ಹಳಿಯಾಳ:- ಲೈಸನ್ಸ್, ವಾಹನದ ದಾಖಲಾತಿಗಳು ಇಲ್ಲದೇ ಹಾಗೂ ಹೆಲ್ಮೇಟ್ ಧರಿಸದೆ ವಾಹನ ಚಲಾವಣೆ ಮಾಡುವವರಿಗೆ ಭಾನುವಾರ ಹಳಿಯಾಳ ಪೋಲಿಸರು ಬಿಸಿ ಮುಟ್ಟಿಸಿದ್ದಾರೆ. ಒಂದೆ ದಿನ 50 ದ್ವಿಚಕ್ರ ವಾಹನ ಸವಾರರಿಗೆ 50 ಸಾವಿರ ರೂ. ದಂಡ ಹಾಕಲಾಗಿದೆ. ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮೂಲಕ ಜಾರಿ ಮಾಡಿರುವ ಹೊಸ ದರದ ದಂಡ ಕ್ರಮವನ್ನು ಭಾನುವಾರ ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ ಹಾಗೂ ಪಿಎಸ್ಐ ಆನಂದಮೂರ್ತಿಯವರು ಹಳಿಯಾಳದಲ್ಲಿ ಜಾರಿಗೆ ತಂದರು. ಅಲ್ಲದೇ ಹೆಲ್ಮೆಟ್ ಹಾಕಿ … [Read more...] about ಹೆಲ್ಮೆಟ್-ವಾಹನ ದಾಖಲಾತಿ ಇಲ್ಲದೇ ಪೋಲಿಸರ ಕೈಗೆ ಸಿಕ್ಕರೇ ಭಾರಿ ದಂಡ- ಹಳಿಯಾಳದಲ್ಲೂ ಜಾರಿಗೆ ಬಂತೂ ಹೊಸ ನಿಯಮ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ದುಸಗಿ ಸೇತುವೆ ಬಳಿ ಮಣ್ಣು ಕುಸಿತ – ಆತಂಕದಲ್ಲಿ ಜನತೆ
ಹಳಿಯಾಳ :- ಕಳೆದ ಅಗಸ್ಟ್ ತಿಂಗಳ ದಿ.6 ರಿಂದ 9 ರ ವರೆಗೆ ಹಳಿಯಾಳದ ದುಸಗಿ ಹಳ್ಳದಲ್ಲಿ ಪ್ರವಾಹ ಉಂಟಾಗಿ ಸೇತುವೆ ಬಳಿಯ ರಾಜ್ಯ ಹೆದ್ದಾರಿ ಕೊಚ್ಚಿಕೊಂಡು ಹೋಗಿದ್ದನ್ನು ಮರೆಯುವ ಮೊದಲೆ ಈಗ ಮತ್ತೇ ಸೇತುವೆಗೆ ತಾಗಿರುವ ಮಣ್ಣು ಭಾರಿ ಪ್ರಮಾಣದಲ್ಲಿ ಕುಸಿತ ಉಂಟಾಗುತ್ತಿರುವುದು ಜನರ ನಿದ್ದೆಗೆಡಿಸಿದೆ. ದುಸಗಿ ಹೊಸ ಸೇತುವೆಯ ಪಕ್ಕದಲ್ಲೇ ಹಳೆ ಸೇತುವೆ ಕೂಡ ಇದೆ ಇಲ್ಲಿ ಸೇತುವೆಗೆ ತಾಗಿ ಇತ್ತೀಚೆಗೆ ಕೊಚ್ಚಿಕೊಂಡು ಹೊಗಿದ್ದ ರಸ್ತೆಗೆ ಮಣ್ಣು, ಖಡಿ ಹಾಕಿ ತಾತ್ಕಾಲಿಕ … [Read more...] about ಹಳಿಯಾಳದ ದುಸಗಿ ಸೇತುವೆ ಬಳಿ ಮಣ್ಣು ಕುಸಿತ – ಆತಂಕದಲ್ಲಿ ಜನತೆ
ಕೆಂಗೇರಿ ಉಪನಗರ ನಿವಾಸಿಗಳಿಂದ ಹಳಿಯಾಳದ ನೆರೆ ಸಂತ್ರಸ್ಥರಿಗೆ 2.5ಲಕ್ಷ ಪರಿಹಾರ ವಿತರಣೆ- ಮರಾಠಾ ಜಗದ್ಗುರು, ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ ಉಪಸ್ಥಿತಿ
ಹಳಿಯಾಳ:- ಪ್ರಪಂಚದಲ್ಲಿ ಪರೋಪಕಾರಕ್ಕಿಂತ ಶ್ರೇಷ್ಠ ಧರ್ಮ ಮತ್ತೋಂದಿಲ್ಲ ಈ ನಿಟ್ಟಿನಲ್ಲಿ ಶ್ರೀ ಛತ್ರಪತಿ ಶಿವಾಜಿ ಮತ್ತು ಶ್ರೀ ಭಗತಸಿಂಗ ಸೇವಾ ಸಂಘಗಳು ಹಾಗೂ ಹಳಿಯಾಳ ತಾಲೂಕಾ ಗೆಳೆಯರ ಬಳಗದವರು ಮಾಡುತ್ತಿರುವ ಸಮಾಜ ಸೇವೆ ಅಭಿನಂದನಾರ್ಹ ಎಂದು ಬೆಂಗಳೂರಿನ ಗೋಸಾವಿ ಮಹಾಸಂಸ್ಥಾನ ಮಠದ, ಮರಾಠಾ ಜಗದ್ಗುರುಗಳಾದ, ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜರು ಹೇಳಿದರು.ಹಳಿಯಾಳ ತಾಲೂಕಿನವರಾದ ಸುಮಾರು 350ಕ್ಕೂ ಅಧಿಕ ಕುಟುಂಬಗಳು ಬೆಂಗಳೂರಿನ ಕೆಂಗೇರಿ … [Read more...] about ಕೆಂಗೇರಿ ಉಪನಗರ ನಿವಾಸಿಗಳಿಂದ ಹಳಿಯಾಳದ ನೆರೆ ಸಂತ್ರಸ್ಥರಿಗೆ 2.5ಲಕ್ಷ ಪರಿಹಾರ ವಿತರಣೆ- ಮರಾಠಾ ಜಗದ್ಗುರು, ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ ಉಪಸ್ಥಿತಿ
ಸಿಎಂ ಪರಿಹಾರ ನಿಧಿಗೆ ಹಳಿಯಾಳ ಸೋಸೈಟಿಗಳಿಂದ ೧.೫ ಲಕ್ಷ ರೂ. ದೇಣಿಗೆ.
ಹಳಿಯಾಳ:- ಹಳಿಯಾಳ ತಾಲೂಕಿನ 14 ಪ್ರಾಥಮಿಕ ಪತ್ತಿನ ರೈತರ ಸೇವಾ ಸಹಕಾರಿ ಸಂಘಗಳು ಹಾಗೂ ಹಳಿಯಾಳ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಿಂದ ತಲಾ 10 ಸಾವಿರ ರೂ.ಗಳಂತೆ ಒಟ್ಟೂ 1ಲಕ್ಷ 50 ಸಾವಿರ ರೂ. ಸಹಾಯ ಧನದ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶುಕ್ರವಾರ ಹಳಿಯಾಳ ತಹಶೀಲ್ದಾರ್ ಮೂಲಕ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯರು ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೇಕರ ಹಾಗೂ ಜಿಲ್ಲಾ ಸಹಕಾರಿ ಯುನಿಯನ್ ಉಪಾಧ್ಯಕ್ಷ … [Read more...] about ಸಿಎಂ ಪರಿಹಾರ ನಿಧಿಗೆ ಹಳಿಯಾಳ ಸೋಸೈಟಿಗಳಿಂದ ೧.೫ ಲಕ್ಷ ರೂ. ದೇಣಿಗೆ.
ಹಳಿಯಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಪತಿಷ್ಕರಣೆ ಅಭಿಯಾನಕ್ಕೆ ಚಾಲನೆ
ಹಳಿಯಾಳ:- ಸಮಗ್ರ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನವು ಈ ತಿಂಗಳ ದಿ.30ರವರೆಗೆ ನಡೆಯಲಿದ್ದು, ಇರದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಪರಿಶೀಲನಾ ಮತ್ತು ಧೃಢೀಕರಣ, ತಿದ್ದುಪಡಿಯಂತಹ ಅನೇಕ ಸಹಾಯಕವಾಗುವ ಕಾರ್ಯ ಮಾಡಲಾಗುವುದು ಆದ್ದರಿಂದ ಸಾರ್ವಜನೀಕರು ಹೆಚ್ಚಿನ ಲಾಭ ಪಡೆದುಕೊಳ್ಳಬೇಕೆಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು. ತಹಶೀಲ್ದಾರ ಕಛೇರಿಯ ಸಭಾ ಭವನದಲ್ಲಿ ಅವರು, ಜೆ.ಎನ್.ಎಫ್.ಸಿ.ಯ ಸಹಾಯಕ ಅಭಿಯೋಜಕರಾದ ಅಜೀತ ಜನೆಗೌಡ, … [Read more...] about ಹಳಿಯಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಪತಿಷ್ಕರಣೆ ಅಭಿಯಾನಕ್ಕೆ ಚಾಲನೆ




