• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ನೀರು ಕೊಡಿ ಇಲ್ಲವಾದರೆ ರಸ್ತೆ ತಡೆ ಮಾಡುತ್ತೇವೆ – ಶಿವಾಜಿ ಗೋಸಾವಿ

September 2, 2019 by Sandesh Desai Leave a Comment

joida news

ಜೋಯಿಡಾ - ಗಣೇಶ ಚತುರ್ಥಿಯೊಳಗೆ ನಮಗೆ ನೀರು ಕೊಡದಿದ್ದರೆ ನಾವು ರಸ್ತೆ ತಡೆ ಮಾಡುತ್ತೇವೆ ಎಂದು ರಾಮನಗರದ ಜನರು ತಾ,ಪಂ, ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಸಿದ ಘಟನೆ ನಡೆದಿದೆ. ಅಗಸ್ಟ ತಿಂಗಳಲ್ಲಿ ಭಾರೀ ಮಳೆಗೆ ರಾಮನಗರದ ನೀರಿನ ಪಂಪ ಹೌಸಗೆ ನೀರು ನುಗ್ಗಿತ್ತು, ಮೂರು ನೀರು ಎತ್ತುವ ಮಷೀನಗಳು ಈ ವೇಳೆ ನೀರಿನಲ್ಲಿ ಮುಳುಗಿ ಹಾಳಾಗಿದ್ದು , ಈಗ ನೀರೆತ್ತುವ ಪಂಪಗಳು ಕೆಟ್ಟು ನಿಂತಿವೆ, ಹೀಗಾಗಿ ಕಳೆದ 1 ತಿಂಗಳಿಂದ ನಮಗೆ ಕುಡಿಯಲು ನೀರು ಬರುತ್ತಿಲ್ಲ ಜನರು … [Read more...] about ನೀರು ಕೊಡಿ ಇಲ್ಲವಾದರೆ ರಸ್ತೆ ತಡೆ ಮಾಡುತ್ತೇವೆ – ಶಿವಾಜಿ ಗೋಸಾವಿ

ಗೌರವಗಳೊಂದಿಗೆ ಲಕ್ಕೆಬೈಲ ಗ್ರಾಮದ ಮೃತ ವೀರ-ಯೋಧ ಮಹಾಂತೇಶ ಪಾಟೀಲ ಅಂತ್ಯಕ್ರಿಯೆ

September 2, 2019 by Yogaraj SK Leave a Comment

Khanapur news September

ಯುವ ಸೈನಿಕ ಮಹಾಂತೇಶ ಪಾಟೀಲ  ಹುಟ್ಟೂರು ಖಾನಾಪುರ ತಾಲೂಕಿನ ಲಕ್ಕೆಬೈಲನ ರುದ್ರಭೂಮಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು.ಶುಕ್ರವಾರ ಬೆಳಿಗ್ಗೆ ಸಿಕಂದರಾಬಾದ‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಯೋಧ ಮಹಾಂತೇಶ ಪಾಟೀಲ ಮೃತಪಟ್ಟಿದ್ದಾರೆ.  ಆದರೆ ಇತರ ಕೆಲವು ಸೈನಿಕರೊಂದಿಗೆ ರೈಲಿನಲ್ಲಿ ಮಿಲಿಟರಿ ಸಾಮಗ್ರಿಗಳನ್ನು ಸಾಗಿಸುವಾಗ ರೈಲ್ವೆ ಕ್ರಾಸಿಂಗ್ ಗೆ ರೈಲು ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದ ಸಂಭವಿಸಿದ ಬಗ್ಗೆ ಪ್ರಾಥಮಿಕ ಮಾಹಿತಿ … [Read more...] about ಗೌರವಗಳೊಂದಿಗೆ ಲಕ್ಕೆಬೈಲ ಗ್ರಾಮದ ಮೃತ ವೀರ-ಯೋಧ ಮಹಾಂತೇಶ ಪಾಟೀಲ ಅಂತ್ಯಕ್ರಿಯೆ

ಲಿಂಗನಮಠದಲ್ಲಿ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮ ಮುಕ್ತಾಯ

September 2, 2019 by kasim hattiholi Leave a Comment

Khanapur news September

ಖಾನಾಪುರ: ತಾಲೂಕಿನ ಲಿಂಗನಮಠ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶ್ರಾವಣ ಮಾಸದ ಪ್ರಯುಕ್ತ ಪ್ರತ್ಯೇಕವಾಗಿ ಎರಡು ಭಜನಾ ಸಂಘದವರು, ಎರಡು ದೇವಸ್ಥಾನಗಳಲ್ಲಿ ಪುರಾಣ ಪ್ರವಚನ ಕಾರ್ಯಕ್ರಮ ಹಮ್ಮಿಕೊಂಡು, ಯಶಸ್ವಿಯಾಗಿ ಮುಕ್ತಾಯಗೊಳಿಸಿದರು.ಶ್ರೀ ನಂದಿಶ್ವರ ಗಜಾನನ ಭಜನಾ ಸಂಘದ ವತಿಯಿಂದ ಶ್ರೀ ನಂದಿಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಂತಹ ಪ್ರವಚನ ಕಾರ್ಯಕ್ರಮವನ್ನು ವೇದಮೂರ್ತಿಗಳಾದ ಬಾಳಯ್ಯಾ ಅಲ್ಲಯ್ಯನವರಮಠ ಅವರು "ಶ್ರೀ ಬಬಲಾದೀಶ್ವರ ಮಹಾತ್ಮೇ" ಕುರಿತು ಪ್ರವಚನ … [Read more...] about ಲಿಂಗನಮಠದಲ್ಲಿ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮ ಮುಕ್ತಾಯ

ಸಮಯಕ್ಕೆ ಸಿಗುತ್ತಿಲ್ಲ ಗ್ಯಾಸ ಸಿಲಿಂಡರ್ ಅಳ್ನಾವರ ಅನ್ನಪೂರ್ಣ ಗ್ಯಾಸ ಏಜೆನ್ಸಿಯ ಅಸಮರ್ಪಕ ಸೇವೆಗೆ ಗ್ರಾಹಕರ ಆಕ್ರೋಶ

September 1, 2019 by kasim hattiholi Leave a Comment

ಸಾರ್ವಜನಿಕರು ಅಡುಗೆ ತಯಾರಿಸಲು ಸಂಪೂರ್ಣ ಗ್ಯಾಸ್ ಮೇಲೆ ಅವಲಂಬಿತರಾಗಿದ್ದಾರೆ.ಸರಿಯಾಗಿ ಗ್ಯಾಸ್ ಪೂರೈಕೆ ಆಗದೆ ಜನರು ಪರದಾಡುವಂತ ಪರಿಸ್ತಿತಿ ಉದ್ಭವವಾಗಿದೆ. ಅಳನಾವರದ ಅನ್ನಪೂರ್ಣ ಗ್ಯಾಸ್ ಎಜೆನ್ಸಿ ಅವರು ಸಕಾಲಕ್ಕೆ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ.ಗ್ರಾಹಕರು ಅಡುಗೆ ಅನಿಲ ಪೂರೈಕೆಗೆ ಅಗಷ್ಟ ೯ ರಂದು ಬುಕ್ ಮಾಡಿದ ಗ್ರಾಸ್ ಪೂರೈಕೆ ಇಂದಿನ ವರೆಗೂ ಆಗಿಲ್ಲ.ಆದರೆ ಅನಂತರ ಮಾಡಿದ ಕೆಲವರಿಗೆ ಗ್ಯಾಸ್ ಪೂರೈಕೆ ಮಾಡಲಾಗಿದೆ.ಬೇಕು ಬೇಗ … [Read more...] about ಸಮಯಕ್ಕೆ ಸಿಗುತ್ತಿಲ್ಲ ಗ್ಯಾಸ ಸಿಲಿಂಡರ್ ಅಳ್ನಾವರ ಅನ್ನಪೂರ್ಣ ಗ್ಯಾಸ ಏಜೆನ್ಸಿಯ ಅಸಮರ್ಪಕ ಸೇವೆಗೆ ಗ್ರಾಹಕರ ಆಕ್ರೋಶ

ಫೋಟೊಗ್ರಾಫಿ ತನ್ನದೇ ಆದ ವಿಶೇಷ ಸ್ಥಾನ ಹೊಂದಿದೆ – ಕಾರ್ಯನೀರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯೋಗರಾಜ ಎಸ್.ಕೆ. ಅಭಿಮತ.

September 1, 2019 by Yogaraj SK Leave a Comment

photography valedictory prog

ಹಳಿಯಾಳ:- ಸ್ಮಾರ್ಟ ಫೋನಗಳ ಈ ಕಾಲದಲ್ಲಿಯು ಫೋಟೊಗ್ರಾಫಿ ತನ್ನದೇ ಆದ ವಿಶೇಷ ಸ್ಥಾನವನ್ನು ಹೊಂದಿದೆ ಅಲ್ಲದೇ ಪತ್ರಿಕಾ ರಂಗಕ್ಕೂ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಹಳಿಯಾಳ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿರುವ ಪತ್ರಕರ್ತ ಯೋಗರಾಜ.ಎಸ್.ಕೆ. ಹೇಳಿದರು. ಪಟ್ಟಣದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿಯಿಂದ 30 ದಿನಗಳ ಕಾಲ ರುಡಸೆಟಿಯಲ್ಲಿ ಜರುಗಿದ ಉಚಿತ … [Read more...] about ಫೋಟೊಗ್ರಾಫಿ ತನ್ನದೇ ಆದ ವಿಶೇಷ ಸ್ಥಾನ ಹೊಂದಿದೆ – ಕಾರ್ಯನೀರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯೋಗರಾಜ ಎಸ್.ಕೆ. ಅಭಿಮತ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,750 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar