• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ

September 26, 2019 by Gaju Gokarna Leave a Comment

ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಈ ಸಾಧನೆ ಮಾಡಿದ ವಿದ್ಯಾರ್ಥಿನಿ. ಹೊನಾವರ , ತಾಲೂಕಿನ ಹೊಸಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಇವಳು 2019-20 ನೇ ಶೈಕ್ಷಣಿಕ ವರ್ಷದ 14 ವಯೋಮಾನ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯಾಧ್ಯಪಾಕರು ಸಹಶಿಕ್ಷಕರು ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು … [Read more...] about ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ

ಶಿವರಾಮ ಹೆಬ್ಬಾರ್ ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿ-

September 25, 2019 by Yogaraj SK Leave a Comment

ಸಿದ್ದಾಪುರ. ;ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಗೆ ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ರಾಷ್ಟ್ರಿಯ ಸಮಾಜ ಪಕ್ಷ(ಆರ್ ಎಸ್ ಪಿ)ಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ.                      ಇಂದು ಪಟ್ಟಣದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಇವರು ಅನರ್ಹ ಶಾಸಕ ಶಿವರಾಮ ಹೆಬ್ಬಾರರು ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಯಲ್ಲಾಪುರ ಕ್ಷೇತ್ರದ ಮತದಾರರು ಹೆಬ್ಬಾರರ … [Read more...] about ಶಿವರಾಮ ಹೆಬ್ಬಾರ್ ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿ-

*ವಿದ್ಯಾರ್ಥಿಗಳ ಜೀವನ ಜೊತೆ ಚೆಲ್ಲಾಟವಾಡಿದ ಬಸ್ ಚಾಲಕ ಅಪ್ಪು ಶೇಖ್ ಮತ್ತು ನಿರ್ವಾಹಕ ಮಠಪತಿ ಪೋಲಿಸ್ ವಶದಲ್ಲಿ:*

September 25, 2019 by kasim hattiholi Leave a Comment

ಮಂಗಳವಾರ ಬೇಕವಾಡ ಕ್ರಾಸ್ ಬಳಿ ವಿದ್ಯಾರ್ಥಿಗಳ ಮೇಲೆ ಬಸ್ ಹರಿಸುವ ಉದ್ಧಟತನ ಪ್ರದರ್ಶಿಸಿದ ಚಾಲಕ ಎಎಸ್.ಎಫ್.ಶೇಖ್ ಮತ್ತು ನಿರ್ವಾಹಕ ಮಠಪತಿ ಅವರನ್ನು  ತಕ್ಷಣ ಬಂಧಿಸಿ, ೨೪ ಗಂಟೆಗಳಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಮೂರ್ತಿ ಮಲ್ಲಿಕಾರ್ಜುನ ಮಡಿವಾಳ ಆದೇಶದಂತೆ ನಂದಗಡ ಪೊಲೀಸ್ ಠಾಣೆಯ ಪಿಎಸ್ಐ ಸುಮಾ ನಾಯಕ  ಕೂಡಲೇ ಕಾರ್ಯಪ್ರವೃತ್ತರಾಗಿದ್ದು, *ಚಾಲಕ ಅಪ್ಪು ಶೇಖ್ ಮತ್ತು ನಿರ್ವಾಹಕ ಮಠಪತಿ* ಯನ್ನು ಶೋಧಿಸಿ ಬಂಧಿಸುವುದರಲ್ಲಿ … [Read more...] about *ವಿದ್ಯಾರ್ಥಿಗಳ ಜೀವನ ಜೊತೆ ಚೆಲ್ಲಾಟವಾಡಿದ ಬಸ್ ಚಾಲಕ ಅಪ್ಪು ಶೇಖ್ ಮತ್ತು ನಿರ್ವಾಹಕ ಮಠಪತಿ ಪೋಲಿಸ್ ವಶದಲ್ಲಿ:*

*ವಿದ್ಯಾರ್ಥಿಗಳು ತಮ್ಮ ಜೀವವನ್ನೇ ಒತ್ತೆ ಇಟ್ಟು ನಮ್ಮ ಸರ್ಕಾರಿ ಬಸ್ ಹಿಡಿಯಲು ಓಟದ ಒಂದು ಪ್ರಸಂಗ:*

September 25, 2019 by kasim hattiholi Leave a Comment

ಸರ್ಕಾರಿ ಕೆಲಸ ದೇವರ ಕೆಲಸ ಎಂದು ಎಲ್ಲಾ  ಸರ್ಕಾರಿ ಕಾರ್ಯಾಲಯಗಳಲ್ಲಿ ಉಪದೇಶವನ್ನು ಕೊಡುವ ಈ ಸಂದರ್ಭದಲ್ಲಿ ಖಾನಾಪೂರ ತಾಲೂಕಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ತನ್ನ ಜೀವವನ್ನೇ ಒತ್ತಿ ಇಟ್ಟು  ಶಿಕ್ಷಣ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.ಬೆಳಗಾವಿ-ಹಳಿಯಾಳ ರಸ್ತೆಯ ಮೇಲೆ ಬೇಕವಾಡ ಕ್ರಾಸ್ ಬಳಿ ಇಂತಹದೊಂದು ಪ್ರಯತ್ನಕ್ಕೆ ವಿದ್ಯಾರ್ಥಿಗಳು  ಕೈ ಹಾಕಿರುವುದು ಕಂಡು ಬಂದಿದೆ.ತಮ್ಮ ಶಾಲಾ ಕಾಲೇಜುಗಳಿಗೆ ಇಲ್ಲಿಯ ಸುಮಾರು 30 ರಿಂದ 40 … [Read more...] about *ವಿದ್ಯಾರ್ಥಿಗಳು ತಮ್ಮ ಜೀವವನ್ನೇ ಒತ್ತೆ ಇಟ್ಟು ನಮ್ಮ ಸರ್ಕಾರಿ ಬಸ್ ಹಿಡಿಯಲು ಓಟದ ಒಂದು ಪ್ರಸಂಗ:*

ಹಳಿಯಾಳ ಪಟ್ಟಣದಲ್ಲಿ‌ನ ಅಕ್ರಮ ಕಸಾಯಿಖಾನೆ ತೆರವುಗೊಳಿಸಿ – ಸಾರ್ವಜನೀಕರಿಂದ ಮನವಿ.

September 25, 2019 by Yogaraj SK Leave a Comment

kasayi khane bandh maduvante manvi

ಹಳಿಯಾಳ:- ಪಟ್ಟಣದ ಹೃದಯಭಾಗದಲ್ಲಿ ನಡೆಯುತ್ತಿರುವ ಅನಧಿಕೃತ ಕಸಾಯಿಖಾನೆಯನ್ನು ಒಂದು ವಾರದ ಅವಧಿಯಲ್ಲಿ ತೆರವುಗೊಳಿಸಬೇಕು ಇಲ್ಲದಿದ್ದರೇ ಊಗ್ರ ಹೋರಾಟ ನಡೆಸಲಾಗುವುದೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ. ಪಟ್ಟಣದ ಮೇದಾರಗಲ್ಲಿ ಹಾಗೂ ದಲಾಯತಗಲ್ಲಿ ಮಧ್ಯದಲ್ಲಿ ರಸ್ತೆಯ ಮೇಲಿರುವ ಅನಧಿಕೃತ ಕಟ್ಟಡದಲ್ಲಿ ಹಲವಾರು ವರ್ಷಗಳಿಂದ ಅಕ್ರಮವಾಗಿ ಗೋವಧಾಲಯವನ್ನು ನಡೆಸುತ್ತಾ ಬಂದಿದ್ದು … [Read more...] about ಹಳಿಯಾಳ ಪಟ್ಟಣದಲ್ಲಿ‌ನ ಅಕ್ರಮ ಕಸಾಯಿಖಾನೆ ತೆರವುಗೊಳಿಸಿ – ಸಾರ್ವಜನೀಕರಿಂದ ಮನವಿ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar