• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.

September 17, 2019 by Yogaraj SK Leave a Comment

LOKAYUKTA SABHE

ಹಳಿಯಾಳ:- ಪಡಿತರ ಚೀಟಿ(ರೇಷನ್ ಕಾರ್ಡ)ಗಳನ್ನು ಮಾಡುವಾಗ ಅಂತರ್ಜಾಲ(ಸರ್ವರ್) ಸಮಸ್ಯೆ ಎಂದು ಆಹಾರ ಶಿರಸ್ತೆದಾರರು ನೆಪ ಹೇಳುತ್ತಾರೆ. ಆದರೇ ಕೆಲವರು ದುಡ್ಡು ನೀಡಿದರೇ ಯಾವುದೇ ಸಂದರ್ಭದಲ್ಲೂ ಪಡಿತರ ಕಾರ್ಡ ನೀಡುತ್ತಾರೆ ಇದು ಹೇಗೆ ಸಾಧ್ಯವೆಂಬ ಬಗ್ಗೆ ತಮಗೆ ದೂರು ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲೆ ಲೋಕಾಯುಕ್ತ ಪೋಲಿಸ್ ಉಪ ಅಧೀಕ್ಷಕ(ಡಿವೈಎಸ್ಪಿ) ಅರವಿಂದ ಕಲಗುಜ್ಜಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ನಡೆದ ಕರ್ನಾಟಕ ಲೋಕಾಯುಕ್ತ ಕಾರವಾರ … [Read more...] about ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.

ಯಕ್ಷ ಕ್ಷೇತ್ರಕ್ಕೆ ಅಧ್ಯಯನ ಅವಶ್ಯ – ಎನ್,ವಿ,ಹೆಗಡೆ

September 17, 2019 by Sandesh Desai Leave a Comment

ಜೋಯಿಡಾ ತಾಲೂಕಿನ ಯರಮುಖದಲ್ಲಿ ನಡೆದ ಕನ್ನಡ ಸಂಸ್ಕ್ರತಿ ಇಲಾಕೆ ಮತ್ತು ಪ್ರೇರಣಾ ಸಂಸ್ಥೆ ಇವರ ಸಹಯೋಗದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಮಹಾಬಲೇಶ್ವರ ದಾನಗೇರಿ ಇವರ ಸ್ಮರಣಾರ್ಥ ಕೃಷ್ಣ ಸಂಧಾನ ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂದಿಗದ್ದಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್,ವಿ,ಹೆಗಡೆ ಯಕ್ಷ ಕ್ಷೇತ್ರದಲ್ಲಿ ಅಧ್ಯಯನ ತುಂಬಾ ಮುಖ್ಯ , ಅಧ್ಯಯನ ಇಲ್ಲದೇ ತಾನು ದೊಡಗಡ ಯಕ್ಷಗಾನ ಪಟು ಎಂದು ಹೇಳಿಕೊಳ್ಳುವುದು ತಪ್ಪು. ಈ … [Read more...] about ಯಕ್ಷ ಕ್ಷೇತ್ರಕ್ಕೆ ಅಧ್ಯಯನ ಅವಶ್ಯ – ಎನ್,ವಿ,ಹೆಗಡೆ

ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಖರ್ವಾ ಕೊಳಗದ್ದೆ ಶ್ರೀ ವಿಷ್ಣು ಶಾಸ್ತ್ರಿ ಕ್ರೀಡಾಂಗಣದಲ್ಲಿ ಚಾಲನೆ . ಗಣ್ಯರಿಂದ ವಿದ್ಯಾರ್ಥಿಗಳಿಗೆ ಕ್ರೀಡೆ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳುವಂತೆ ಕರೆ

September 15, 2019 by Vishwanath Shetty Leave a Comment

ಜಿಲ್ಲಾ ಪಂಚಾಯತ ಉತ್ತರಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರ ಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಹಾಗೂ ಮಾವಿನಕುರ್ವಾ ವಲಯದ ಆಶ್ರಯದಲ್ಲಿ ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಕೊಳಗದ್ದೆ ಶ್ರೀ ವಿಷ್ಣು ಶಾಸ್ತ್ರಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕ್ರೀಡಾಕೂಟವನ್ನು ಕ್ರೀಡಾಧ್ವಜಾರೋಹ ಮಾಡುವ ಮೂಲಕ ತಾಲೂಕ ಪಂಚಾಯತ ಅಧ್ಯಕ್ಷರಾದ ಉಲ್ಲಾಸನಾಯ್ಕ ನೇರವೇರಿಸಿದರು. ಕ್ರೀಡಾಜ್ಯೂತಿಯನ್ನು ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀಕಲಾ … [Read more...] about ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟಕ್ಕೆ ಖರ್ವಾ ಕೊಳಗದ್ದೆ ಶ್ರೀ ವಿಷ್ಣು ಶಾಸ್ತ್ರಿ ಕ್ರೀಡಾಂಗಣದಲ್ಲಿ ಚಾಲನೆ . ಗಣ್ಯರಿಂದ ವಿದ್ಯಾರ್ಥಿಗಳಿಗೆ ಕ್ರೀಡೆ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳುವಂತೆ ಕರೆ

ಸಂಚಾರಿ ನಿಯಮ ಪಾಲಿಸಲು ಹೊನ್ನಾವರದಲ್ಲಿ ವಾಹನ ಸವಾರರಿಗೆ ಮಾಹಿತಿಪತ್ರ ವಿತರಣೆ. ಹೆಲ್ಮೆಟ್ ಧರಿಸಿ ಬಂದ ಸವಾರರಿಗೆ ಗುಲಾಬಿ ಹೂ ನೀಡಿ ಶುಭಕೋರುವ ಮೂಲಕ ಪೋತ್ಸಾಹ

September 12, 2019 by Vishwanath Shetty Leave a Comment

ಹೊನ್ನಾವರ ಪೀಲಿಸ್ ವೃತ್ತನಿರಿಕ್ಷಕರಾದ ಚೆಲವರಾಜು ಹಾಗೂ ಪಿಎಸೈ ಸಾವಿತ್ರಿ ನಾಯಕ ಮತ್ತು ಸಿಬ್ಬಂದಿಗಳು ಪಟ್ಟಣದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರಿರಿಗೆ ಸಂಚಾರಿ ನಿಯಮ ಪಾಲಿಸಿ ಎಂದು ಮಾಹಿತಿ ಪತ್ರ ವಿತರಿಸಿದರು. ಅಲ್ಲದೆ ಹೆಲ್ಮೆಟ್ ಧರಿಸಿ ಬರುವ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಪೋತ್ಸಾಹಿಸುವ ಮೂಲಕ ಮುಂದೆಯೂ ಸಂಚಾರಿ ನಿಯಮ ಪಾಲಿಸುವಂತೆ ಸಲಹೆ ನೀಡಿದರು. ಒಟ್ಟಾರೆ ಸಂಚಾರಿ ನಿಯಮ ಪಾಲಿಸುವಂತೆ ಪೋಲಿಸ್ ಅಧಿಕಾರಿಗಳೆ ಸಾರ್ವಜನಿಕರಲ್ಲಿ ಜಾಗೃತಿ … [Read more...] about ಸಂಚಾರಿ ನಿಯಮ ಪಾಲಿಸಲು ಹೊನ್ನಾವರದಲ್ಲಿ ವಾಹನ ಸವಾರರಿಗೆ ಮಾಹಿತಿಪತ್ರ ವಿತರಣೆ. ಹೆಲ್ಮೆಟ್ ಧರಿಸಿ ಬಂದ ಸವಾರರಿಗೆ ಗುಲಾಬಿ ಹೂ ನೀಡಿ ಶುಭಕೋರುವ ಮೂಲಕ ಪೋತ್ಸಾಹ

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

September 12, 2019 by Vishwanath Shetty Leave a Comment

Honnavar Congress Dharani Satyagraha

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶವನ್ನು ರಾಷ್ಟ್ರೀಯ ದುರಂತ ಪ್ರದೇಶವೆಂದು ಘೋಷಿಸಬೇಕು ಮತ್ತು ರಾಜ್ಯಕ್ಕೆ ಈವರೆಗೂ ಕೇಂದ್ರದಿಂದ ಯಾವುದೇ ಹಣಕಾಸಿನ ಪರಿಹಾರವನ್ನು ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿ, ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರದ ಧೋರಣೆಯನ್ನು ವಿರೋಧಿಸಿÉ ತಹಶೀಲ್ದಾರ ಕಾರ್ಯಾಲಯದ ಎದುರು ಮಂಕಿ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಸಮಿತಿ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯಪಾಲರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು. … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar