ಜೋಯಿಡಾ - ಜೋಯಿಡಾ ತಾಲುಕಿನ ಬಜಾರಕುಣಂಗ ಗ್ರಾಮ ಪಂಚಾಯತ ವ್ಯಾಪ್ತಿಯ ಕರಂಜೆ ಗ್ರಾಮದ ಶಿವಾಜಿ ದೇಸಾಯಿ (48) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ದನಕಾಯಲು ದಿನ ನಿತ್ಯದಂತೆ ರಸ್ತೆಯ ಪಕ್ಕದಲ್ಲಿಯೇ ದನ ಮೇಯಿಸುವ ಸಂದರ್ಭದಲ್ಲಿ ಏಕಾಎಕಿ ಎರಡು ಕರಡಿಗಳು ಶಿವಾಜಿ ಮೇಲೆ ದಾಳಿ ನಡೆಸಿವೆ, ಊರಿನಿಂದ ಹತ್ತಿರವೇ ಇದ್ದ ಕಾರಣ ಇತನ ಚಿರಾಟ ಕೇಳಿ ಊರಿನ ಗ್ರಾಮಸ್ಥರು ಓಡಿ ಬಂದು ಇತನನ್ನು ರಕ್ಷಿಸಿದ್ದಾರೆ, ಕರಡಿ ದಾಳಿಯಿಂದಾಗಿ ತಲೆ,ಕಾಲು,ಸೇರಿದಂತೆ ಮೈ ಮೇಲೆ … [Read more...] about ಕರಡಿ ದಾಳಿ; ವ್ಯೆಕ್ತಿಗೆ ತೀವ್ರ ಗಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೋಯಿಡಾ ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ.
ಜೋಯಿಡಾ ತಾಲೂಕಿನ ಪ್ರಾಥಮಿಕ ಶಾಲಾ ಮಕ್ಕಳ ತಾಲೂಕಾ ಮಟ್ಟದ ಕ್ರೀಡಾಕೂಟವು ಜೋಯಿಡಾದ ಕ್ರೀಡಾಂಗಣದಲ್ಲಿ ನಡೆಯಿತು. ತಾ.ಪಂ. ಅಧ್ಯಕ್ಷೆ ನರ್ಮದಾ ಪಾಟ್ನೇಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್,ಹಿರೇಮಠ ಮಾತನಾಡಿ ಮಕ್ಕಳ ಭವಿಷ್ಯ ರೂಪಿಸುವ ಮೊದಲ ಹಂತ ತಾಲೂಕಾ ಮಟ್ಟದ ಕ್ರೀಡಾಕೂಟ, ಮಕ್ಕಳು ವಿದ್ಯಾಬ್ಯಾಸದ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿಯನ್ನು ತೋರಬೇಕು ಎಂದರು. ಈ ಸಂದರ್ಭದಲ್ಲಿ ಜಿ,ಪ.ಂ.ಸದಸ್ಯ … [Read more...] about ಜೋಯಿಡಾ ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ.
ಛಲದೊಂದಿಗೆ ಶ್ರಮಿಸಿದಲ್ಲಿ ಯಶಸ್ಸು ಸಾಧ್ಯ ;ಪ್ರಕಾಶ ನಾಯ್ಕ
ಹೊನ್ನಾವರ , ಯಾವುದೇ ವ್ಯಕ್ತಿ ತಾನು ಹಿಡಿದ ಕಾರ್ಯದಲ್ಲಿ ಛಲದೊಂದಿಗೆ ಶ್ರಮಿಸಿದಲ್ಲಿ ಯಶಸ್ಸನ್ನು ಹೊಂದಲು ಸಾದ್ಯ ಎಂದು ಎಸ್.ಕೆ.ಪಿ. ಹೈಸ್ಕೂಲ್ ಮುಖ್ಯಾಧ್ಯಾಪಕ ಪ್ರಕಾಶ ನಾಯ್ಕ ಹೇಳಿದರು. ಅವರು ಕೆರೆಕೋಣ ಹಳೇ ವಿದ್ಯಾರ್ಥಿಗಳ ಸಂಘ ಮತ್ತು ಊರ ನಾಗರಿಕರು ಸಿ.ಎ. ಪಾಸ್ ಮಾಡಿದ ಗಣೇಶ ಭಟ್ಟ ಕೊಂತಪಾಲ, ಕೆರೆಕೋಣ ಇವರಿಗೆ ಡಾ. ದಿನಕರ ದೇಸಾಯಿ ಗ್ರಾಮ ಪಂಚಾಯತ ಗ್ರಂಥಾಲಯ ಕೆರೆಕೋಣನಲ್ಲಿ ಏರ್ಪಡಿಸಿದ ಸನ್ಮಾನ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು. ಗಣೇಶ ಭಟ್ಟರು … [Read more...] about ಛಲದೊಂದಿಗೆ ಶ್ರಮಿಸಿದಲ್ಲಿ ಯಶಸ್ಸು ಸಾಧ್ಯ ;ಪ್ರಕಾಶ ನಾಯ್ಕ
ಹಳಿಯಾಳದ ಕಿಲ್ಲಾ ಕೋಟೆಯ ಎದುರಿನ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಆಚರಣೆ.
ಹಳಿಯಾಳ:- ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜರ ಕಿಲ್ಲಾ ಕೋಟೆ ಎದುರುಗಡೆಯ ಕಿಲ್ಲಾ ವೃತ್ತದಲ್ಲಿಯ ಅಶ್ವಾರೂಢ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಕಿಲ್ಲಾ ಪ್ರದೇಶದ ಜನರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಶಿವಾಜಿ ಪುಥ್ಥಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ … [Read more...] about ಹಳಿಯಾಳದ ಕಿಲ್ಲಾ ಕೋಟೆಯ ಎದುರಿನ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಆಚರಣೆ.
ಹಳಿಯಾಳದ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಕ.ವಿ.ವಿ.ಏಕವಲಯ ಗುಡ್ಡಗಾಡು ಓಟ ಸ್ಪರ್ಧೆ ಯಶಸ್ವಿ
ಹಳಿಯಾಳ :- 2019-20 ನೇ ಸಾಲಿನ ಕರ್ನಾಟಕ ವಿಶ್ವ ವಿದ್ಯಾಲಯ ಏಕವಲಯ ಗುಡ್ಡಗಾಡು ಓಟ ಸ್ಪರ್ದೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೇಯು ಹಳಿಯಾಳ ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ದಿ.16 ಮತ್ತು 17 ಎರಡು ದಿನಗಳ ಕಾಲ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಆಯ್ಕೆ ಮತ್ತು ಸ್ಪರ್ದಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯದ ಅಧಿನದಲ್ಲಿ ಬರುವ ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ಗದಗ ಹಾಗೂ … [Read more...] about ಹಳಿಯಾಳದ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಕ.ವಿ.ವಿ.ಏಕವಲಯ ಗುಡ್ಡಗಾಡು ಓಟ ಸ್ಪರ್ಧೆ ಯಶಸ್ವಿ




