• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹೆಲ್ಮೆಟ್-ವಾಹನ ದಾಖಲಾತಿ ಇಲ್ಲದೇ ಪೋಲಿಸರ ಕೈಗೆ ಸಿಕ್ಕರೇ ಭಾರಿ ದಂಡ- ಹಳಿಯಾಳದಲ್ಲೂ ಜಾರಿಗೆ ಬಂತೂ ಹೊಸ ನಿಯಮ.

September 10, 2019 by Yogaraj SK Leave a Comment

: hosa vahan kayde haliyaldali jari

ಹಳಿಯಾಳ:- ಲೈಸನ್ಸ್, ವಾಹನದ ದಾಖಲಾತಿಗಳು ಇಲ್ಲದೇ ಹಾಗೂ ಹೆಲ್ಮೇಟ್ ಧರಿಸದೆ ವಾಹನ ಚಲಾವಣೆ ಮಾಡುವವರಿಗೆ ಭಾನುವಾರ ಹಳಿಯಾಳ ಪೋಲಿಸರು ಬಿಸಿ ಮುಟ್ಟಿಸಿದ್ದಾರೆ. ಒಂದೆ ದಿನ 50 ದ್ವಿಚಕ್ರ ವಾಹನ ಸವಾರರಿಗೆ 50 ಸಾವಿರ ರೂ. ದಂಡ ಹಾಕಲಾಗಿದೆ. ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮೂಲಕ ಜಾರಿ ಮಾಡಿರುವ ಹೊಸ ದರದ ದಂಡ ಕ್ರಮವನ್ನು ಭಾನುವಾರ ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ ಹಾಗೂ ಪಿಎಸ್‍ಐ ಆನಂದಮೂರ್ತಿಯವರು ಹಳಿಯಾಳದಲ್ಲಿ ಜಾರಿಗೆ ತಂದರು. ಅಲ್ಲದೇ ಹೆಲ್ಮೆಟ್ ಹಾಕಿ … [Read more...] about ಹೆಲ್ಮೆಟ್-ವಾಹನ ದಾಖಲಾತಿ ಇಲ್ಲದೇ ಪೋಲಿಸರ ಕೈಗೆ ಸಿಕ್ಕರೇ ಭಾರಿ ದಂಡ- ಹಳಿಯಾಳದಲ್ಲೂ ಜಾರಿಗೆ ಬಂತೂ ಹೊಸ ನಿಯಮ.

ಹಳಿಯಾಳದ ದುಸಗಿ ಸೇತುವೆ ಬಳಿ ಮಣ್ಣು ಕುಸಿತ – ಆತಂಕದಲ್ಲಿ ಜನತೆ

September 10, 2019 by Yogaraj SK Leave a Comment

ಹಳಿಯಾಳ :- ಕಳೆದ ಅಗಸ್ಟ್ ತಿಂಗಳ ದಿ.6 ರಿಂದ 9 ರ ವರೆಗೆ ಹಳಿಯಾಳದ ದುಸಗಿ ಹಳ್ಳದಲ್ಲಿ ಪ್ರವಾಹ ಉಂಟಾಗಿ ಸೇತುವೆ ಬಳಿಯ ರಾಜ್ಯ ಹೆದ್ದಾರಿ ಕೊಚ್ಚಿಕೊಂಡು ಹೋಗಿದ್ದನ್ನು ಮರೆಯುವ ಮೊದಲೆ ಈಗ ಮತ್ತೇ ಸೇತುವೆಗೆ ತಾಗಿರುವ ಮಣ್ಣು ಭಾರಿ ಪ್ರಮಾಣದಲ್ಲಿ ಕುಸಿತ ಉಂಟಾಗುತ್ತಿರುವುದು ಜನರ ನಿದ್ದೆಗೆಡಿಸಿದೆ. ದುಸಗಿ ಹೊಸ ಸೇತುವೆಯ ಪಕ್ಕದಲ್ಲೇ ಹಳೆ ಸೇತುವೆ ಕೂಡ ಇದೆ ಇಲ್ಲಿ ಸೇತುವೆಗೆ ತಾಗಿ ಇತ್ತೀಚೆಗೆ ಕೊಚ್ಚಿಕೊಂಡು ಹೊಗಿದ್ದ ರಸ್ತೆಗೆ ಮಣ್ಣು, ಖಡಿ ಹಾಕಿ ತಾತ್ಕಾಲಿಕ … [Read more...] about ಹಳಿಯಾಳದ ದುಸಗಿ ಸೇತುವೆ ಬಳಿ ಮಣ್ಣು ಕುಸಿತ – ಆತಂಕದಲ್ಲಿ ಜನತೆ

ಕೆಂಗೇರಿ ಉಪನಗರ ನಿವಾಸಿಗಳಿಂದ ಹಳಿಯಾಳದ ನೆರೆ ಸಂತ್ರಸ್ಥರಿಗೆ 2.5ಲಕ್ಷ ಪರಿಹಾರ ವಿತರಣೆ- ಮರಾಠಾ ಜಗದ್ಗುರು, ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ ಉಪಸ್ಥಿತಿ

September 10, 2019 by Yogaraj SK 1 Comment

Banglore kengeri upanagara Haliyal nivasigalinda Haliyal nere santrastarige parihara vitarane

ಹಳಿಯಾಳ:- ಪ್ರಪಂಚದಲ್ಲಿ ಪರೋಪಕಾರಕ್ಕಿಂತ ಶ್ರೇಷ್ಠ ಧರ್ಮ ಮತ್ತೋಂದಿಲ್ಲ ಈ ನಿಟ್ಟಿನಲ್ಲಿ ಶ್ರೀ ಛತ್ರಪತಿ ಶಿವಾಜಿ ಮತ್ತು ಶ್ರೀ ಭಗತಸಿಂಗ ಸೇವಾ ಸಂಘಗಳು ಹಾಗೂ ಹಳಿಯಾಳ ತಾಲೂಕಾ ಗೆಳೆಯರ ಬಳಗದವರು ಮಾಡುತ್ತಿರುವ ಸಮಾಜ ಸೇವೆ ಅಭಿನಂದನಾರ್ಹ ಎಂದು ಬೆಂಗಳೂರಿನ ಗೋಸಾವಿ ಮಹಾಸಂಸ್ಥಾನ ಮಠದ, ಮರಾಠಾ ಜಗದ್ಗುರುಗಳಾದ, ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜರು ಹೇಳಿದರು.ಹಳಿಯಾಳ ತಾಲೂಕಿನವರಾದ ಸುಮಾರು 350ಕ್ಕೂ ಅಧಿಕ ಕುಟುಂಬಗಳು ಬೆಂಗಳೂರಿನ ಕೆಂಗೇರಿ … [Read more...] about ಕೆಂಗೇರಿ ಉಪನಗರ ನಿವಾಸಿಗಳಿಂದ ಹಳಿಯಾಳದ ನೆರೆ ಸಂತ್ರಸ್ಥರಿಗೆ 2.5ಲಕ್ಷ ಪರಿಹಾರ ವಿತರಣೆ- ಮರಾಠಾ ಜಗದ್ಗುರು, ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ ಉಪಸ್ಥಿತಿ

ಸಿಎಂ ಪರಿಹಾರ ನಿಧಿಗೆ ಹಳಿಯಾಳ ಸೋಸೈಟಿಗಳಿಂದ ೧.೫ ಲಕ್ಷ ರೂ. ದೇಣಿಗೆ.

September 9, 2019 by Yogaraj SK Leave a Comment

ಹಳಿಯಾಳ:- ಹಳಿಯಾಳ ತಾಲೂಕಿನ 14 ಪ್ರಾಥಮಿಕ ಪತ್ತಿನ ರೈತರ ಸೇವಾ ಸಹಕಾರಿ ಸಂಘಗಳು ಹಾಗೂ ಹಳಿಯಾಳ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಿಂದ ತಲಾ 10 ಸಾವಿರ ರೂ.ಗಳಂತೆ ಒಟ್ಟೂ 1ಲಕ್ಷ 50 ಸಾವಿರ ರೂ. ಸಹಾಯ ಧನದ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶುಕ್ರವಾರ ಹಳಿಯಾಳ ತಹಶೀಲ್ದಾರ್ ಮೂಲಕ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯರು ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೇಕರ ಹಾಗೂ ಜಿಲ್ಲಾ ಸಹಕಾರಿ ಯುನಿಯನ್ ಉಪಾಧ್ಯಕ್ಷ … [Read more...] about ಸಿಎಂ ಪರಿಹಾರ ನಿಧಿಗೆ ಹಳಿಯಾಳ ಸೋಸೈಟಿಗಳಿಂದ ೧.೫ ಲಕ್ಷ ರೂ. ದೇಣಿಗೆ.

ಹಳಿಯಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಪತಿಷ್ಕರಣೆ ಅಭಿಯಾನಕ್ಕೆ ಚಾಲನೆ

September 9, 2019 by Yogaraj SK Leave a Comment

matadara patti vishesha parishkarane

ಹಳಿಯಾಳ:- ಸಮಗ್ರ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನವು ಈ ತಿಂಗಳ ದಿ.30ರವರೆಗೆ ನಡೆಯಲಿದ್ದು, ಇರದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಪರಿಶೀಲನಾ ಮತ್ತು ಧೃಢೀಕರಣ, ತಿದ್ದುಪಡಿಯಂತಹ ಅನೇಕ ಸಹಾಯಕವಾಗುವ ಕಾರ್ಯ ಮಾಡಲಾಗುವುದು ಆದ್ದರಿಂದ ಸಾರ್ವಜನೀಕರು ಹೆಚ್ಚಿನ ಲಾಭ ಪಡೆದುಕೊಳ್ಳಬೇಕೆಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು. ತಹಶೀಲ್ದಾರ ಕಛೇರಿಯ ಸಭಾ ಭವನದಲ್ಲಿ ಅವರು, ಜೆ.ಎನ್.ಎಫ್.ಸಿ.ಯ ಸಹಾಯಕ ಅಭಿಯೋಜಕರಾದ ಅಜೀತ ಜನೆಗೌಡ, … [Read more...] about ಹಳಿಯಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಪತಿಷ್ಕರಣೆ ಅಭಿಯಾನಕ್ಕೆ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar