ಹವಾಲಾ ಹಣ ಕೇಸಿನ ತನಿಖೆಗಾಗಿ ಇ.ಡಿ ಬಂಧನದಲ್ಲಿರುವ ರಾಜ್ಯದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರು ಆರೋಗಳಿಂದ ಮುಕ್ತರಾಗಿ ಶೀಘ್ರ ಹೊರಬರುವಂತಾಗಲಿ ಎಂದು ತಾಲೂಕಾ ಒಕ್ಕಲಿಗರ ಸಂಘದವರು ಇಂದು ಪುಣ್ಯಕ್ಷೇತ್ರ ಇಡಗುಂಜಿಯಲ್ಲಿ ಗಣಹೋಮ ನಡೆಸಿ ಶ್ರೀದೇವರಿಗೆ ಪೂಜೆಸಲ್ಲಿಸಿದ್ದಾರೆ. ಒಕ್ಕಲಿಗರ ಪ್ರಭಾವಿ ನಾಯಕನ ಬಂಧನವನ್ನು ವಿರೋಧಿಸಿ ಹಲವುಕಡೆ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಲ್ಲಿ ತಾಲೂಕಿನಲ್ಲಿಯೂ ನೂರಾರು ಸಂಖ್ಯೆಯಲ್ಲಿ ಡಿ.ಕೆ.ಶಿವಕುಮಾರ … [Read more...] about ಡಿ.ಕೆ.ಶಿವಕುಮಾರ ಇ.ಡಿ ಆರೋಪ ಮುಕ್ತರಾಗಲೆಂದು ತಾಲೂಕಾ ಒಕ್ಕಲಿಗರ ಸಂಘದಿಂದ ಇಡಗುಂಜಿಯಲ್ಲಿ ಗಣಹೋಮ ಹಾಗೂ ವಿಶೇಷ ಪೂಜೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ
ಹಳಿಯಾಳ:- ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್)ವೃತ್ತದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದಲ್ಲಿಯ 5ಸಾವಿರ ಲೀ. ನೀರು ಶೇಖರಣಾ ಸಾಮಥ್ರ್ಯ ಹೊಂದಿರುವ ಸಿಂಟೇಕ್ಸ್ ಸ್ಪೋಟಗೊಂಡು ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಸಿಎಸ್ಆರ್(ಸಾಮಾಜಿಕ ಹೊಣೆಗಾರಿಕೆ ನಿಧಿ)ಯ 2.5 ಲಕ್ಷ ರೂ. ಅನುದಾನದಲ್ಲಿ ಮಂಜೂರಿಯಾದ ಈ ಘಟಕವನ್ನು ಲ್ಯಾಂಡ್ ಆರ್ಮಿಯವರು ಒಂದೂವರೆ ವರ್ಷಗಳ ಹಿಂದೆ ನಿರ್ಮಿಸಿದ್ದರು. ಬಳಿಕ ಹಳಿಯಾಳ ಪುರಸಭೆಗೆ … [Read more...] about ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ
ಕ್ರೀಡಾಪಟು ವೈಷ್ಣವಿ ಸನ್ಮಾನಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ :- ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ ವಿಶ್ವ ತ್ರೋಬಾಲ್ ಮಲೇಷಿಯನ್ ಇಂಡಿಪೆಂಡೆಂಟ್ ಚಾಂಪಿಯನ್ ಶಿಪ್ 2019 ಪಂದ್ಯಾವಳಿಯಲ್ಲಿ ಭಾರತ ತಂಡ ಜಯಶಾಲಿಯಾಗಿದ್ದ ವಿಜೇತ ತಂಡದಲ್ಲಿದ್ದ ಹಳಿಯಾಳದ ಕ್ರೀಡಾಪಟು ವೈಷ್ಣವಿ ಗುರುಸಿದ್ದ ತೇಲಿ ಅವರನ್ನು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಸನ್ಮಾನಿಸಿ ಗೌರವಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ತ್ರೋಬಾಲ್ ಕ್ರೀಡಾಪಟು ವೈಷ್ಣವಿ ಅವರನ್ನು ಸನ್ಮಾನಿಸಿ ಮಾತನಾಡಿದ ಸುನೀಲ್ ಹೆಗಡೆ ವಿದ್ಯಾರ್ಥಿನಿ … [Read more...] about ಕ್ರೀಡಾಪಟು ವೈಷ್ಣವಿ ಸನ್ಮಾನಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
ಪಟ್ಟಣದಲ್ಲಿ ಶೃದ್ದಾಭಕ್ತಿಯಿಂದ ಮೋಹರಂ ಆಚರಣೆ.
ಹಳಿಯಾಳ :- ತ್ಯಾಗ ಬಲಿದಾನದ ಸಂಕೇತವಾಗಿರುವ ಹಾಗೂ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಮೊಹರಂ ಹಬ್ಬವನ್ನು ಹಳಿಯಾಳ ತಾಲೂಕಿನಲ್ಲಿ ಹಿಂದು-ಮುಸ್ಲಿಂ ಭಾಂಧವರು ಶ್ರದ್ದಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಪಟ್ಟಣದಲ್ಲಿ ಸುಮಾರು 8 ಮಕಾನ ಗಳಿಂದ 30 ಕ್ಕೂ ಹೆಚ್ಚು ಮೊಹರಂ ಪಂಜಾಗಳನ್ನು ಭಕ್ತರು ಹಿಡಿದು ಮೆರವಣಿಗೆ ಮೂಲಕ ಸಾಗುತ್ತಾರೆ. ಪ್ರತಿಯೊಂದು ಮಕಾನದ ಮುಂದೆ ಅಗ್ನಿಕುಂಡವನ್ನು ಮಾಡಿ ಅದರಲ್ಲಿ ಆ ಭಾಗದ ಪಂಜಾಗಳನ್ನು ಹೊತ್ತವರು ಹಾಗೂ ಅವರ ಜೊತೆ ಭಕ್ತರು … [Read more...] about ಪಟ್ಟಣದಲ್ಲಿ ಶೃದ್ದಾಭಕ್ತಿಯಿಂದ ಮೋಹರಂ ಆಚರಣೆ.
ಸ್ವರ್ಣವಲ್ಲಿ ಮಠದಲ್ಲಿ ಯಕ್ಷೋತ್ಸವ
ಜೋಯಿಡಾ - ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ, ಯಕ್ಷಶಾಲ್ಮಲಾ ಸಂಸ್ಥೆ ಹಮ್ಮಿಕೊಂಡ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮಕ್ಕಳ ತಾಳ ಮದ್ದಳೆ ಸ್ವರ್ಧೆ ಯಕ್ಷೋತ್ಸವ ಕಾರ್ಯಕ್ರಮ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ರವಿವಾರ ಸಂಪನ್ನಗೊಂಡಿತು.ತಾಲೂಕಿನ ನಂದಿಗದ್ದಾ ಗ್ರಾ.ಪಂ.ದ ಯರಮುಖ, ನಂದಿಗದ್ದಾ, ಕರ್ಕಮನೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ವಾಲಿ ಮೋಕ್ಷ ಎಂಬ ಪೌರಾಣಿಕ ಯಕ್ಷಗಾನ ತಾಳಮದ್ದಳೆ ಕಥಾ … [Read more...] about ಸ್ವರ್ಣವಲ್ಲಿ ಮಠದಲ್ಲಿ ಯಕ್ಷೋತ್ಸವ



