ಹಳಿಯಾಳ :- ಕ್ಷುಲ್ಲಕ ಕಾರಣಕ್ಕೆ ಮನನೊಂದು ಮೇಕ್ಯಾನಿಕಲ್ ವೃತ್ತಿ ಮಾಡುತ್ತಿದ್ದ ಪಟ್ಟಣದ ಯುವಕನೊರ್ವ ತಮ್ಮ ಮನೆಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮಂಜುನಾಥ ಮಾರುತಿ ಸೊಲ್ಲಾಪುರಿ(27) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಪಟ್ಟಣದ ಯಲ್ಲಾಪುರ ನಾಕಾದಲ್ಲಿರುವ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಇವನು ಕಳೆದ ಕೆಲವು ದಿನಗಳಿಂದ ಏನನ್ನು ತಿನ್ನಲು, ಊಟ ಮಾಡಲು ಸೇರುತ್ತಿಲ್ಲ ಅಲ್ಲದೇ ತಾನು ಸಪೂರ … [Read more...] about ಕ್ಷುಲ್ಲಕ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗಂಡನೊಂದಿಗೆ ಮಲಗಿದ್ದ ಮಹಿಳೆಯ ಮಾಂಗಲ್ಯವನ್ನು ಎಗರಿಸಿದ ಕಳ್ಳರು- ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದಲ್ಲಿ ವೀಲಕ್ಷಣ ಘಟನೆ.
ಹಳಿಯಾಳ :- ಮನೆಯಲ್ಲಿ ತನ್ನ ಗಂಡನೊಂದಿಗೆ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಸೇರಿದಂತೆ ಮನೆಯಲ್ಲಿಯ ಸುಮಾರು 30 ಸಾವಿರ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ದೊಚಿಕೊಂಡು ಹೊಗಿರುವ ವಿಚಿತ್ರ ಘಟನೆ ತಾಲೂಕಿನ ಕಾವಲವಾಡ ಗ್ರಾಮದಲ್ಲಿ ನಡೆದಿದೆ. ದಿ.17 ರಂದು ಮಧ್ಯರಾತ್ರಿ 12 ರಿಂದ 2 ಗಂಟೆಯ ಅವಧಿಯಲ್ಲಿ ಕಳ್ಳರು ಕಾವಲವಾಡದ ನಾಗರತ್ನಾ ಸಂತೋಷ ಉಪ್ಪಾರ ಅವರ ಮನೆಯ ಹಿಂಬಾಗಿಲ ಚಿಲಕವನ್ನು ಒಡೆದು ಒಳನುಗ್ಗಿ ಗೊದ್ರೆಜ್ ಕಪಾಟಿನಲ್ಲಿದ್ದ … [Read more...] about ಗಂಡನೊಂದಿಗೆ ಮಲಗಿದ್ದ ಮಹಿಳೆಯ ಮಾಂಗಲ್ಯವನ್ನು ಎಗರಿಸಿದ ಕಳ್ಳರು- ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದಲ್ಲಿ ವೀಲಕ್ಷಣ ಘಟನೆ.
ಕಾಡುಕೋಣದ ದಾಳಿಗೆ ಭತ್ತ ಬೆಳೆ ಹಾಳು
ಹೊನ್ನಾವರ:ಚಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡ್ನೀರು ಭಾಗದಲ್ಲಿ ಶನಿವಾರ ತಡರಾತ್ರಿ ರೈತರ ಭತ್ತದ ಗದ್ದೆಗಳಿಗೆ ಕಾಡುಕೋಣ ಪ್ರತ್ಯಕ್ಷವಾಗಿದ್ದು, ರೈತರ ಭತ್ತದ ಗದ್ದೆಗಳನ್ನು ವಿಪರೀತ ಹಾನಿಮಾಡಿರುವುದು ರೈತರಲ್ಲಿ ಭಯ ಮತ್ತು ಆತಂಕ ಎದುರಾಗಿದೆ. ಕಡ್ನೀರಿನ ಗುಡ್ನಗದ್ದೆ ಭಾಗದಲ್ಲಿ ಶನಿವಾರ ತಡರಾತ್ರಿ ಇದ್ದಕ್ಕಿದ್ದಂತೆ ಕಾಡುಕೋಣ ಕಾಣಿಸಿಕೊಂಡಿದೆ. ಗುಡ್ನಗದ್ದೆಯ ರಾಮ ನಾರಾಯಣ ಗೌಡ ಎಂಬುವರ ಗದ್ದೆಯನ್ನು ಯಾವುದೋ ಕಾಡುಪ್ರಾಣಿ ಹಾನಿಮಾಡಿರುವುದನ್ನು … [Read more...] about ಕಾಡುಕೋಣದ ದಾಳಿಗೆ ಭತ್ತ ಬೆಳೆ ಹಾಳು
ನೆರೆ ಸಂತ್ರಸ್ಥ ರೈತರಿಗೆ ಕೂಡಲೇ ಪರಿಹಾರ ಒದಗಿಸಿ- ಕಬ್ಬು ಬೆಳೆಗಾರ ಸಂಘದಿಂದ ಆಗ್ರಹ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನಾದ್ಯಂತ ರೈತರು ನೆರೆ ಹಾವಳಿಯಿಂದ ಸಂತ್ರಸ್ಥರಾಗಿದ್ದು, ವಿಶೇಷವಾಗಿ ಹಳ್ಳದ ದಂಡೆಯ ಸಮೀಪದಲ್ಲಿರುವ ರೈತರು ಸಾಕಷ್ಟು ಹಾನಿ ಅನುಭವಿಸಿರುವ ಕಾರಣ ಕೂಡಲೇ ಪರಿಹಾರ ಒದಗಿಸುವಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರ ಸಂಘದವರು ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಶಾಸಕರ ಹೆಸರಿನಲ್ಲಿದ್ದ ಮನವಿ ಪತ್ರವನ್ನು ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಸಲ್ಲಿಸುವ ಮೂಲಕ ಶೀಘ್ರ … [Read more...] about ನೆರೆ ಸಂತ್ರಸ್ಥ ರೈತರಿಗೆ ಕೂಡಲೇ ಪರಿಹಾರ ಒದಗಿಸಿ- ಕಬ್ಬು ಬೆಳೆಗಾರ ಸಂಘದಿಂದ ಆಗ್ರಹ
ರಾಜ್ಯದಲ್ಲಿ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.
ಹಳಿಯಾಳ:- ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹದ ಹಾನಿಗೆ ಒಳಗಾಗಿ 8 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು 7 ಲಕ್ಷಕ್ಕೂ ಹೆಚ್ಚು ಜನರು ಇದರಿಂದ ನಿರಾಶ್ರಿತರಾಗಿರುವುದರಿಂದ ಈ ಭೀಕರ ಪ್ರವಾಹವನ್ನು ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದ್ದಾರೆ. ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದಲ್ಲಿ … [Read more...] about ರಾಜ್ಯದಲ್ಲಿ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.

