ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಈ ಸಾಧನೆ ಮಾಡಿದ ವಿದ್ಯಾರ್ಥಿನಿ. ಹೊನಾವರ , ತಾಲೂಕಿನ ಹೊಸಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಇವಳು 2019-20 ನೇ ಶೈಕ್ಷಣಿಕ ವರ್ಷದ 14 ವಯೋಮಾನ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯಾಧ್ಯಪಾಕರು ಸಹಶಿಕ್ಷಕರು ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು … [Read more...] about ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಿವರಾಮ ಹೆಬ್ಬಾರ್ ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿ-
ಸಿದ್ದಾಪುರ. ;ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಗೆ ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ರಾಷ್ಟ್ರಿಯ ಸಮಾಜ ಪಕ್ಷ(ಆರ್ ಎಸ್ ಪಿ)ಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ. ಇಂದು ಪಟ್ಟಣದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಇವರು ಅನರ್ಹ ಶಾಸಕ ಶಿವರಾಮ ಹೆಬ್ಬಾರರು ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಯಲ್ಲಾಪುರ ಕ್ಷೇತ್ರದ ಮತದಾರರು ಹೆಬ್ಬಾರರ … [Read more...] about ಶಿವರಾಮ ಹೆಬ್ಬಾರ್ ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿ-
*ವಿದ್ಯಾರ್ಥಿಗಳ ಜೀವನ ಜೊತೆ ಚೆಲ್ಲಾಟವಾಡಿದ ಬಸ್ ಚಾಲಕ ಅಪ್ಪು ಶೇಖ್ ಮತ್ತು ನಿರ್ವಾಹಕ ಮಠಪತಿ ಪೋಲಿಸ್ ವಶದಲ್ಲಿ:*
ಮಂಗಳವಾರ ಬೇಕವಾಡ ಕ್ರಾಸ್ ಬಳಿ ವಿದ್ಯಾರ್ಥಿಗಳ ಮೇಲೆ ಬಸ್ ಹರಿಸುವ ಉದ್ಧಟತನ ಪ್ರದರ್ಶಿಸಿದ ಚಾಲಕ ಎಎಸ್.ಎಫ್.ಶೇಖ್ ಮತ್ತು ನಿರ್ವಾಹಕ ಮಠಪತಿ ಅವರನ್ನು ತಕ್ಷಣ ಬಂಧಿಸಿ, ೨೪ ಗಂಟೆಗಳಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನ್ಯಾಯಮೂರ್ತಿ ಮಲ್ಲಿಕಾರ್ಜುನ ಮಡಿವಾಳ ಆದೇಶದಂತೆ ನಂದಗಡ ಪೊಲೀಸ್ ಠಾಣೆಯ ಪಿಎಸ್ಐ ಸುಮಾ ನಾಯಕ ಕೂಡಲೇ ಕಾರ್ಯಪ್ರವೃತ್ತರಾಗಿದ್ದು, *ಚಾಲಕ ಅಪ್ಪು ಶೇಖ್ ಮತ್ತು ನಿರ್ವಾಹಕ ಮಠಪತಿ* ಯನ್ನು ಶೋಧಿಸಿ ಬಂಧಿಸುವುದರಲ್ಲಿ … [Read more...] about *ವಿದ್ಯಾರ್ಥಿಗಳ ಜೀವನ ಜೊತೆ ಚೆಲ್ಲಾಟವಾಡಿದ ಬಸ್ ಚಾಲಕ ಅಪ್ಪು ಶೇಖ್ ಮತ್ತು ನಿರ್ವಾಹಕ ಮಠಪತಿ ಪೋಲಿಸ್ ವಶದಲ್ಲಿ:*
*ವಿದ್ಯಾರ್ಥಿಗಳು ತಮ್ಮ ಜೀವವನ್ನೇ ಒತ್ತೆ ಇಟ್ಟು ನಮ್ಮ ಸರ್ಕಾರಿ ಬಸ್ ಹಿಡಿಯಲು ಓಟದ ಒಂದು ಪ್ರಸಂಗ:*
ಸರ್ಕಾರಿ ಕೆಲಸ ದೇವರ ಕೆಲಸ ಎಂದು ಎಲ್ಲಾ ಸರ್ಕಾರಿ ಕಾರ್ಯಾಲಯಗಳಲ್ಲಿ ಉಪದೇಶವನ್ನು ಕೊಡುವ ಈ ಸಂದರ್ಭದಲ್ಲಿ ಖಾನಾಪೂರ ತಾಲೂಕಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ತನ್ನ ಜೀವವನ್ನೇ ಒತ್ತಿ ಇಟ್ಟು ಶಿಕ್ಷಣ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.ಬೆಳಗಾವಿ-ಹಳಿಯಾಳ ರಸ್ತೆಯ ಮೇಲೆ ಬೇಕವಾಡ ಕ್ರಾಸ್ ಬಳಿ ಇಂತಹದೊಂದು ಪ್ರಯತ್ನಕ್ಕೆ ವಿದ್ಯಾರ್ಥಿಗಳು ಕೈ ಹಾಕಿರುವುದು ಕಂಡು ಬಂದಿದೆ.ತಮ್ಮ ಶಾಲಾ ಕಾಲೇಜುಗಳಿಗೆ ಇಲ್ಲಿಯ ಸುಮಾರು 30 ರಿಂದ 40 … [Read more...] about *ವಿದ್ಯಾರ್ಥಿಗಳು ತಮ್ಮ ಜೀವವನ್ನೇ ಒತ್ತೆ ಇಟ್ಟು ನಮ್ಮ ಸರ್ಕಾರಿ ಬಸ್ ಹಿಡಿಯಲು ಓಟದ ಒಂದು ಪ್ರಸಂಗ:*
ಹಳಿಯಾಳ ಪಟ್ಟಣದಲ್ಲಿನ ಅಕ್ರಮ ಕಸಾಯಿಖಾನೆ ತೆರವುಗೊಳಿಸಿ – ಸಾರ್ವಜನೀಕರಿಂದ ಮನವಿ.
ಹಳಿಯಾಳ:- ಪಟ್ಟಣದ ಹೃದಯಭಾಗದಲ್ಲಿ ನಡೆಯುತ್ತಿರುವ ಅನಧಿಕೃತ ಕಸಾಯಿಖಾನೆಯನ್ನು ಒಂದು ವಾರದ ಅವಧಿಯಲ್ಲಿ ತೆರವುಗೊಳಿಸಬೇಕು ಇಲ್ಲದಿದ್ದರೇ ಊಗ್ರ ಹೋರಾಟ ನಡೆಸಲಾಗುವುದೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ತಾಲೂಕಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ. ಪಟ್ಟಣದ ಮೇದಾರಗಲ್ಲಿ ಹಾಗೂ ದಲಾಯತಗಲ್ಲಿ ಮಧ್ಯದಲ್ಲಿ ರಸ್ತೆಯ ಮೇಲಿರುವ ಅನಧಿಕೃತ ಕಟ್ಟಡದಲ್ಲಿ ಹಲವಾರು ವರ್ಷಗಳಿಂದ ಅಕ್ರಮವಾಗಿ ಗೋವಧಾಲಯವನ್ನು ನಡೆಸುತ್ತಾ ಬಂದಿದ್ದು … [Read more...] about ಹಳಿಯಾಳ ಪಟ್ಟಣದಲ್ಲಿನ ಅಕ್ರಮ ಕಸಾಯಿಖಾನೆ ತೆರವುಗೊಳಿಸಿ – ಸಾರ್ವಜನೀಕರಿಂದ ಮನವಿ.


