶಾಲೆಯ ಮಕ್ಕಳು … [Read more...] about ಬಾಪೇಲಿ ಕ್ರಾಸ್ ಮಕ್ಕಳ ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಲ ಮನ್ನಾದಿಂದ ರೈತರಿಗೆ ಲಾಭವಾಗಿದೆ – ಎನ್,ವಿ,ಹೆಗಡೆ
ಜೋಯಿಡಾ - ನಮ್ಮ ಸಂಘ 2019 ನೇ ಸಾಲಿನಲ್ಲಿ 19 ಲಕ್ಷ ಲಾಭಗಳಿಸಿದೆ ಅದಕ್ಕೆ ಮೂಲ ಕಾರಣ ಗ್ರಾಹಕರೇ, ಈ ವರ್ಷ 1 ಲಕ್ಷ ಬೆಳೆಸಾಲ ಮನ್ನಾ ಆಗಿದ್ದರಿಂದ ರೈತರಿಗೆ ಲಾಭವಾಗಿದೆ ಎಂದು ನಂದಿಗದ್ದಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್,ವಿ,ಹೆಗಡೆ ಹೇಳಿದರು. ಅವರು ನಂದಿಗದ್ದಾ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು, ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ, ಸಾಲ ಮನ್ನಾದ ಬಗ್ಗೆ ಯಾವ ರೈತರಿಗೂ ಗೊಂದಲ ಬೇಡ , ಎಲ್ಲಾ … [Read more...] about ಸಾಲ ಮನ್ನಾದಿಂದ ರೈತರಿಗೆ ಲಾಭವಾಗಿದೆ – ಎನ್,ವಿ,ಹೆಗಡೆ
ಬಿಜೆಪಿ ತಾಲೂಕಾ ಅಧ್ಯಕ್ಷ ಸ್ಥಾನ ಯಾರ ಕೊರಳಿಗೆ ?
ಜೋಯಿಡಾ ತಾಲೂಕಿನ ಬಿಜೆಪಿಯ ತಾಲೂಕಾ ಅಧ್ಯಕ್ಷ ಸ್ಥಾನಕ್ಕೆ ತೆರೆ ಮರೆಯ ಕಸರತ್ತು ನಡೆದಿದ್ದು ಈ ಬಾರಿ ಯುವ ಕಾರ್ಯಕರ್ತರ ಪಾಲಾಗಲಿದೆಯೇ ಅಥವಾ ಹಿರಿಯ ಕಾರ್ಯಕರ್ತರಿಗೆ ಅದ್ಯಕ್ಷ ಪಟ್ಟ ಸಿಗಲಿದೆಯೇ ಎಂಬುದು ಕುತುಹಲ ಮೂಡಿಸಿದೆ. ಬಿಜೆಪಿಯ ಯುವ ಕಾರ್ಯತರ್ಕರ ಪಟ್ಟಿಯಲ್ಲಿ ಮೊದಲಿಗೆ ಆಕಾಶ ಅನಸ್ಕರ ಹೆಸರಿದ್ದು ಇವರಿಗೆ ತಾಲೂಕಾ ಅಧ್ಯಕ್ಷ ಸ್ಥಾನ ಸಿಗುವ ಅವಕಾಶವಿದೆ ಎಂಬ ಮಾತು ಕೇಳಿ ಬರುತ್ತಿದೆ, ಆಕಾಶ ಅನಂತ ಕುಮಾರ ಹೆಗಡೆ ಹಾಗೂ ಸುನೀಲ್ ಹೆಗಡೆಯವರ ಶಿಷ್ಯನಾಗಿದ್ದು, … [Read more...] about ಬಿಜೆಪಿ ತಾಲೂಕಾ ಅಧ್ಯಕ್ಷ ಸ್ಥಾನ ಯಾರ ಕೊರಳಿಗೆ ?
ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.
ಹಳಿಯಾಳ:- ಶಾಸಕ ಆರ್.ವಿ.ದೇಶಪಾಂಡೆ, ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಾಹನಗಳು ಪಾರ್ಕಿಂಗ್ ನಿಯಮವನ್ನು ಉಲ್ಲಂಘಿಸಿ ನಿಂತಿದ್ದರು ಕೂಡ ಹಳಿಯಾಳ ಪುರಸಭೆ ಹಾಗೂ ಪೋಲಿಸ್ ಇಲಾಖೆಯವರು ಅವರ ವಾಹನಗಳಿಗೆ ಲಾಕ್ ಅನ್ನು ಹಾಕಿ ದಂಡವನ್ನು ವಿಧಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಹಳಿಯಾಳ ಪಟ್ಟಣದ ಮಾರುಕಟ್ಟೆ ರಸ್ತೆಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ವಾಹನಗಳನ್ನು ವಾರದಲ್ಲಿ ಮೂರು ದಿನ ಒಂದು ಬದಿ ಎಡ ಹಾಗೂ ವಾರದಲ್ಲಿ ಮೂರು ದಿನ ಬಲಬದಿ ನಿಲ್ಲಿಸುವ … [Read more...] about ಬಡರಿಗೊಂದು – ಧನಿಕರಿಗೊಂದು ನ್ಯಾಯವೇ ? ಹಳಿಯಾಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಸಾರ್ವಜನೀಕರ ಅಸಮಾಧಾನ.
ಮೋಟಾರು ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಳಿಯಾಳ ವಕೀಲರ ಸಂಘದಿಂದ ಪ್ರತಿಭಟನೆ.
ಹಳಿಯಾಳ:- ಮೋಟಾರು ವಾಹನ ಕಾಯ್ದೆಯ ಕಲಂ ನಂ.147 ಹಾಗೂ ಇತರ ಕಲಂಗಳನ್ನು ತಿದ್ದುಪಡಿ ಮಾಡಿದ್ದನ್ನು ವಿರೋಧಿಸಿ ಹಳಿಯಾಳ ನ್ಯಾಯವಾದಿಗಳ(ವಕೀಲರ) ಸಂಘದವರು ಸೋಮವಾರದ ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಪ್ರತಿಭಟಿಸಿದರು.ನ್ಯಾಯಾಲಯದ ಕಲಾಪಕ್ಕೆ ಗೈರು ಹಾಜರಾದ ಹಳಿಯಾಳ ವಕೀಲರ ಸಂಘದ ಸರ್ವ ಸದಸ್ಯರು ನೇರವಾಗಿ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್ ರತ್ನಾಕರ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ವಾಹನ ಕಾಯ್ದೆ 1988 ಕಲಂ ನಂ.147 ಹಾಗೂ ಇತರ … [Read more...] about ಮೋಟಾರು ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಳಿಯಾಳ ವಕೀಲರ ಸಂಘದಿಂದ ಪ್ರತಿಭಟನೆ.




