ಹಳಿಯಾಳ:- ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ, ಅವರ ಅನುಮತಿ ಪಡೆಯದೆ ಹಳಿಯಾಳ ತಹಶೀಲ್ದಾರ್ರ ವಿರುದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಹಾಗೂ ತಾಲೂಕಾ ನೌಕರರ ಸಂಘದವರ ಯಾರದೋ ಕುಮ್ಮಕ್ಕಿನಿಂದ ಇತ್ತೀಚೆಗೆ ನಡೆಸಿದ ಪ್ರತಿಭಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಯೋಗ್ಯ ಕ್ರಮ ಕೈಗೊಳ್ಳುವಂತೆ ಹಳಿಯಾಳ ತಾಲುಕಾ ಕಬ್ಬು ಬೆಳೆಗಾರರ ಸಂಘದವರು ಹಾಗೂ ತೇರಗಾಂವ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಎಸಿ ಅಭಿಜಿನ್ ಅವರಿಗೆ ಸಲ್ಲಿಸಿದರು. … [Read more...] about ಹಳಿಯಾಳ ತಹಶಿಲ್ದಾರ್ ವಿರುದ್ದ ಅನುಮತಿ ಇಲ್ಲದೇ ಪ್ರತಿಭಟನೆ ಕ್ರಮಕ್ಕೆ ಆಗ್ರಹಿಸಿದ ವಿವಿಧ ಸಂಘಟನೆಯವರು.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸುಪಾ ಜಲಾಶಯ ಭರ್ತಿ ನೀರು ಹೊರಕ್ಕೆ
ಜೋಯಿಡಾ - ಏಪ್ಯಾದ ಎರಡನೇ ಅತೀ ದೊಡ್ಡ ಜಲಾಶಯ ಎಂಬ ಖ್ಯಾತಿಗೆ ಹೆಸರಾದ ಸುಪಾ ಜಲಶಾಯ ಭರ್ತಿಯಾಗಿ ಇದರಿಂದ ನೀರು ಹೊರಬಿಡಲಾಗುತ್ತಿದೆ, ದಿನವೂ 5 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು,ಕಳೆದ 3 ದಿನಗಳಿಂದ 35 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. 12 ವರ್ಷಗಳಿಗೆ ಒಮ್ಮೆ ಭರ್ತಿಯಾಗುವ ಸುಪಾಜಲಾಶಯ ಈ ಭಾರಿ ಇತಿಹಾಸ ಧಾಖಲು ಮಾಡಿದೆ ಎನ್ನಬಹುದು , ಹಿಂದಿನ ವರ್ಷ ಈ ಜಲಾಶಯ ತುಂಬಿ ಮಾಜಿ ಸಚಿವರು ಆದ ಆರ್,ವಿ,ದೇಶಪಾಂಡೆ ಅವರು 12 ವರ್ಷಗಳ ಬಳಿಕ ತುಂಬಿದ ಸುಪಾ … [Read more...] about ಸುಪಾ ಜಲಾಶಯ ಭರ್ತಿ ನೀರು ಹೊರಕ್ಕೆ
ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ
ಶರಾವತಿ ಕೊಳ್ಳದಲ್ಲಿ ಕೃತಕ ನೆರೆ - ಗದ್ದೆ, ತೋಟ, ಮನೆಗಳು ಜಲಾವೃತ ಹೊನ್ನಾವರದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಲಿಂಗನಮಕ್ಕಿ ನೀರು ಬಿಟ್ಟ ಪರಿಣಾಮ ಹೊಳೆಸಾಲು ತೀರ ಜಲಾವೃತಗೊಂಡಿದೆ.ಬುಧವಾರ ಮಧ್ಯಾಹ್ನದ ನಂತರ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ 11ಗೇಟುಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟ ಕಾರಣ ಅಲ್ಲಿಂದ ಗೇರಸೊಪ್ಪಾ ಜಲಾಶಯವನ್ನು ತುಂಬಿಕೊಂಡ ನೀರನ್ನು ಬಿಡುವುದು … [Read more...] about ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ
ಹಳಿಯಾಳದಲ್ಲಿ ಸಂಭ್ರಮದ ಗಣೇಶ ಚತುರ್ಥಿಗೆ ಕಲಾವಿದರ ಕೈಚಳಕದಲ್ಲಿ ಮೂಡಿದ ಬಗೆ ಬಗೆಯ ಆಕರ್ಷಕ ಮೂರ್ತಿಗಳು
ಹಳಿಯಾಳ :- “ಗಣಪತಿ ಬಪ್ಪಾ ಮೊರಯಾ ಪುಡಚಾ ವರ್ಷಿ ಲವಕರ ಯಾ” ಎಂದು ಕಳೆದ ವರ್ಷ ಗಣೇಶನನ್ನು ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಗಿತ್ತು. ಭಕ್ತರ ಬೇಡಿಕೆಯಂತೆ ಮತ್ತೇ ವಿಘ್ನವಿನಾಶಕನ ಚತುರ್ಥಿ ಲವಕರ ಅಂದರೇ ಬೇಗನೆ ಬಂದಿದ್ದು ತಾಲೂಕಿನ ಜನತೆ ಗಣೇಶೋತ್ಸವ ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿದ್ದು ಸಕಲ ಸಿದ್ದತೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶಾದ್ಯಂತ ಸೆ.ದಿ.2 ರಂದು ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲು ಬಗೆ ಬಗೆಯ ಗಣಪನ ಮೂರ್ತಿಗಳನ್ನು ಜನರು ಕಲಾವಿದರ … [Read more...] about ಹಳಿಯಾಳದಲ್ಲಿ ಸಂಭ್ರಮದ ಗಣೇಶ ಚತುರ್ಥಿಗೆ ಕಲಾವಿದರ ಕೈಚಳಕದಲ್ಲಿ ಮೂಡಿದ ಬಗೆ ಬಗೆಯ ಆಕರ್ಷಕ ಮೂರ್ತಿಗಳು
ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ
ಜೋಯಿಡಾ - ಜೋಯಿಡಾ ತಾಲೂಕಿನ ನಾಲ್ಕು ಪಂಚಾಯತ ಗಳು ಸ್ವಚ್ಚಭಾರತ ಅಭಿಯಾನ ಯೋಜನೆ ಅಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಸ್ತುಗಳ ವಿಲೆವಾರಿ ಘಟಕದ ಬಗ್ಗೆ ಮಾಹಿತಿ ಪಡೆಯಲು ಕುಮಟಾ ತಾಲೂಕಿನ ಗೋಕರ್ಣ ಗ್ರಾಮ ಪಂಚಾಯತದಲ್ಲಿ ಒಂದು ದಿನದ ವಿಷೇಶ ತರಬೇತಿ ಪಡೆದರು. ಜೋಯಿಡಾ ತಾಲೂಕಿನ ಜೋಯಿಡಾ ಗ್ರಾಮ ಪಂಚಾಯತ್, ಉಳವಿ ಗ್ರಾಮ ಪಂಚಾಯತ್ ,ಜಗಲಬೇಟ ಗ್ರಾಮ ಪಂಚಾಯತ್, ಹಾಗೂ ರಾಮನಗರ ಪಂಚಾಯತಗಳು ಈ ವಿಷೇಶ ತರಬೇತಿಗೆ ಆಯ್ಕೆಯಾಗಿದ್ದವು. ಈ ತರಬೇತಿಗೆ ಆಯಾ ಪಂಚಾಯತದ … [Read more...] about ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ




