• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕುಂಬಾರವಾಡಾ ತಂಡ ರಾಜ್ಯ ಮಟ್ಟಕ್ಕೆ

September 24, 2019 by Sandesh Desai Leave a Comment

ಜೋಯಿಡಾ ತಾಲೂಕಿನ ಕುಂಬಾರವಾಡಾ ತಂಡವೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಜೋಯಿಡಾ ತಾಲೂಕಿಗೆ ಹೆಮ್ಮೆ ತಂದಿದೆ. ಕುಮಟಾದಲ್ಲಿನಡೆದ ಅಂಡರ್ 19( ನೈಟಿನ್) ಬನವಾಸಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇಲ್ಲಿನ ಕುಂಬಾರವಾಡಾ ತಂಡ ಕಬ್ಬಡ್ಡಿ ಪೈನಲನಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಒಟ್ಟು 20 ತಂಡಗಳು ಭಾಗವಹಹಿಸಿದ್ದವು ಎನ್ನಲಾಗಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗದ ಸ್ವಪೀಲ್ ಕುಂಬಗಾಳಕರ ,ಸತೀಶ ಮಿರಾಶಿ, ರಾಜೇಂದ್ರ ಸಾವಂತ,ಮಂಜುನಾಥ,ಸುರಜ ಮಿರಾಶಿ, ರೋಹಿತ್ ಭಟ್ಕಳ, … [Read more...] about ಕುಂಬಾರವಾಡಾ ತಂಡ ರಾಜ್ಯ ಮಟ್ಟಕ್ಕೆ

ಶಿವಾಜಿ ದೇಸಾಯಿ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ

September 24, 2019 by Sandesh Desai Leave a Comment

ಜೋಯಿಡಾ - ಜೋಯಿಡಾ ತಾಲುಕಿನ ಬಜಾರಕುಣಂಗ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ನಡೆದ ಕರಡಿ ದಾಳಿಯಿಂದಾಗಿ ಶಿವಾಜಿ ದೇಸಾಯಿ ಎಂಬ ವ್ಯೆಕ್ತಿಗೆ ಬಾರಿ ಗಾಯಗಳು ಆಗಿದ್ದವು , ಇಲ್ಲಿ ಚಿಕಿತ್ಸೆ ಸರಿಯಾಗಿ ಸಿಗುವುದಿಲ್ಲ ಎಂಬ ಕಾರಣಕ್ಕೆ ಬೆಳಗಾವಿಯ ಆಸ್ಪತ್ರೆಗೆ ಇತನನ್ನು ಸ್ಥಳಾಂತರಿಸಲಾಗಿತ್ತು, ಜೋಯಿಡಾ - ಹಳಿಯಾಳ ಕ್ಷೇತ್ರದ ಮಾಜಿ ಶಾಸಕ ಸುನೀಲ್ ಹೆಗಡೆ ಬೆಳಗಾವಿಯ ಆಸ್ಪತ್ರೆಗೆ ತೆರಳಿ ಶಿವಾಜಿ ದೇಸಾಯಿ ಆರೋಗ್ಯ ವಿಚಾರಿಸಿ, ಆತನಿಗೆ ದೈರ್ಯ ತುಂಬಿದರು. ಕರಡಿ ದಾಳಿಗಳು … [Read more...] about ಶಿವಾಜಿ ದೇಸಾಯಿ ಆರೋಗ್ಯ ವಿಚಾರಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ

ಯುವ ಒಕ್ಕೂಟದ ಸದಸ್ಯರ ಆಯ್ಕೆ.

September 24, 2019 by Sachin Hegde Leave a Comment

ಜೋಯಿಡಾ - ಜೋಯಿಡಾ ತಾಲೂಕಿನಲ್ಲಿ ಯುವ ಶಕ್ತಿಯಿಂದ ಕೆಲಸಗಳು ಆಗಬೇಕು, ತಾಲೂಕಿನಲ್ಲಿ ಯುವಕರು ಮುಂದೆ ಬರಬೇಕು ಎನ್ನುವ ದೃಷ್ಟಿಯಿಂದ ತಾಲೂಕಿನ ಯುವಕರನ್ನು ಒಗ್ಗೂಡಿಸಿ ಯುವ ಒಕ್ಕೂಟವನ್ನು ನವೀಕರಿಸಲಾಯಿತು. ಯುವ ಒಕ್ಕೂಟದ ಅದ್ಯಕ್ಷರಾಗಿ ವಿಶ್ವನಾಥ ನಾಯ್ಕ, ವಿಘ್ನೇಶ ಕಾಮತ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ ಸೋನಿಯಾ ಗೋಡಗೆ, ಮಹದೇವ ಮಿರಾಶಿ ಸಹ ಕಾರ್ಯದರ್ಶಿ,ಸಂದೇಶ ದೇಸಾಯಿ ಸಂಘಟನಾ ಕಾರ್ಯದರ್ಶಿ,ಸಂಜಯ ಹರಿಜನ ಕ್ರೀಡಾಕಾರ್ಯದರ್ಶಿ,ಅಭಿಷೇಕ ನಾಯ್ಕ … [Read more...] about ಯುವ ಒಕ್ಕೂಟದ ಸದಸ್ಯರ ಆಯ್ಕೆ.

ರಾಜ್ಯ ಮಟ್ಟಕ್ಕೆ ಕುಮಾರಿ ರಕ್ಷಿತಾ ಕೊಡಿಯಾ ಆಯ್ಕೆ “ಚೆಸ್” : ಗ್ರಾಮೀಣ ಪ್ರತಿಭೆಯ ಸಾಧನೆ

September 24, 2019 by Gaju Gokarna Leave a Comment

ಹೊನ್ನಾವರ : ತಾಲ್ಲೂಕಿನ ಮುಗ್ವಾ ಸುಬ್ರಹ್ಮಣ್ಯದ ವಿಶ್ವನಾಥ ಹಾಗೂ ಸವಿತಾ ದಂಪತಿಗಳ ಪುತ್ರಿಯಾದ ಕುಮಾರಿ ರಕ್ಷಿತಾ ಕೊಡಿಯಾ ಇವಳು ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಹಿ. ಪ್ರಾ. ಶಾಲೆ ನಿರ್ವತ್ತಿಕೊಡ್ಲಿನಲ್ಲಿ ಏಳನೇ ತರಗತಿಯಲ್ಲಿ ಒದುತ್ತಿರುವ ಇವಳು ಜಿಲ್ಲಾ ಮಟ್ಟದಲ್ಲಿ ನಡೆದ ಚೆಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಊರಿಗೆ ತಾಲೂಕಿಗೆ ಜಿಲ್ಲೆಗೆ ಕೀರ್ತಿ ತಂದಿರುತ್ತಾಳೆ. ಶಿಕ್ಷಣದ ಜೊತೆಗೆ ಪಠ್ಯೇತರ … [Read more...] about ರಾಜ್ಯ ಮಟ್ಟಕ್ಕೆ ಕುಮಾರಿ ರಕ್ಷಿತಾ ಕೊಡಿಯಾ ಆಯ್ಕೆ “ಚೆಸ್” : ಗ್ರಾಮೀಣ ಪ್ರತಿಭೆಯ ಸಾಧನೆ

ಖಾನಾಪೂರ ತಾಲೂಕಾ ಪಂಚಾಯಿತಿಯಲ್ಲಿ ಅದ್ಯಕ್ಷರ ಗಾದಿಗೆ ರಾಜಕೀಯ ಮೇಲಾಟ ಪ್ರಾರಂಭ

September 24, 2019 by kasim hattiholi Leave a Comment

ಹೌದು ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಇಲ್ಲಿಯ ತಾಲೂಕಾ ಪಂಚಾಯಿತಿಯನ್ನು ಎಂಇಎಸ್ ಹಿಡಿತದಿಂದ ಕಿತ್ತುಕೊಳ್ಳುವ ಸಿದ್ದತೆ ಜೋರಾಗಿ ನಡೆದಿದೆ. ತಾ.ಪಂ. ಅಧ್ಯಕ್ಷೆ ನಂದಾ ಕೊಡಚವಾಡಕರ ವಿರುದ್ಧ ಅವಿಶ್ವಾಸ ಸೂಚನೆ ಪತ್ರ ನೀಡಲಾಗಿದೆ‌. ಸದ್ಯಕ್ಕೆ ಎಂಇಎಸ್ ಹಿಡಿತದಲ್ಲಿರುವ ತಾಲೂಕಾ ಪಂಚಾಯತಿ ದಿವಂಗತ ಶಾಸಕ ಪ್ರಲ್ಹಾದ ರೇಮಾನಿ ಅವರ ಶಾಸಕ ಅವಧಿಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು.45ವರ್ಪಗಳ ಕಾಲ ಎಂಇಎಸ್ ಹಿಡಿತದಲ್ಲಿದ್ದ … [Read more...] about ಖಾನಾಪೂರ ತಾಲೂಕಾ ಪಂಚಾಯಿತಿಯಲ್ಲಿ ಅದ್ಯಕ್ಷರ ಗಾದಿಗೆ ರಾಜಕೀಯ ಮೇಲಾಟ ಪ್ರಾರಂಭ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar