• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗ್ರಾಮೀಣ ಭಾಗದ ಮಕ್ಕಳು ಪ್ರತಿಭಾವಂತರಾದರೂ ಅವಕಾಶದ ಕೊರತೆ ಇದೆ. -ಉಲ್ಲಾಸ ನಾಯ್ಕ

September 24, 2019 by Gaju Gokarna Leave a Comment

ಹೊನ್ನಾವರ , ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಭಾಗದ ಮಕ್ಕಳು ಪಟ್ಟಣದ ಮಕ್ಕಳಂತೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ ಮತ್ತು ಪ್ರತಿಭಾವಂತರೂ ಆಗಿದ್ದಾರೆ ಆದರೆ ಅವಕಾಶದ ಕೊರತೆ ಇದೆ ಆದರೆ ಸರ್ಕಾರ ಇತ್ತೀಚಿನÀ 5-6 ವರ್ಷಗಳಿಂದ ಇದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮೀಣ ಭಾಗದ ಮಕ್ಕಳನ್ನು ಉತ್ತೇಜಿಸುವ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ಹೊನ್ನಾವರ ತಾಲೂಕಾ ಪಂಚಾಯತ ಅಧ್ಯಕ್ಷ ಉಲ್ಲಾಸ ನಾಯ್ಕ ಹೇಳಿದರು. ಅವರು ಬಾಲಭವನ ಸೊಸೈಟಿ, … [Read more...] about ಗ್ರಾಮೀಣ ಭಾಗದ ಮಕ್ಕಳು ಪ್ರತಿಭಾವಂತರಾದರೂ ಅವಕಾಶದ ಕೊರತೆ ಇದೆ. -ಉಲ್ಲಾಸ ನಾಯ್ಕ

ಜೋಯಿಡಾ ಜನರಿಗೆ ಟ್ರಾಪಿಕ್ ರೂಲ್ಸನ ಮನವರಿಕೆ

September 23, 2019 by Sandesh Desai Leave a Comment

ಜೋಯಿಡಾ - ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲೂ ಕೂಡಾ ಹೊಸ ಟ್ರಾಪಿಕ್ ನಿಯಮದಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ, ವಾಹನಕ್ಕೆ ಪೆಟ್ರೋಲ್ ಹಾಕಲು ಹಣ ಇಲ್ಲದ ಜನರು ಈಗ ಹೊಸ ಟ್ರಾಪಿಕ್ ರೂಲ್ಸಗಳಿಂದ ಕಂಗೆಟ್ಟಿದ್ದಾರೆ, ಒಂದು ಸಾವಿರದಿಂದ ಹತ್ತು ಸಾವಿರದ ವರೆಗೆ ದಂಡ ವಿಧಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನರು ಚಿಮಾರಿ ಹಾಕುತ್ತಿದ್ದಾರೆ. ಆದರೆ ಜೋಯಿಡಾದ ಪೋಲಿಸರು ಇಲ್ಲಿನ ಸರ್ಕಲ್ ಬಳಿ ತಮ್ಮ ಹೊಸ ಟ್ರಾಪಿಕ್ ರೂಲ್ಸಗಳ ಬಗ್ಗೆ ಜನರಿಗೆ ಮನವರಿಕೆ … [Read more...] about ಜೋಯಿಡಾ ಜನರಿಗೆ ಟ್ರಾಪಿಕ್ ರೂಲ್ಸನ ಮನವರಿಕೆ

ಟಿ,ವಿ,ಯಿಂದ ಸಾಂಸ್ಕ್ರತಿಕ ಕಲೆಗಳಿಗೆ ಧಕ್ಕೆ.

September 23, 2019 by Sandesh Desai Leave a Comment

ಜೋಯಿಡಾ - ಯಕ್ಷಗಾನ ಪ್ರಸಿದ್ದ ಸಾಂಸ್ಕ್ರತಿಕ ಕಲೆ , ಇಂತ ಕಲೆಗಳಿಗೆ ಟಿ,ವಿ,ಮಾಧ್ಯಮಗಳಿಂದ ಧಕ್ಕೆ ಬಂದಿದೆ ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು. ಅವರು ಶನಿವಾರ ಜೋಯಿಡಾ ತಾಲೂಕಿನ ಯರಮುಖದ ಸೋಮೇಶ್ವರ ಸಭಾ ಭವನದಲ್ಲಿ ಗಡಿನಾಡು ಅಭಿವೃದ್ದಿ, ಕನ್ನಡ ಸಂಸ್ಕ್ರತಿ ಇಲಾಕೆ, ಸಪ್ತಸ್ವರ ಸೇವಾ ಸಂಸ್ಥೆ,ಶೇಯಾ ಅಭೀವೃದ್ದಿ ಟ್ರಸ್ಟ ದಾಂಡೇಲಿ,ಕೀರ್ತಿ ತಾಳಮದ್ದಳೆಕೂಟ ಇವರ ಸಹಯೋಗದಲ್ಲಿ ಯಕ್ಷಗಾನ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಲೆಗಳು … [Read more...] about ಟಿ,ವಿ,ಯಿಂದ ಸಾಂಸ್ಕ್ರತಿಕ ಕಲೆಗಳಿಗೆ ಧಕ್ಕೆ.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುವ ರಾಜ್ಯದ ಶ್ರೇಷ್ಠ ಸಹಕಾರಿ ಪ್ರಶಸ್ತಿಗೆ ಭಾಜನರಾದ ಸೇಪ್ ಸ್ಟಾರ್ ಗ್ರೂಪಿನ ಅಧ್ಯಕ್ಷರಾದ ಜಿ.ಜಿ.ಶಂಕರ ಅವರಿಗೆ ಪ್ರಧಾನ ಕಛೇರಿಯಲ್ಲಿ ಸನ್ಮಾನ

September 20, 2019 by Vishwanath Shetty Leave a Comment

ಪ್ರಸಕ್ತ ವರ್ಷ ರಾಜ್ಯ ಸೌಹಾರ್ದ ಸಹಕಾರಿ ಸಂಘ ನೀಡುವ ಪ್ರಶಸ್ತಿ ಸ್ವೀಕರಿಸಿದ ಸಂಸ್ಥೆಯ ಅಧ್ಯಕ್ಷರಿಗೆ ನಿರ್ದೆಶಕರು ಹಾಗೂ ಸಿಬ್ಬಂದಿಗಳ ವತಿಯಿಂದ ತಾಲೂಕಿನ ಪ್ರಧಾನ ಕಛೇರಿಯಲ್ಲಿ ಶುಕ್ರವಾರ ಸನ್ಮಾನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ವಿ.ಎಸ್.ಕಿಮಾನಿಕರ್ ಮಾತನಾಡಿ ಕಳೆದ 8 ವರ್ಷದಿಂದ ಕಟ್ಟಿದ ಸಂಸ್ಥೆ ಇಂದು ರಾಜ್ಯಮಟ್ಟದ ಪ್ರಶಸ್ತಿಯನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಜಿ.ಜಿ.ಶಂಕರ ಅವರ ಅವಿರತ ಶ್ರಮ ಎಂದರೆ … [Read more...] about ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುವ ರಾಜ್ಯದ ಶ್ರೇಷ್ಠ ಸಹಕಾರಿ ಪ್ರಶಸ್ತಿಗೆ ಭಾಜನರಾದ ಸೇಪ್ ಸ್ಟಾರ್ ಗ್ರೂಪಿನ ಅಧ್ಯಕ್ಷರಾದ ಜಿ.ಜಿ.ಶಂಕರ ಅವರಿಗೆ ಪ್ರಧಾನ ಕಛೇರಿಯಲ್ಲಿ ಸನ್ಮಾನ

ಸಪ್ಟೆಂಬರ 24 ರಂದು ವಾರ್ಷಿಕ ಮಹಾಸಭೆ

September 20, 2019 by Sandesh Desai Leave a Comment

ಜೋಯಿಡಾ - ಜೋಯಿಡಾ ತಾಲೂಕಿನ ಅತೀ ಉತ್ತಮ ಸೇವಾ ಸಹಕಾರಿ ಸಂಘ ಎಂಬ ಖ್ಯಾತಿಯನ್ನು ಪಡೆದ ನಂದಿಗದ್ದಾ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಪ್ಟೆಂಬರ 24 ರಂದು ನಡೆಯಲಿದ್ದು , ಈ ಸಭೆಗೆ ಸಂಘದ ಎಲ್ಲಾ ಸದಸ್ಯರು ಹಾಜರಿರಬೇಕು ಎಂದು ನಂದಿಗದ್ದಾ ಸೇವಾ ಸಹಕಾರಿ ಸಂಘ ವಿನಂತಿಸಿಕೊಂಡಿದೆ. ಈ ವರ್ಷ 19 ಲಕ್ಷ ಲಾಭವನ್ನು ಸಂಘ ಮಾಡಿದ್ದು, ಇನ್ನೂಳಿದ ಜಮಾ ಖರ್ಚಿನ ಬಗ್ಗೆ ಮತ್ತು ಜನರಿಗೆ ಬೆಳೆಸಾಲದ ಮಾಹಿತಿಯನ್ನು ಕೂಡಾ ಈ ವಾರ್ಷಿಕ ಸಭೆಯಲ್ಲಿ ನೀಡಲಾಗುವುದು, ಈ ಸಭೆಯು … [Read more...] about ಸಪ್ಟೆಂಬರ 24 ರಂದು ವಾರ್ಷಿಕ ಮಹಾಸಭೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar