• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳ ತಹಶಿಲ್ದಾರ್ ವಿರುದ್ದ ಅನುಮತಿ ಇಲ್ಲದೇ ಪ್ರತಿಭಟನೆ ಕ್ರಮಕ್ಕೆ ಆಗ್ರಹಿಸಿದ ವಿವಿಧ ಸಂಘಟನೆಯವರು.

September 9, 2019 by Yogaraj SK Leave a Comment

submitted memorandum to AC ABHIJIN about Tahsildar gulguli

ಹಳಿಯಾಳ:- ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ, ಅವರ ಅನುಮತಿ ಪಡೆಯದೆ ಹಳಿಯಾಳ ತಹಶೀಲ್ದಾರ್‍ರ ವಿರುದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಹಾಗೂ ತಾಲೂಕಾ ನೌಕರರ ಸಂಘದವರ ಯಾರದೋ ಕುಮ್ಮಕ್ಕಿನಿಂದ ಇತ್ತೀಚೆಗೆ ನಡೆಸಿದ ಪ್ರತಿಭಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಯೋಗ್ಯ ಕ್ರಮ ಕೈಗೊಳ್ಳುವಂತೆ ಹಳಿಯಾಳ ತಾಲುಕಾ ಕಬ್ಬು ಬೆಳೆಗಾರರ ಸಂಘದವರು ಹಾಗೂ ತೇರಗಾಂವ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಎಸಿ ಅಭಿಜಿನ್ ಅವರಿಗೆ ಸಲ್ಲಿಸಿದರು. … [Read more...] about ಹಳಿಯಾಳ ತಹಶಿಲ್ದಾರ್ ವಿರುದ್ದ ಅನುಮತಿ ಇಲ್ಲದೇ ಪ್ರತಿಭಟನೆ ಕ್ರಮಕ್ಕೆ ಆಗ್ರಹಿಸಿದ ವಿವಿಧ ಸಂಘಟನೆಯವರು.

ಸುಪಾ ಜಲಾಶಯ ಭರ್ತಿ ನೀರು ಹೊರಕ್ಕೆ

September 8, 2019 by Sandesh Desai Leave a Comment

ಜೋಯಿಡಾ - ಏಪ್ಯಾದ ಎರಡನೇ ಅತೀ ದೊಡ್ಡ ಜಲಾಶಯ ಎಂಬ ಖ್ಯಾತಿಗೆ ಹೆಸರಾದ ಸುಪಾ ಜಲಶಾಯ ಭರ್ತಿಯಾಗಿ ಇದರಿಂದ ನೀರು ಹೊರಬಿಡಲಾಗುತ್ತಿದೆ, ದಿನವೂ 5 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು,ಕಳೆದ 3 ದಿನಗಳಿಂದ 35 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. 12 ವರ್ಷಗಳಿಗೆ ಒಮ್ಮೆ ಭರ್ತಿಯಾಗುವ ಸುಪಾಜಲಾಶಯ ಈ ಭಾರಿ ಇತಿಹಾಸ ಧಾಖಲು ಮಾಡಿದೆ ಎನ್ನಬಹುದು , ಹಿಂದಿನ ವರ್ಷ ಈ ಜಲಾಶಯ ತುಂಬಿ ಮಾಜಿ ಸಚಿವರು ಆದ ಆರ್,ವಿ,ದೇಶಪಾಂಡೆ ಅವರು 12 ವರ್ಷಗಳ ಬಳಿಕ ತುಂಬಿದ ಸುಪಾ … [Read more...] about ಸುಪಾ ಜಲಾಶಯ ಭರ್ತಿ ನೀರು ಹೊರಕ್ಕೆ

ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ

September 5, 2019 by Vishwanath Shetty Leave a Comment

Water has penetrated the garden and the home. Ganjikandra in Ginigoda, Moornakuli, Hygunda, Hosada schools, four feet of water on the highway, 70 thousand cusecs from the gate, Sharavathi kollu, artificial neighbors - gaddi, plantation, houses

ಶರಾವತಿ ಕೊಳ್ಳದಲ್ಲಿ ಕೃತಕ ನೆರೆ - ಗದ್ದೆ, ತೋಟ, ಮನೆಗಳು ಜಲಾವೃತ ಹೊನ್ನಾವರದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಲಿಂಗನಮಕ್ಕಿ ನೀರು ಬಿಟ್ಟ ಪರಿಣಾಮ ಹೊಳೆಸಾಲು ತೀರ ಜಲಾವೃತಗೊಂಡಿದೆ.ಬುಧವಾರ ಮಧ್ಯಾಹ್ನದ ನಂತರ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ 11ಗೇಟುಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟ ಕಾರಣ ಅಲ್ಲಿಂದ ಗೇರಸೊಪ್ಪಾ ಜಲಾಶಯವನ್ನು ತುಂಬಿಕೊಂಡ ನೀರನ್ನು ಬಿಡುವುದು … [Read more...] about ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ

ಹಳಿಯಾಳದಲ್ಲಿ ಸಂಭ್ರಮದ ಗಣೇಶ ಚತುರ್ಥಿಗೆ ಕಲಾವಿದರ ಕೈಚಳಕದಲ್ಲಿ ಮೂಡಿದ ಬಗೆ ಬಗೆಯ ಆಕರ್ಷಕ‌ ಮೂರ್ತಿಗಳು

September 2, 2019 by Yogaraj SK Leave a Comment

ganesh festival article

ಹಳಿಯಾಳ :- “ಗಣಪತಿ ಬಪ್ಪಾ ಮೊರಯಾ ಪುಡಚಾ ವರ್ಷಿ ಲವಕರ ಯಾ” ಎಂದು ಕಳೆದ ವರ್ಷ ಗಣೇಶನನ್ನು ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಗಿತ್ತು. ಭಕ್ತರ ಬೇಡಿಕೆಯಂತೆ ಮತ್ತೇ ವಿಘ್ನವಿನಾಶಕನ ಚತುರ್ಥಿ ಲವಕರ ಅಂದರೇ ಬೇಗನೆ ಬಂದಿದ್ದು ತಾಲೂಕಿನ ಜನತೆ ಗಣೇಶೋತ್ಸವ ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿದ್ದು ಸಕಲ ಸಿದ್ದತೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶಾದ್ಯಂತ ಸೆ.ದಿ.2 ರಂದು ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲು ಬಗೆ ಬಗೆಯ ಗಣಪನ ಮೂರ್ತಿಗಳನ್ನು ಜನರು ಕಲಾವಿದರ … [Read more...] about ಹಳಿಯಾಳದಲ್ಲಿ ಸಂಭ್ರಮದ ಗಣೇಶ ಚತುರ್ಥಿಗೆ ಕಲಾವಿದರ ಕೈಚಳಕದಲ್ಲಿ ಮೂಡಿದ ಬಗೆ ಬಗೆಯ ಆಕರ್ಷಕ‌ ಮೂರ್ತಿಗಳು

ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ

September 2, 2019 by Sandesh Desai Leave a Comment

ಜೋಯಿಡಾ -    ಜೋಯಿಡಾ ತಾಲೂಕಿನ ನಾಲ್ಕು ಪಂಚಾಯತ ಗಳು ಸ್ವಚ್ಚಭಾರತ ಅಭಿಯಾನ ಯೋಜನೆ ಅಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಸ್ತುಗಳ ವಿಲೆವಾರಿ ಘಟಕದ ಬಗ್ಗೆ ಮಾಹಿತಿ ಪಡೆಯಲು ಕುಮಟಾ ತಾಲೂಕಿನ ಗೋಕರ್ಣ ಗ್ರಾಮ ಪಂಚಾಯತದಲ್ಲಿ ಒಂದು ದಿನದ ವಿಷೇಶ ತರಬೇತಿ ಪಡೆದರು.   ಜೋಯಿಡಾ ತಾಲೂಕಿನ ಜೋಯಿಡಾ ಗ್ರಾಮ ಪಂಚಾಯತ್, ಉಳವಿ ಗ್ರಾಮ ಪಂಚಾಯತ್ ,ಜಗಲಬೇಟ ಗ್ರಾಮ ಪಂಚಾಯತ್, ಹಾಗೂ ರಾಮನಗರ ಪಂಚಾಯತಗಳು ಈ ವಿಷೇಶ ತರಬೇತಿಗೆ ಆಯ್ಕೆಯಾಗಿದ್ದವು.  ಈ ತರಬೇತಿಗೆ ಆಯಾ ಪಂಚಾಯತದ … [Read more...] about ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar